AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 45 ನಿಮಿಷಗಳ ಪ್ರಯಾಣಕ್ಕೆ 3 ಗಂಟೆ ಕಾಯಿರಿ ಎಂದ ರ‍್ಯಾಪಿಡೋ

ಬೆಂಗಳೂರಲ್ಲಿ ವ್ಯಕ್ತಿಯೊಬ್ಬರು ರ‍್ಯಾಪಿಡೋ ಬುಕ್​ ಮಾಡಿದ್ದು, ನಿಮ್ಮನ್ನು ಪಿಕ್​​ಅಪ್​ ಮಾಡಲು 3.7 ನಿಮಿಷ ಕಾಯಿರಿ ಎಂದು ಹೇಳಿದೆ.

ಬೆಂಗಳೂರು: 45 ನಿಮಿಷಗಳ ಪ್ರಯಾಣಕ್ಕೆ 3 ಗಂಟೆ ಕಾಯಿರಿ ಎಂದ ರ‍್ಯಾಪಿಡೋ
ರ‍್ಯಾಪಿಡೋ ಬುಕ್​ ಮಾಡಿದ ಸಂದರ್ಭ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Aug 02, 2023 | 3:16 PM

Share

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಸಮಯಕ್ಕೆ ಸರಿಯಾಗಿ ತಲುಪಬೇಕಾದ ಸ್ಥಳಗಳನ್ನು ನಾವು ತಲುಪುತ್ತಿಲ್ಲವೆಂದು ಜನರು ದೂರುತ್ತಿದ್ದಾರೆ. ಹೀಗಾಗಿ ವೇಗವಾಗಿ ಮತ್ತು ಸಮಯಕ್ಕೆ ಸರಿಯಾಗಿ ತಾವು ಮುಟ್ಟಬೇಕಾದ ಸ್ಥಳವನ್ನು ತಲುಪಲು ರ‍್ಯಾಪಿಡೋ (Rapido), ಉಬರ್​​ನಂತಹ (Ubar) ಸಾರಿಗೆ ಸಂಸ್ಥೆಗಳನ್ನು ಜನರು ಅವಲಂಭಿಸಿದ್ದಾರೆ. ನಗರದಲ್ಲಿ ವ್ಯಕ್ತಿಯೊಬ್ಬರು ರ‍್ಯಾಪಿಡೋ ಬುಕ್​ ಮಾಡಿದ್ದು, ನಿಮ್ಮನ್ನು ಪಿಕ್​​ಅಪ್​ ಮಾಡಲು 3.7 ನಿಮಿಷ ಕಾಯಿರಿ ಎಂದು ಹೇಳಿದೆ. ಇದನ್ನು ಕಂಡ ಪ್ರಯಾಣಿಕ ಗಾಭರಿಯಾಗಿದ್ದಾರೆ. ಹೌದು 225 ನಿಮಿಷಗಳಲ್ಲಿ ಆಟೋ ಬರಲಿದೆ ಎಂದು ಆ್ಯಪ್​ ತೋರಿಸಿದೆ.

ಈ ಬಗ್ಗೆ deyalla ಎಂಬ ಟ್ವಿಟರ್​ ಬಳಕೆದಾರರು ಟ್ವೀಟ್​ ಮಾಡಿದ್ದು “ರ‍್ಯಾಪಿಡೋ ವೇಟಿಂಗ್​ ಟೈಮ್​ ಅಧಿಕವಾಯ್ತು. 45 ನಿಮಿಷಗಳ ಪ್ರಯಾಣಕ್ಕಾಗಿ 3.7 ಗಂಟೆಗಳಿಗಿಂತ ಹೆಚ್ಚು ಕಾಲ ಕಾಯಬೇಕು.” ಎಂದು ರ‍್ಯಾಪಿಡೋ ಕಂಪನಿಗೆ ಟ್ಯಾಗ್​ ಮಾಡಿ ಟ್ವಿಟ್​ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರ‍್ಯಾಪಿಡೋ “ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ. ನೀವು ಬುಕ್​ ಮಾಡಿದ ಸಮಯದಲ್ಲಿ ಯಾವುದೇ ಆಟೋ ಲಭ್ಯವಿರಲಿಲ್ಲ. ಇದಕ್ಕೆ ನಾವು ವಿಷಾಧಿಸುತ್ತೇವೆ. ಈ ವಿಷಯದಲ್ಲಿ ನಿಮ್ಮ ತಾಳ್ಮೆಗೆ ಧ್ಯವಾದಗಳು” ಎಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ