AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು, ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ

ಇಂದು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಕೊನೇ ದಿನ ಅಂತ ಕಾಲೇಜಿಗೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಹುಡುಗ-ಹುಡುಗಿಯರು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಅರ್ಧ ಕಿಲೋ ಮೀಟರ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು, ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ
ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು
TV9 Web
| Edited By: ಆಯೇಷಾ ಬಾನು|

Updated on: Sep 15, 2021 | 1:57 PM

Share

ಬೆಂಗಳೂರು: ಪರೀಕ್ಷೆಯ ಕೊನೇ ದಿನ ಅಂತ ವಿದ್ಯಾರ್ಥಿಗಳು ಭರ್ಜರಿ ಡ್ಯಾನ್ಸ್ ಮಾಡಿ ಕೊರೊನಾ ರೂಲ್ಸ್ ಉಲ್ಲಂಘಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೌರ್ಯ ಸರ್ಕಲ್ ಬಳಿ ಇರುವ R.C.ಕಾಲೇಜು ವಿದ್ಯಾರ್ಥಿಗಳು ಕೊರೊನಾ ರೂಲ್ಸ್ ಬ್ರೇಕ್ ಮಾಡಿ ಮಾಸ್ಕ್ ಧರಿಸದೆ ಭರ್ಜರಿ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ.

ಇಂದು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಕೊನೇ ದಿನ ಅಂತ ಕಾಲೇಜಿಗೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಹುಡುಗ-ಹುಡುಗಿಯರು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಅರ್ಧ ಕಿಲೋ ಮೀಟರ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಶಬ್ದಕ್ಕೆ ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ವಿದ್ಯಾರ್ಥಿಗಳ ಗುಂಪನ್ನ ಚದುರಿಸಿದ್ದಾರೆ. ಮೈಕ್ ನಲ್ಲಿ ಗುಂಪು ಸೇರದಂತೆ ಅನೌನ್ಸ್ಮೆಂಟ್ ಮಾಡಿದ್ದಾರೆ. ಹೊಯ್ಸಳ ವಾಹನದಲ್ಲಿ ಬಂದು ವಿದ್ಯಾರ್ಥಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದೆ ಮನೆಗೆ ತೆರಳಿ ಎಂದು ಮನೆಗೆ ಕಳಿಸಿದ್ದಾರೆ.

ಸೆಕ್ಷನ್ 144 ಜಾರಿಯಿದ್ದರೂ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗುಂಪು‌ ಸೇರಿದ್ದಾರೆ. ಸೆಪ್ಟೆಂಬರ್ 2 ರಿಂದ ಆರಂಭವಾಗಿದ್ದ ಪರೀಕ್ಷೆ ಇಂದು ಮುಕ್ತಾಯವಾಗಿದೆ. ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30ರವರೆಗೆ ಪರೀಕ್ಷೆ ಬರೆದು ನಂತರ ಸಂಭ್ರಮಾಚರಣೆ ಮಾಡಿದ್ದಾರೆ.

RC College

R.C.ಕಾಲೇಜು ವಿದ್ಯಾರ್ಥಿಗಳು

RC College

ವಿದ್ಯಾರ್ಥಿಗಳು ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ

ಇದನ್ನೂ ಓದಿ: ‘ಹೆಡ್ ಬುಷ್’ ಇಂಗ್ಲಿಷ್ ಟೈಟಲ್ ಎಂದು ಟೀಕಿಸಿದ ಅಭಿಮಾನಿಗೆ ಧನಂಜಯ ಖಡಕ್ ಉತ್ತರ

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ