AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು, ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ

ಇಂದು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಕೊನೇ ದಿನ ಅಂತ ಕಾಲೇಜಿಗೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಹುಡುಗ-ಹುಡುಗಿಯರು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಅರ್ಧ ಕಿಲೋ ಮೀಟರ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು, ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ
ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು
TV9 Web
| Edited By: ಆಯೇಷಾ ಬಾನು|

Updated on: Sep 15, 2021 | 1:57 PM

Share

ಬೆಂಗಳೂರು: ಪರೀಕ್ಷೆಯ ಕೊನೇ ದಿನ ಅಂತ ವಿದ್ಯಾರ್ಥಿಗಳು ಭರ್ಜರಿ ಡ್ಯಾನ್ಸ್ ಮಾಡಿ ಕೊರೊನಾ ರೂಲ್ಸ್ ಉಲ್ಲಂಘಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೌರ್ಯ ಸರ್ಕಲ್ ಬಳಿ ಇರುವ R.C.ಕಾಲೇಜು ವಿದ್ಯಾರ್ಥಿಗಳು ಕೊರೊನಾ ರೂಲ್ಸ್ ಬ್ರೇಕ್ ಮಾಡಿ ಮಾಸ್ಕ್ ಧರಿಸದೆ ಭರ್ಜರಿ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ.

ಇಂದು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಕೊನೇ ದಿನ ಅಂತ ಕಾಲೇಜಿಗೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಹುಡುಗ-ಹುಡುಗಿಯರು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಅರ್ಧ ಕಿಲೋ ಮೀಟರ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಶಬ್ದಕ್ಕೆ ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ವಿದ್ಯಾರ್ಥಿಗಳ ಗುಂಪನ್ನ ಚದುರಿಸಿದ್ದಾರೆ. ಮೈಕ್ ನಲ್ಲಿ ಗುಂಪು ಸೇರದಂತೆ ಅನೌನ್ಸ್ಮೆಂಟ್ ಮಾಡಿದ್ದಾರೆ. ಹೊಯ್ಸಳ ವಾಹನದಲ್ಲಿ ಬಂದು ವಿದ್ಯಾರ್ಥಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದೆ ಮನೆಗೆ ತೆರಳಿ ಎಂದು ಮನೆಗೆ ಕಳಿಸಿದ್ದಾರೆ.

ಸೆಕ್ಷನ್ 144 ಜಾರಿಯಿದ್ದರೂ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗುಂಪು‌ ಸೇರಿದ್ದಾರೆ. ಸೆಪ್ಟೆಂಬರ್ 2 ರಿಂದ ಆರಂಭವಾಗಿದ್ದ ಪರೀಕ್ಷೆ ಇಂದು ಮುಕ್ತಾಯವಾಗಿದೆ. ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30ರವರೆಗೆ ಪರೀಕ್ಷೆ ಬರೆದು ನಂತರ ಸಂಭ್ರಮಾಚರಣೆ ಮಾಡಿದ್ದಾರೆ.

RC College

R.C.ಕಾಲೇಜು ವಿದ್ಯಾರ್ಥಿಗಳು

RC College

ವಿದ್ಯಾರ್ಥಿಗಳು ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ

ಇದನ್ನೂ ಓದಿ: ‘ಹೆಡ್ ಬುಷ್’ ಇಂಗ್ಲಿಷ್ ಟೈಟಲ್ ಎಂದು ಟೀಕಿಸಿದ ಅಭಿಮಾನಿಗೆ ಧನಂಜಯ ಖಡಕ್ ಉತ್ತರ

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’