AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂತಸ ಹಂಚಿಕೊಂಡ ರಶ್ಮಿಕಾ ಮಂದಣ್ಣ

ನಾನೂ ಕೂಡ ಜರ್ನಲಿಸಂ ಹಿನ್ನೆಲೆಯಿಂದ ಬಂದವಳು. ಈ ವಿಭಾಗದಲ್ಲಿ ಜನರ ಹೃದಯ ಮುಟ್ಟುವ ಕೆಲಸ ಮಾಡುವ ಶಕ್ತಿ ಇರುತ್ತದೆ. ಜನರು ಹಾಗೂ ನಾವು ಸರಿಯಾದ ಕ್ರಮದಲ್ಲಿ ಅದನ್ನು ಬಳಸಿಕೊಂಡರೆ ಅತ್ಯುತ್ತಮ ಕೆಲಸ ಅದು ಎಂದು ಹೇಳಿಕೊಂಡಿದ್ದಾರೆ.

ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂತಸ ಹಂಚಿಕೊಂಡ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
Follow us
TV9 Web
| Updated By: ganapathi bhat

Updated on:Jan 05, 2022 | 9:17 PM

ಬೆಂಗಳೂರು: ಒಂದೆಡೆ ಪುಷ್ಪ ಸಿನಿಮಾ ಬಿಡುಗಡೆ ಆಗಿದೆ. ಮತ್ತೊಂದೆಡೆ ಟಿವಿ9 ಕನ್ನಡ ವಾಹಿನಿಯ 15ನೇ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸುತ್ತಿದ್ದೇನೆ. ಬೆಂಗಳೂರಿನಲ್ಲಿ ಇರುವುದು ತುಂಬಾ ಖುಷಿ ಕೊಟ್ಟಿದೆ. ಟಿವಿ9ನ 15ನೇ ವಾರ್ಷಿಕೋತ್ಸವಕ್ಕೆ ಶುಭಾಶಯ ಎಂದು ಖ್ಯಾತ ನಟಿ ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಟಿವಿ9 ಕನ್ನಡ ವಾಹಿನಿ ಆಯೋಜಿಸಿದ್ದ ‘ನವನಕ್ಷತ್ರ’ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ.

ನಾನೂ ಕೂಡ ಜರ್ನಲಿಸಂ ಹಿನ್ನೆಲೆಯಿಂದ ಬಂದವಳು. ಈ ವಿಭಾಗದಲ್ಲಿ ಜನರ ಹೃದಯ ಮುಟ್ಟುವ ಕೆಲಸ ಮಾಡುವ ಶಕ್ತಿ ಇರುತ್ತದೆ. ಜನರು ಹಾಗೂ ನಾವು ಸರಿಯಾದ ಕ್ರಮದಲ್ಲಿ ಅದನ್ನು ಬಳಸಿಕೊಂಡರೆ ಅತ್ಯುತ್ತಮ ಕೆಲಸ ಅದು ಎಂದು ಹೇಳಿಕೊಂಡಿದ್ದಾರೆ.

ನನಗೆ ಸಿಗುತ್ತಿರುವ ಸಿನಿಮಾ, ಅದರಲ್ಲಿನ ಹಾಡುಗಳು, ಡ್ಯಾನ್ಸ್ ಇತ್ಯಾದಿ ಕಾರಣಗಳಿಂದ ನನ್ನ ಡ್ಯಾನ್ಸ್ ಸ್ಟೆಪ್ಸ್ ಟ್ರೆಂಡ್ ಆಗುವಂತೆ ಮಾಡ್ತಿದೆ. ಆ ಬಗ್ಗೆ ತುಂಬಾ ಖುಷಿ ಇದೆ. ಸದ್ಯ ರಿಲೀಸ್ ಆಗಿರುವ ಪುಷ್ಪ ಸಿನಿಮಾ ಟ್ರೆಂಡ್ ಸೂಪರ್ ಆಗಿ ಇದೆ ಎಂದೂ ಅವರು ಈ ವೇಳೆ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9 ಮಾರ್ಗದರ್ಶನ ಸದಾ ಬಯಸುವೆ: ನವನಕ್ಷತ್ರ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಇಸ್ರೋ ವಿಜ್ಞಾನಿ ಎಂ.ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು

Published On - 9:14 pm, Wed, 5 January 22

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ