AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ; ಮರು ಸಂಚಾರ ಪ್ರಾರಂಭ

ಇದೀಗ ಹಳಿಯನ್ನು ಹೈಡ್ರಾಲಿಕ್ ಕ್ರೇನ್ ಬಳಸಿ ಸ್ಥಳಾಂತರಿಸಲಾಗಿದೆ. ಈ ಹಿನ್ನಲೆ  ಮೆಟ್ರೋ ಮಾರ್ಗದ ಸುರಕ್ಷತೆಯನ್ನು ಪರಿಶೀಲಿಸಿ, ಇದೀಗ ಎಂದಿನಂತೆ ಪ್ರಾರಂಭವಾಗಿದೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ; ಮರು ಸಂಚಾರ ಪ್ರಾರಂಭ
ಹಸಿರು ಮಾರ್ಗದ ಮೆಟ್ರೋ ಸಂಚಾರ ಆರಂಭ
Kiran Surya
| Edited By: |

Updated on:Oct 03, 2023 | 5:11 PM

Share

ಬೆಂಗಳೂರು, ಅ.03: ಇಂದು(ಅ.03) ಬೆಳಿಗ್ಗೆ ನಮ್ಮ ಮೆಟ್ರೊ (Namma Metro) ಹಸಿರು ಮಾರ್ಗದಲ್ಲಿ ರೀ ರೈಲು ಹಳಿ ತಪ್ಪಿತ್ತು. ಹೌದು, ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆ ಉಂಟಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲು, ರಾಜಾಜಿನಗರ ನಿಲ್ದಾಣದ ಟ್ರ್ಯಾಕ್​ನಲ್ಲಿ ಹಳಿ ತಪ್ಪಿದ್ದು, ಇದೀಗ ಹಳಿಯನ್ನು ಹೈಡ್ರಾಲಿಕ್ ಕ್ರೇನ್ ಬಳಸಿ ಸ್ಥಳಾಂತರಿಸಲಾಗಿದೆ. ಈ ಹಿನ್ನಲೆ  ಮೆಟ್ರೋ ಮಾರ್ಗದ ಸುರಕ್ಷತೆಯನ್ನು ಪರಿಶೀಲಿಸಿ, ಇದೀಗ ಎಂದಿನಂತೆ ಸಂಚಾರ ಪ್ರಾರಂಭವಾಗಿದೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

ಕ್ರೇನ್ ಮೂಲಕ ರೀ ರೈಲು ಲಿಫ್ಟಿಂಗ್ ಕಾರ್ಯ ಶುರು ಮಾಡಿದ್ದ ಬಿಎಂಆರ್​ಸಿಎಲ್​

ಹೌದು, ನಾಲ್ಕು‌ ಕಡೆಗೂ ಬೆಲ್ಟ್ ಹಾಕಿ ಬೃಹತ್ ಕ್ರೇನ್ ಮೂಲಕ ನಿಧಾನವಾಗಿ ಮೇಲೆತ್ತಿ, ನಂತರ ಯಶಸ್ವಿಯಾಗಿ ರೀ ರೈಲು ಕೆಳಗೆ ಇಳಿಸಲಾಗಿದೆ. ಆದ್ರೆ, ಈ ರೀತಿಯ ಸಮಸ್ಯೆ ಯಾವತ್ತೂ ಆಗಿರಲಿಲ್ಲ. ರೀ ರೈಲು ರಸ್ತೆ ಮತ್ತು ಟ್ರ್ಯಾಕ್ ಮೇಲೆ ಸಂಚರಿಸುತ್ತೆ. ನಿನ್ನೆ ಟ್ರ್ಯಾಕ್ ಮೇಲೆ ವೀಲ್ ಜಾಮ್ ಆಗಿತ್ತು. ಇದರಿಂದ ಸಮಸ್ಯೆಯಾಗಿತ್ತು. ಇನ್ನು ಘಟನೆ ಕುರಿತು ಮಾತನಾಡಿದ  ‘ಆಪರೇಷನ್ ಆಂಡ್ ಮೆಂಟೇನೆನ್ಸ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶಂಕರ್ ಅವರು ‘ ಇನ್ನು ಅರ್ಧ ಗಂಟೆಯಲ್ಲಿ ಮತ್ತೆ ಎಂದಿನಂತೆ ಮೆಟ್ರೋ ಸಂಚರಿಸುತ್ತೆ. ಸದ್ಯ ಎಲ್ಲಾ ಕ್ಲಿಯರ್ ಆಗಿದ್ದು, ಟ್ರ್ಯಾಕ್ ನಲ್ಲಿ ಯಾವ ಸಮಸ್ಯೆ ಇಲ್ಲ. ರೀ ರೈಲಿನ ಚಕ್ರ ಸಿಲುಕಿದ್ದರಿಂದ ಸಮಸ್ಯೆಯಾಗಿತ್ತು ಎಂದಿದ್ದರು.

ಇದನ್ನೂ ಓದಿ:ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್, ಮೆಟ್ರೋ ಪ್ರಯಾಣಿಕರು ಪರದಾಟ, ನಿಲ್ದಾಣದಲ್ಲಿ ಜನವೋ ಜನ

ದೆಹಲಿ ಎಕ್ಸ್ ಪರ್ಟ್ ಗಳ ಜೊತೆ ವರ್ಚುವಲ್  ಸಭೆ ನಡೆಸಿದ್ದ ಇಂಜಿನಿಯರ್ಸ್

ಹೌದು, ಹಳಿ ತಪ್ಪಿದ ರೀ ರೈಲ್ ಸರಿಪಡಿಸಲು ಇಂಜಿನಿಯರ್​ಗಳು ಹರಸಾಹಸ ಪಟ್ಟಿದ್ದು, ಹಳಿ ತಪ್ಪಿರುವ ರೀ ರೈಲ್ ವೆಹಿಕಲ್ ಹಳಿಗೆ ತರುವ ಬಗ್ಗೆ ಹಿರಿಯ ಇಂಜಿನಿಯರ್ ಗಳಿಂದ ಮಾಹಿತಿ ಕೂಡ ಸಂಗ್ರಹಿಸಿದ್ದರು. ಹೇಗೆ ಟ್ರ್ಯಾಕ್ ಗೆ ತರುವುದು ಎನ್ನುವುದರ ಬಗ್ಗೆ ದೆಹಲಿ ಎಕ್ಸ್ ಪರ್ಟ್ ಗಳ ಜೊತೆ ವರ್ಚುವಲ್ ಸಭೆ ನಡೆಸಿ ಸಮಾಲೋಚನೆ ನಡೆಸಲಾಗುತ್ತು. ಇದೀಗ ಯಶಸ್ವಿಯಾಗಿದ್ದು, ಎಂದಿನಂತೆ ಸಂಚಾರ ಆರಂಭವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:56 pm, Tue, 3 October 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ