AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುರೂಪಿಯ ಹೊಸ ಕೃತಿ ‘ಪತ್ರಿಕೋದ್ಯಮದ ಪಲ್ಲಟಗಳು’ ಬಿಡುಗಡೆ

ಮಾಧ್ಯಮ ಶಿಕ್ಷಣದ ಮಹತ್ವದ ಹೆಸರಾದ ಪ್ರೊ. ಎ ಎಸ್ ಬಾಲಸುಬ್ರಹ್ಮಣ್ಯ ಅವರ ‘ಪತ್ರಿಕೋದ್ಯಮದ ಪಲ್ಲಟಗಳು’ ಎಂಬಂತಹ ಹೊಸ ಕೃತಿಯೊಂದು ಬಿಡುಗಡೆಗೊಂಡಿದ್ದು, ಇದು ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿದ್ಯಾರ್ಥಿಗಳಿಗೆ, ಮಾಧ್ಯಮ ವಿಶ್ಲೇಷಕರಿಗೆ, ಪ್ರಾಧ್ಯಾಪಕರಿಗೆ ಸೂಕ್ತ ಮಾರ್ಗದರ್ಶಿಯಾಗಲಿದೆ.

ಬಹುರೂಪಿಯ ಹೊಸ ಕೃತಿ ‘ಪತ್ರಿಕೋದ್ಯಮದ ಪಲ್ಲಟಗಳು’ ಬಿಡುಗಡೆ
ಬಹುರೂಪಿಯ ಹೊಸ ಕೃತಿ ‘ಪತ್ರಿಕೋದ್ಯಮದ ಪಲ್ಲಟಗಳು’ ಬಿಡುಗಡೆ
ಕಿರಣ್ ಹನುಮಂತ್​ ಮಾದಾರ್
|

Updated on:Sep 19, 2024 | 2:00 PM

Share

ಪತ್ರಿಕೋದ್ಯಮದ ಬಗ್ಗೆ ಮಹತ್ವದ ಕೃತಿಯೊಂದನ್ನು ‘ಬಹುರೂಪಿ‘ ಪ್ರಕಟಿಸಿದೆ. ಮಾಧ್ಯಮ ಶಿಕ್ಷಣದ ಮಹತ್ವದ ಹೆಸರಾದ ಪ್ರೊ. ಎ ಎಸ್ ಬಾಲಸುಬ್ರಹ್ಮಣ್ಯ ಅವರು ಈ ಕೃತಿಯ ಲೇಖಕರು. ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿದ್ಯಾರ್ಥಿಗಳಿಗೆ, ಮಾಧ್ಯಮ ವಿಶ್ಲೇಷಕರಿಗೆ, ಪ್ರಾಧ್ಯಾಪಕರಿಗೆ, ಮಾಧ್ಯಮ ಆಸಕ್ತರಿಗೆ ಇದು ಸೂಕ್ತ ಮಾರ್ಗದರ್ಶಿಯಾಗಲಿದೆ.

ಈ ಕೃತಿಯಲ್ಲಿ ಈ ಹಿಂದಿನ ಮಾಧ್ಯಮಗಳ ಪಲ್ಲಟಗಳನ್ನು ಗುರುತಿಸುವುದರ ಜೊತೆಗೆ ಓಟಿಟಿ, ಯು ಟ್ಯೂಬ್, ಪಾಡ್ ಕಾಸ್ಟ್, gpt -3, ಕೃತಕ ಬುದ್ಧಿಮತ್ತೆಯನ್ನು ಸಹ ಚರ್ಚಿಸಲಾಗಿದೆ.

ಇದನ್ನೂ ಓದಿ:ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ಪುಸ್ತಕ ಬಿಡುಗಡೆ

ಈ ಪುಸ್ತಕದ ಮಹತ್ವದ ಬಗ್ಗೆ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯದ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಡಾ ಓಂಕಾರ ಕಾಕಡೆ ಅವರು, ‘ಮಾಹಿತಿ ತಂತ್ರಜ್ಞಾನದ ಕ್ಷೇತ್ರದಲ್ಲಿ ಆಗಿರುವ ಕ್ರಾಂತಿಯಿಂದಾಗಿ ವಿಶಾಲವಾದ ಜಗತ್ತು ಇಂದು ಒಂದು ಪುಟ್ಟ ಹಳ್ಳಿಯಾಗಿ ಪರಿವರ್ತನೆಯಾಗಿದೆ. ಜಗತ್ತಿನ ಯಾವುದೇ ಮೂಲೆಯಲ್ಲಿ ಏನು ಸಂಭವಿಸಿದರೂ ಕ್ಷಣಾರ್ಧದಲ್ಲಿ ನಮ್ಮ ಕಣ್ಣ ಮುಂದೆ ಬಂದು ನಿಲ್ಲುತ್ತದೆ. ಮುದ್ರಣ ಮಾಧ್ಯಮ ಮೊದಲ ಬಾರಿಗೆ ತೀವ್ರ ಪೈಪೋಟಿಯನ್ನು ಎದುರಿಸುತ್ತಿದೆ. ಈ ಎಲ್ಲವನ್ನೂ ಪ್ರೊ ಬಾಲಸುಬ್ರಹ್ಮಣ್ಯ ಅವರ ಪತ್ರಿಕೋದ್ಯಮದ ಪಲ್ಲಟಗಳು ಪುಸ್ತಕ ತೆರೆದಿಡುತ್ತದೆ ಎಂದರು.

ಕೃತಿ: ಪತ್ರಿಕೋದ್ಯಮದ ಪಲ್ಲಟಗಳು

ಲೇಖಕರು: ಪ್ರೊ ಎ ಎಸ್ ಬಾಲಸುಬ್ರಹ್ಮಣ್ಯ

ಪ್ರಕಾಶಕರು : ಬಹುರೂಪಿ

ಪುಟ: 208

ಬೆಲೆ: ರೂ 270

ಖರೀದಿಗೆ ಈಗ ಪುಸ್ತಕ ಲಭ್ಯವಿದ್ದು, ಪ್ರತಿಗಳಿಗಾಗಿ ಸಂಪರ್ಕಿಸಿ: 70191 82729

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Wed, 18 September 24

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ