AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 45 ನಿಮಿಷಗಳ ಪ್ರಯಾಣಕ್ಕೆ 3 ಗಂಟೆ ಕಾಯಿರಿ ಎಂದ ರ‍್ಯಾಪಿಡೋ

ಬೆಂಗಳೂರಲ್ಲಿ ವ್ಯಕ್ತಿಯೊಬ್ಬರು ರ‍್ಯಾಪಿಡೋ ಬುಕ್​ ಮಾಡಿದ್ದು, ನಿಮ್ಮನ್ನು ಪಿಕ್​​ಅಪ್​ ಮಾಡಲು 3.7 ನಿಮಿಷ ಕಾಯಿರಿ ಎಂದು ಹೇಳಿದೆ.

ಬೆಂಗಳೂರು: 45 ನಿಮಿಷಗಳ ಪ್ರಯಾಣಕ್ಕೆ 3 ಗಂಟೆ ಕಾಯಿರಿ ಎಂದ ರ‍್ಯಾಪಿಡೋ
ರ‍್ಯಾಪಿಡೋ ಬುಕ್​ ಮಾಡಿದ ಸಂದರ್ಭ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Aug 02, 2023 | 3:16 PM

Share

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಸಮಯಕ್ಕೆ ಸರಿಯಾಗಿ ತಲುಪಬೇಕಾದ ಸ್ಥಳಗಳನ್ನು ನಾವು ತಲುಪುತ್ತಿಲ್ಲವೆಂದು ಜನರು ದೂರುತ್ತಿದ್ದಾರೆ. ಹೀಗಾಗಿ ವೇಗವಾಗಿ ಮತ್ತು ಸಮಯಕ್ಕೆ ಸರಿಯಾಗಿ ತಾವು ಮುಟ್ಟಬೇಕಾದ ಸ್ಥಳವನ್ನು ತಲುಪಲು ರ‍್ಯಾಪಿಡೋ (Rapido), ಉಬರ್​​ನಂತಹ (Ubar) ಸಾರಿಗೆ ಸಂಸ್ಥೆಗಳನ್ನು ಜನರು ಅವಲಂಭಿಸಿದ್ದಾರೆ. ನಗರದಲ್ಲಿ ವ್ಯಕ್ತಿಯೊಬ್ಬರು ರ‍್ಯಾಪಿಡೋ ಬುಕ್​ ಮಾಡಿದ್ದು, ನಿಮ್ಮನ್ನು ಪಿಕ್​​ಅಪ್​ ಮಾಡಲು 3.7 ನಿಮಿಷ ಕಾಯಿರಿ ಎಂದು ಹೇಳಿದೆ. ಇದನ್ನು ಕಂಡ ಪ್ರಯಾಣಿಕ ಗಾಭರಿಯಾಗಿದ್ದಾರೆ. ಹೌದು 225 ನಿಮಿಷಗಳಲ್ಲಿ ಆಟೋ ಬರಲಿದೆ ಎಂದು ಆ್ಯಪ್​ ತೋರಿಸಿದೆ.

ಈ ಬಗ್ಗೆ deyalla ಎಂಬ ಟ್ವಿಟರ್​ ಬಳಕೆದಾರರು ಟ್ವೀಟ್​ ಮಾಡಿದ್ದು “ರ‍್ಯಾಪಿಡೋ ವೇಟಿಂಗ್​ ಟೈಮ್​ ಅಧಿಕವಾಯ್ತು. 45 ನಿಮಿಷಗಳ ಪ್ರಯಾಣಕ್ಕಾಗಿ 3.7 ಗಂಟೆಗಳಿಗಿಂತ ಹೆಚ್ಚು ಕಾಲ ಕಾಯಬೇಕು.” ಎಂದು ರ‍್ಯಾಪಿಡೋ ಕಂಪನಿಗೆ ಟ್ಯಾಗ್​ ಮಾಡಿ ಟ್ವಿಟ್​ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರ‍್ಯಾಪಿಡೋ “ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ. ನೀವು ಬುಕ್​ ಮಾಡಿದ ಸಮಯದಲ್ಲಿ ಯಾವುದೇ ಆಟೋ ಲಭ್ಯವಿರಲಿಲ್ಲ. ಇದಕ್ಕೆ ನಾವು ವಿಷಾಧಿಸುತ್ತೇವೆ. ಈ ವಿಷಯದಲ್ಲಿ ನಿಮ್ಮ ತಾಳ್ಮೆಗೆ ಧ್ಯವಾದಗಳು” ಎಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ