Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 45 ನಿಮಿಷಗಳ ಪ್ರಯಾಣಕ್ಕೆ 3 ಗಂಟೆ ಕಾಯಿರಿ ಎಂದ ರ‍್ಯಾಪಿಡೋ

ಬೆಂಗಳೂರಲ್ಲಿ ವ್ಯಕ್ತಿಯೊಬ್ಬರು ರ‍್ಯಾಪಿಡೋ ಬುಕ್​ ಮಾಡಿದ್ದು, ನಿಮ್ಮನ್ನು ಪಿಕ್​​ಅಪ್​ ಮಾಡಲು 3.7 ನಿಮಿಷ ಕಾಯಿರಿ ಎಂದು ಹೇಳಿದೆ.

ಬೆಂಗಳೂರು: 45 ನಿಮಿಷಗಳ ಪ್ರಯಾಣಕ್ಕೆ 3 ಗಂಟೆ ಕಾಯಿರಿ ಎಂದ ರ‍್ಯಾಪಿಡೋ
ರ‍್ಯಾಪಿಡೋ ಬುಕ್​ ಮಾಡಿದ ಸಂದರ್ಭ
Follow us
ವಿವೇಕ ಬಿರಾದಾರ
|

Updated on: Aug 02, 2023 | 3:16 PM

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಸಮಯಕ್ಕೆ ಸರಿಯಾಗಿ ತಲುಪಬೇಕಾದ ಸ್ಥಳಗಳನ್ನು ನಾವು ತಲುಪುತ್ತಿಲ್ಲವೆಂದು ಜನರು ದೂರುತ್ತಿದ್ದಾರೆ. ಹೀಗಾಗಿ ವೇಗವಾಗಿ ಮತ್ತು ಸಮಯಕ್ಕೆ ಸರಿಯಾಗಿ ತಾವು ಮುಟ್ಟಬೇಕಾದ ಸ್ಥಳವನ್ನು ತಲುಪಲು ರ‍್ಯಾಪಿಡೋ (Rapido), ಉಬರ್​​ನಂತಹ (Ubar) ಸಾರಿಗೆ ಸಂಸ್ಥೆಗಳನ್ನು ಜನರು ಅವಲಂಭಿಸಿದ್ದಾರೆ. ನಗರದಲ್ಲಿ ವ್ಯಕ್ತಿಯೊಬ್ಬರು ರ‍್ಯಾಪಿಡೋ ಬುಕ್​ ಮಾಡಿದ್ದು, ನಿಮ್ಮನ್ನು ಪಿಕ್​​ಅಪ್​ ಮಾಡಲು 3.7 ನಿಮಿಷ ಕಾಯಿರಿ ಎಂದು ಹೇಳಿದೆ. ಇದನ್ನು ಕಂಡ ಪ್ರಯಾಣಿಕ ಗಾಭರಿಯಾಗಿದ್ದಾರೆ. ಹೌದು 225 ನಿಮಿಷಗಳಲ್ಲಿ ಆಟೋ ಬರಲಿದೆ ಎಂದು ಆ್ಯಪ್​ ತೋರಿಸಿದೆ.

ಈ ಬಗ್ಗೆ deyalla ಎಂಬ ಟ್ವಿಟರ್​ ಬಳಕೆದಾರರು ಟ್ವೀಟ್​ ಮಾಡಿದ್ದು “ರ‍್ಯಾಪಿಡೋ ವೇಟಿಂಗ್​ ಟೈಮ್​ ಅಧಿಕವಾಯ್ತು. 45 ನಿಮಿಷಗಳ ಪ್ರಯಾಣಕ್ಕಾಗಿ 3.7 ಗಂಟೆಗಳಿಗಿಂತ ಹೆಚ್ಚು ಕಾಲ ಕಾಯಬೇಕು.” ಎಂದು ರ‍್ಯಾಪಿಡೋ ಕಂಪನಿಗೆ ಟ್ಯಾಗ್​ ಮಾಡಿ ಟ್ವಿಟ್​ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರ‍್ಯಾಪಿಡೋ “ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ. ನೀವು ಬುಕ್​ ಮಾಡಿದ ಸಮಯದಲ್ಲಿ ಯಾವುದೇ ಆಟೋ ಲಭ್ಯವಿರಲಿಲ್ಲ. ಇದಕ್ಕೆ ನಾವು ವಿಷಾಧಿಸುತ್ತೇವೆ. ಈ ವಿಷಯದಲ್ಲಿ ನಿಮ್ಮ ತಾಳ್ಮೆಗೆ ಧ್ಯವಾದಗಳು” ಎಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ