AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುರೂಪಿಯ ಹೊಸ ಕೃತಿ ‘ಪತ್ರಿಕೋದ್ಯಮದ ಪಲ್ಲಟಗಳು’ ಬಿಡುಗಡೆ

ಮಾಧ್ಯಮ ಶಿಕ್ಷಣದ ಮಹತ್ವದ ಹೆಸರಾದ ಪ್ರೊ. ಎ ಎಸ್ ಬಾಲಸುಬ್ರಹ್ಮಣ್ಯ ಅವರ ‘ಪತ್ರಿಕೋದ್ಯಮದ ಪಲ್ಲಟಗಳು’ ಎಂಬಂತಹ ಹೊಸ ಕೃತಿಯೊಂದು ಬಿಡುಗಡೆಗೊಂಡಿದ್ದು, ಇದು ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿದ್ಯಾರ್ಥಿಗಳಿಗೆ, ಮಾಧ್ಯಮ ವಿಶ್ಲೇಷಕರಿಗೆ, ಪ್ರಾಧ್ಯಾಪಕರಿಗೆ ಸೂಕ್ತ ಮಾರ್ಗದರ್ಶಿಯಾಗಲಿದೆ.

ಬಹುರೂಪಿಯ ಹೊಸ ಕೃತಿ ‘ಪತ್ರಿಕೋದ್ಯಮದ ಪಲ್ಲಟಗಳು’ ಬಿಡುಗಡೆ
ಬಹುರೂಪಿಯ ಹೊಸ ಕೃತಿ ‘ಪತ್ರಿಕೋದ್ಯಮದ ಪಲ್ಲಟಗಳು’ ಬಿಡುಗಡೆ
ಕಿರಣ್ ಹನುಮಂತ್​ ಮಾದಾರ್
|

Updated on:Sep 19, 2024 | 2:00 PM

Share

ಪತ್ರಿಕೋದ್ಯಮದ ಬಗ್ಗೆ ಮಹತ್ವದ ಕೃತಿಯೊಂದನ್ನು ‘ಬಹುರೂಪಿ‘ ಪ್ರಕಟಿಸಿದೆ. ಮಾಧ್ಯಮ ಶಿಕ್ಷಣದ ಮಹತ್ವದ ಹೆಸರಾದ ಪ್ರೊ. ಎ ಎಸ್ ಬಾಲಸುಬ್ರಹ್ಮಣ್ಯ ಅವರು ಈ ಕೃತಿಯ ಲೇಖಕರು. ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿದ್ಯಾರ್ಥಿಗಳಿಗೆ, ಮಾಧ್ಯಮ ವಿಶ್ಲೇಷಕರಿಗೆ, ಪ್ರಾಧ್ಯಾಪಕರಿಗೆ, ಮಾಧ್ಯಮ ಆಸಕ್ತರಿಗೆ ಇದು ಸೂಕ್ತ ಮಾರ್ಗದರ್ಶಿಯಾಗಲಿದೆ.

ಈ ಕೃತಿಯಲ್ಲಿ ಈ ಹಿಂದಿನ ಮಾಧ್ಯಮಗಳ ಪಲ್ಲಟಗಳನ್ನು ಗುರುತಿಸುವುದರ ಜೊತೆಗೆ ಓಟಿಟಿ, ಯು ಟ್ಯೂಬ್, ಪಾಡ್ ಕಾಸ್ಟ್, gpt -3, ಕೃತಕ ಬುದ್ಧಿಮತ್ತೆಯನ್ನು ಸಹ ಚರ್ಚಿಸಲಾಗಿದೆ.

ಇದನ್ನೂ ಓದಿ:ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ಪುಸ್ತಕ ಬಿಡುಗಡೆ

ಈ ಪುಸ್ತಕದ ಮಹತ್ವದ ಬಗ್ಗೆ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯದ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಡಾ ಓಂಕಾರ ಕಾಕಡೆ ಅವರು, ‘ಮಾಹಿತಿ ತಂತ್ರಜ್ಞಾನದ ಕ್ಷೇತ್ರದಲ್ಲಿ ಆಗಿರುವ ಕ್ರಾಂತಿಯಿಂದಾಗಿ ವಿಶಾಲವಾದ ಜಗತ್ತು ಇಂದು ಒಂದು ಪುಟ್ಟ ಹಳ್ಳಿಯಾಗಿ ಪರಿವರ್ತನೆಯಾಗಿದೆ. ಜಗತ್ತಿನ ಯಾವುದೇ ಮೂಲೆಯಲ್ಲಿ ಏನು ಸಂಭವಿಸಿದರೂ ಕ್ಷಣಾರ್ಧದಲ್ಲಿ ನಮ್ಮ ಕಣ್ಣ ಮುಂದೆ ಬಂದು ನಿಲ್ಲುತ್ತದೆ. ಮುದ್ರಣ ಮಾಧ್ಯಮ ಮೊದಲ ಬಾರಿಗೆ ತೀವ್ರ ಪೈಪೋಟಿಯನ್ನು ಎದುರಿಸುತ್ತಿದೆ. ಈ ಎಲ್ಲವನ್ನೂ ಪ್ರೊ ಬಾಲಸುಬ್ರಹ್ಮಣ್ಯ ಅವರ ಪತ್ರಿಕೋದ್ಯಮದ ಪಲ್ಲಟಗಳು ಪುಸ್ತಕ ತೆರೆದಿಡುತ್ತದೆ ಎಂದರು.

ಕೃತಿ: ಪತ್ರಿಕೋದ್ಯಮದ ಪಲ್ಲಟಗಳು

ಲೇಖಕರು: ಪ್ರೊ ಎ ಎಸ್ ಬಾಲಸುಬ್ರಹ್ಮಣ್ಯ

ಪ್ರಕಾಶಕರು : ಬಹುರೂಪಿ

ಪುಟ: 208

ಬೆಲೆ: ರೂ 270

ಖರೀದಿಗೆ ಈಗ ಪುಸ್ತಕ ಲಭ್ಯವಿದ್ದು, ಪ್ರತಿಗಳಿಗಾಗಿ ಸಂಪರ್ಕಿಸಿ: 70191 82729

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Wed, 18 September 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!