AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rapido Auto: ಇನ್ನೂ ಮುಂದೆ ಆಟೋಗಳಲ್ಲಿಯು ಸೀಟ್​​ ಬೆಲ್ಟ್, ಪ್ರಯಾಣಿಕರ ಸುರಕ್ಷತೆಗೆ ಮೊದಲ ಆದ್ಯತೆ ಎಂದ ರ‍್ಯಾಪಿಡೋ

ಬೆಂಗಳೂರಿನಂತಹ ಅಧಿಕ ಜನದಟ್ಟನೆ, ವಾಹನದಟ್ಟನೆ ಇರುವಂತಹ ಪ್ರದೇಶಗಳಲ್ಲಿ ಹಠಾತ್ ನಿಲುಗಡೆಗಳು ಅಥವಾ ಘರ್ಷಣೆಯ ಸಮಯದಲ್ಲಿ ಅಪಘಾತಗಳು, ಸಾವುಗಳು ಮತ್ತು ಗಾಯಗಳ ಅಪಾಯದಿಂದ ಪ್ರಯಾಣಿಕರನ್ನು ಸೀಟ್‌ಬೆಲ್ಟ್ ರಕ್ಷಿಸುತ್ತದೆ ಎಂದು ರಾಪಿಡೋ ತಿಳಿಸಿದೆ.

Rapido Auto: ಇನ್ನೂ ಮುಂದೆ ಆಟೋಗಳಲ್ಲಿಯು ಸೀಟ್​​ ಬೆಲ್ಟ್, ಪ್ರಯಾಣಿಕರ ಸುರಕ್ಷತೆಗೆ ಮೊದಲ ಆದ್ಯತೆ ಎಂದ ರ‍್ಯಾಪಿಡೋ
ಆಟೋಗಳಲ್ಲಿ ಸೀಟ್​​ ಬೆಲ್ಟ್Image Credit source: Autocar Professional
ಅಕ್ಷತಾ ವರ್ಕಾಡಿ
|

Updated on:Apr 22, 2023 | 10:46 AM

Share

ಅಪಘಾತಗಳನ್ನು ಆದಷ್ಟು ಕಡಿಮೆ ಮಾಡಿ, ಅತ್ಯಮೂಲ್ಯವಾದ ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆಟೋ-ಟೆಕ್ ಅಗ್ರಿಗೇಟರ್ ಆಗಿರುವ ರ‍್ಯಾಪಿಡೋ  #RapidoSafetyFirst ಎಂಬ ರಾಷ್ಟ್ರವ್ಯಾಪಿ ಸುರಕ್ಷತಾ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನದ ಭಾಗವಾಗಿ ಬೆಂಗಳೂರಿನ ಆಟೋ ರಿಕ್ಷಾಗಳಿಗೆ ಸೀಟ್​​ ಬೆಲ್ಟ್​​​ಗಳನ್ನು ಅಳವಡಿಸುವುದಾಗಿ ಹೇಳಿಕೊಂಡಿದೆ.

ಬೆಂಗಳೂರಿನಂತಹ ಅಧಿಕ ಜನದಟ್ಟನೆ, ವಾಹನದಟ್ಟನೆ ಇರುವಂತಹ ಪ್ರದೇಶಗಳಲ್ಲಿ ಹಠಾತ್ ನಿಲುಗಡೆಗಳು ಅಥವಾ ಘರ್ಷಣೆಯ ಸಮಯದಲ್ಲಿ ಅಪಘಾತಗಳು, ಸಾವುಗಳು ಮತ್ತು ಗಾಯಗಳ ಅಪಾಯದಿಂದ ಪ್ರಯಾಣಿಕರನ್ನು ಸೀಟ್‌ಬೆಲ್ಟ್ ರಕ್ಷಿಸುತ್ತದೆ ಎಂದು ರ‍್ಯಾಪಿಡೋ ತಿಳಿಸಿದೆ. ಇದಲ್ಲದೇ ಇಂತಹ ಸುರಕ್ಷತಾ ಅಭಿಯಾನಕ್ಕೆ ಸಾರ್ವಜನಿಕರ ಬೆಂಬಲ ಅಗತ್ಯ. ಅಂದರೆ ಆಟೋಗಳಲ್ಲಿ ನೀಡಿರುವ ಸೀಟ್​​ ಬೆಲ್ಟ್​​​ಗಳನ್ನು ಧರಿಸಿ ನಮ್ಮ ಅಭಿಯಾನಕ್ಕೆ ಬೆಂಬಲ ನೀಡಿ ಎಂದು ರ‍್ಯಾಪಿಡೋ ಸಂಸ್ಥೆ ಮನವಿ ಮಾಡಿದೆ.

ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಸಂಭ್ರಮದ ರಂಜಾನ್, ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಜ್, ಬಿಗಿ ಪೊಲೀಸ್ ಬಂದೋಬಸ್ತ್

ಸುರಕ್ಷತಾ ಮುಂದುವರಿದ ಭಾಗವಾಗಿ ರಾಪಿಡೋ ತನ್ನ ಚಾಲಕರನ್ನು ಆಯ್ಕೆ ಮಾಡುವಾಗಲೂ ಪ್ರಯಾಣಿಕರಿಗೆ ಸುರಕ್ಷತೆಯನ್ನು ಮುಂದಿಟ್ಟುಕೊಂಡು 4 ಹಂತಗಳಲ್ಲಿ ಚಾಲಕರ ಹಿನ್ನೆಲೆ , ನಿಯಮಿತ ವಾಹನ ತಪಾಸಣೆ ಮುಂತಾದವುಗಳನ್ನು ಪರಿಶೀಲಿಸಿ    ಆಯ್ಕೆ ಮಾಡಲಾಗುವುದು. ಜೊತೆಗೆ ಮಹಿಳಾ ಪ್ರಯಾಣಿಕರ ವಿಳಾಸಗಳ ಬಗ್ಗೆ ಗೌಪ್ಯತೆಯನ್ನು ಕಾಪಾಡಲಾಗುತ್ತದೆ ಎಂದು ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 10:46 am, Sat, 22 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ