AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂತಸ ಹಂಚಿಕೊಂಡ ರಶ್ಮಿಕಾ ಮಂದಣ್ಣ

ನಾನೂ ಕೂಡ ಜರ್ನಲಿಸಂ ಹಿನ್ನೆಲೆಯಿಂದ ಬಂದವಳು. ಈ ವಿಭಾಗದಲ್ಲಿ ಜನರ ಹೃದಯ ಮುಟ್ಟುವ ಕೆಲಸ ಮಾಡುವ ಶಕ್ತಿ ಇರುತ್ತದೆ. ಜನರು ಹಾಗೂ ನಾವು ಸರಿಯಾದ ಕ್ರಮದಲ್ಲಿ ಅದನ್ನು ಬಳಸಿಕೊಂಡರೆ ಅತ್ಯುತ್ತಮ ಕೆಲಸ ಅದು ಎಂದು ಹೇಳಿಕೊಂಡಿದ್ದಾರೆ.

ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂತಸ ಹಂಚಿಕೊಂಡ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
TV9 Web
| Edited By: |

Updated on:Jan 05, 2022 | 9:17 PM

Share

ಬೆಂಗಳೂರು: ಒಂದೆಡೆ ಪುಷ್ಪ ಸಿನಿಮಾ ಬಿಡುಗಡೆ ಆಗಿದೆ. ಮತ್ತೊಂದೆಡೆ ಟಿವಿ9 ಕನ್ನಡ ವಾಹಿನಿಯ 15ನೇ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸುತ್ತಿದ್ದೇನೆ. ಬೆಂಗಳೂರಿನಲ್ಲಿ ಇರುವುದು ತುಂಬಾ ಖುಷಿ ಕೊಟ್ಟಿದೆ. ಟಿವಿ9ನ 15ನೇ ವಾರ್ಷಿಕೋತ್ಸವಕ್ಕೆ ಶುಭಾಶಯ ಎಂದು ಖ್ಯಾತ ನಟಿ ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಟಿವಿ9 ಕನ್ನಡ ವಾಹಿನಿ ಆಯೋಜಿಸಿದ್ದ ‘ನವನಕ್ಷತ್ರ’ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ.

ನಾನೂ ಕೂಡ ಜರ್ನಲಿಸಂ ಹಿನ್ನೆಲೆಯಿಂದ ಬಂದವಳು. ಈ ವಿಭಾಗದಲ್ಲಿ ಜನರ ಹೃದಯ ಮುಟ್ಟುವ ಕೆಲಸ ಮಾಡುವ ಶಕ್ತಿ ಇರುತ್ತದೆ. ಜನರು ಹಾಗೂ ನಾವು ಸರಿಯಾದ ಕ್ರಮದಲ್ಲಿ ಅದನ್ನು ಬಳಸಿಕೊಂಡರೆ ಅತ್ಯುತ್ತಮ ಕೆಲಸ ಅದು ಎಂದು ಹೇಳಿಕೊಂಡಿದ್ದಾರೆ.

ನನಗೆ ಸಿಗುತ್ತಿರುವ ಸಿನಿಮಾ, ಅದರಲ್ಲಿನ ಹಾಡುಗಳು, ಡ್ಯಾನ್ಸ್ ಇತ್ಯಾದಿ ಕಾರಣಗಳಿಂದ ನನ್ನ ಡ್ಯಾನ್ಸ್ ಸ್ಟೆಪ್ಸ್ ಟ್ರೆಂಡ್ ಆಗುವಂತೆ ಮಾಡ್ತಿದೆ. ಆ ಬಗ್ಗೆ ತುಂಬಾ ಖುಷಿ ಇದೆ. ಸದ್ಯ ರಿಲೀಸ್ ಆಗಿರುವ ಪುಷ್ಪ ಸಿನಿಮಾ ಟ್ರೆಂಡ್ ಸೂಪರ್ ಆಗಿ ಇದೆ ಎಂದೂ ಅವರು ಈ ವೇಳೆ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9 ಮಾರ್ಗದರ್ಶನ ಸದಾ ಬಯಸುವೆ: ನವನಕ್ಷತ್ರ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಇಸ್ರೋ ವಿಜ್ಞಾನಿ ಎಂ.ವಿ ರೂಪಾ ಅವರನ್ನು ಟಿವಿ9 ನವನಕ್ಷತ್ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು

Published On - 9:14 pm, Wed, 5 January 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?