AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು, ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ

ಇಂದು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಕೊನೇ ದಿನ ಅಂತ ಕಾಲೇಜಿಗೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಹುಡುಗ-ಹುಡುಗಿಯರು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಅರ್ಧ ಕಿಲೋ ಮೀಟರ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು, ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ
ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು
TV9 Web
| Edited By: |

Updated on: Sep 15, 2021 | 1:57 PM

Share

ಬೆಂಗಳೂರು: ಪರೀಕ್ಷೆಯ ಕೊನೇ ದಿನ ಅಂತ ವಿದ್ಯಾರ್ಥಿಗಳು ಭರ್ಜರಿ ಡ್ಯಾನ್ಸ್ ಮಾಡಿ ಕೊರೊನಾ ರೂಲ್ಸ್ ಉಲ್ಲಂಘಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೌರ್ಯ ಸರ್ಕಲ್ ಬಳಿ ಇರುವ R.C.ಕಾಲೇಜು ವಿದ್ಯಾರ್ಥಿಗಳು ಕೊರೊನಾ ರೂಲ್ಸ್ ಬ್ರೇಕ್ ಮಾಡಿ ಮಾಸ್ಕ್ ಧರಿಸದೆ ಭರ್ಜರಿ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ.

ಇಂದು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಕೊನೇ ದಿನ ಅಂತ ಕಾಲೇಜಿಗೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಹುಡುಗ-ಹುಡುಗಿಯರು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಅರ್ಧ ಕಿಲೋ ಮೀಟರ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಶಬ್ದಕ್ಕೆ ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ವಿದ್ಯಾರ್ಥಿಗಳ ಗುಂಪನ್ನ ಚದುರಿಸಿದ್ದಾರೆ. ಮೈಕ್ ನಲ್ಲಿ ಗುಂಪು ಸೇರದಂತೆ ಅನೌನ್ಸ್ಮೆಂಟ್ ಮಾಡಿದ್ದಾರೆ. ಹೊಯ್ಸಳ ವಾಹನದಲ್ಲಿ ಬಂದು ವಿದ್ಯಾರ್ಥಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದೆ ಮನೆಗೆ ತೆರಳಿ ಎಂದು ಮನೆಗೆ ಕಳಿಸಿದ್ದಾರೆ.

ಸೆಕ್ಷನ್ 144 ಜಾರಿಯಿದ್ದರೂ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗುಂಪು‌ ಸೇರಿದ್ದಾರೆ. ಸೆಪ್ಟೆಂಬರ್ 2 ರಿಂದ ಆರಂಭವಾಗಿದ್ದ ಪರೀಕ್ಷೆ ಇಂದು ಮುಕ್ತಾಯವಾಗಿದೆ. ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30ರವರೆಗೆ ಪರೀಕ್ಷೆ ಬರೆದು ನಂತರ ಸಂಭ್ರಮಾಚರಣೆ ಮಾಡಿದ್ದಾರೆ.

RC College

R.C.ಕಾಲೇಜು ವಿದ್ಯಾರ್ಥಿಗಳು

RC College

ವಿದ್ಯಾರ್ಥಿಗಳು ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ

ಇದನ್ನೂ ಓದಿ: ‘ಹೆಡ್ ಬುಷ್’ ಇಂಗ್ಲಿಷ್ ಟೈಟಲ್ ಎಂದು ಟೀಕಿಸಿದ ಅಭಿಮಾನಿಗೆ ಧನಂಜಯ ಖಡಕ್ ಉತ್ತರ

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ