AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 45 ನಿಮಿಷಗಳ ಪ್ರಯಾಣಕ್ಕೆ 3 ಗಂಟೆ ಕಾಯಿರಿ ಎಂದ ರ‍್ಯಾಪಿಡೋ

ಬೆಂಗಳೂರಲ್ಲಿ ವ್ಯಕ್ತಿಯೊಬ್ಬರು ರ‍್ಯಾಪಿಡೋ ಬುಕ್​ ಮಾಡಿದ್ದು, ನಿಮ್ಮನ್ನು ಪಿಕ್​​ಅಪ್​ ಮಾಡಲು 3.7 ನಿಮಿಷ ಕಾಯಿರಿ ಎಂದು ಹೇಳಿದೆ.

ಬೆಂಗಳೂರು: 45 ನಿಮಿಷಗಳ ಪ್ರಯಾಣಕ್ಕೆ 3 ಗಂಟೆ ಕಾಯಿರಿ ಎಂದ ರ‍್ಯಾಪಿಡೋ
ರ‍್ಯಾಪಿಡೋ ಬುಕ್​ ಮಾಡಿದ ಸಂದರ್ಭ
ವಿವೇಕ ಬಿರಾದಾರ
|

Updated on: Aug 02, 2023 | 3:16 PM

Share

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಸಮಯಕ್ಕೆ ಸರಿಯಾಗಿ ತಲುಪಬೇಕಾದ ಸ್ಥಳಗಳನ್ನು ನಾವು ತಲುಪುತ್ತಿಲ್ಲವೆಂದು ಜನರು ದೂರುತ್ತಿದ್ದಾರೆ. ಹೀಗಾಗಿ ವೇಗವಾಗಿ ಮತ್ತು ಸಮಯಕ್ಕೆ ಸರಿಯಾಗಿ ತಾವು ಮುಟ್ಟಬೇಕಾದ ಸ್ಥಳವನ್ನು ತಲುಪಲು ರ‍್ಯಾಪಿಡೋ (Rapido), ಉಬರ್​​ನಂತಹ (Ubar) ಸಾರಿಗೆ ಸಂಸ್ಥೆಗಳನ್ನು ಜನರು ಅವಲಂಭಿಸಿದ್ದಾರೆ. ನಗರದಲ್ಲಿ ವ್ಯಕ್ತಿಯೊಬ್ಬರು ರ‍್ಯಾಪಿಡೋ ಬುಕ್​ ಮಾಡಿದ್ದು, ನಿಮ್ಮನ್ನು ಪಿಕ್​​ಅಪ್​ ಮಾಡಲು 3.7 ನಿಮಿಷ ಕಾಯಿರಿ ಎಂದು ಹೇಳಿದೆ. ಇದನ್ನು ಕಂಡ ಪ್ರಯಾಣಿಕ ಗಾಭರಿಯಾಗಿದ್ದಾರೆ. ಹೌದು 225 ನಿಮಿಷಗಳಲ್ಲಿ ಆಟೋ ಬರಲಿದೆ ಎಂದು ಆ್ಯಪ್​ ತೋರಿಸಿದೆ.

ಈ ಬಗ್ಗೆ deyalla ಎಂಬ ಟ್ವಿಟರ್​ ಬಳಕೆದಾರರು ಟ್ವೀಟ್​ ಮಾಡಿದ್ದು “ರ‍್ಯಾಪಿಡೋ ವೇಟಿಂಗ್​ ಟೈಮ್​ ಅಧಿಕವಾಯ್ತು. 45 ನಿಮಿಷಗಳ ಪ್ರಯಾಣಕ್ಕಾಗಿ 3.7 ಗಂಟೆಗಳಿಗಿಂತ ಹೆಚ್ಚು ಕಾಲ ಕಾಯಬೇಕು.” ಎಂದು ರ‍್ಯಾಪಿಡೋ ಕಂಪನಿಗೆ ಟ್ಯಾಗ್​ ಮಾಡಿ ಟ್ವಿಟ್​ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರ‍್ಯಾಪಿಡೋ “ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ. ನೀವು ಬುಕ್​ ಮಾಡಿದ ಸಮಯದಲ್ಲಿ ಯಾವುದೇ ಆಟೋ ಲಭ್ಯವಿರಲಿಲ್ಲ. ಇದಕ್ಕೆ ನಾವು ವಿಷಾಧಿಸುತ್ತೇವೆ. ಈ ವಿಷಯದಲ್ಲಿ ನಿಮ್ಮ ತಾಳ್ಮೆಗೆ ಧ್ಯವಾದಗಳು” ಎಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ