AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು, ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ

ಇಂದು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಕೊನೇ ದಿನ ಅಂತ ಕಾಲೇಜಿಗೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಹುಡುಗ-ಹುಡುಗಿಯರು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಅರ್ಧ ಕಿಲೋ ಮೀಟರ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು, ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ
ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು
TV9 Web
| Edited By: |

Updated on: Sep 15, 2021 | 1:57 PM

Share

ಬೆಂಗಳೂರು: ಪರೀಕ್ಷೆಯ ಕೊನೇ ದಿನ ಅಂತ ವಿದ್ಯಾರ್ಥಿಗಳು ಭರ್ಜರಿ ಡ್ಯಾನ್ಸ್ ಮಾಡಿ ಕೊರೊನಾ ರೂಲ್ಸ್ ಉಲ್ಲಂಘಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೌರ್ಯ ಸರ್ಕಲ್ ಬಳಿ ಇರುವ R.C.ಕಾಲೇಜು ವಿದ್ಯಾರ್ಥಿಗಳು ಕೊರೊನಾ ರೂಲ್ಸ್ ಬ್ರೇಕ್ ಮಾಡಿ ಮಾಸ್ಕ್ ಧರಿಸದೆ ಭರ್ಜರಿ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ.

ಇಂದು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಕೊನೇ ದಿನ ಅಂತ ಕಾಲೇಜಿಗೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಹುಡುಗ-ಹುಡುಗಿಯರು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಅರ್ಧ ಕಿಲೋ ಮೀಟರ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಶಬ್ದಕ್ಕೆ ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ವಿದ್ಯಾರ್ಥಿಗಳ ಗುಂಪನ್ನ ಚದುರಿಸಿದ್ದಾರೆ. ಮೈಕ್ ನಲ್ಲಿ ಗುಂಪು ಸೇರದಂತೆ ಅನೌನ್ಸ್ಮೆಂಟ್ ಮಾಡಿದ್ದಾರೆ. ಹೊಯ್ಸಳ ವಾಹನದಲ್ಲಿ ಬಂದು ವಿದ್ಯಾರ್ಥಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದೆ ಮನೆಗೆ ತೆರಳಿ ಎಂದು ಮನೆಗೆ ಕಳಿಸಿದ್ದಾರೆ.

ಸೆಕ್ಷನ್ 144 ಜಾರಿಯಿದ್ದರೂ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗುಂಪು‌ ಸೇರಿದ್ದಾರೆ. ಸೆಪ್ಟೆಂಬರ್ 2 ರಿಂದ ಆರಂಭವಾಗಿದ್ದ ಪರೀಕ್ಷೆ ಇಂದು ಮುಕ್ತಾಯವಾಗಿದೆ. ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30ರವರೆಗೆ ಪರೀಕ್ಷೆ ಬರೆದು ನಂತರ ಸಂಭ್ರಮಾಚರಣೆ ಮಾಡಿದ್ದಾರೆ.

RC College

R.C.ಕಾಲೇಜು ವಿದ್ಯಾರ್ಥಿಗಳು

RC College

ವಿದ್ಯಾರ್ಥಿಗಳು ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ

ಇದನ್ನೂ ಓದಿ: ‘ಹೆಡ್ ಬುಷ್’ ಇಂಗ್ಲಿಷ್ ಟೈಟಲ್ ಎಂದು ಟೀಕಿಸಿದ ಅಭಿಮಾನಿಗೆ ಧನಂಜಯ ಖಡಕ್ ಉತ್ತರ

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ