AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೀಡುವೆ: ಬಿಸಿ ನಾಗೇಶ್

ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಇಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರಿಗೆ ನೀಡುವೆ ಎಂದು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೀಡುವೆ: ಬಿಸಿ ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ
TV9 Web
| Edited By: ವಿವೇಕ ಬಿರಾದಾರ|

Updated on: Jun 03, 2022 | 7:01 PM

Share

ಬೆಂಗಳೂರು:  ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಇಂದು ಮುಖ್ಯಮಂತ್ರಿ ಬಸವರಾಜ್​ (CM Basavraj Bommai) ಬೊಮ್ಮಾಯಿ ಅವರಿಗೆ ನೀಡುವೆ ಎಂದು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ್ (BC Nagesh) ಹೇಳಿದ್ದಾರೆ. ವಿಪಕ್ಷದ ನಾಯಕರಿಗೆ ರಾಷ್ಟ್ರೀಯ ವಿಚಾರ ಸಹಿಸಲು ಆಗ್ತಿಲ್ಲ. ಇಷ್ಟು ದಿನ ಇಸ್ಲಾಂ, ಕ್ರೈಸ್ತರ ವಿಚಾರಗಳನ್ನ ಬೋಧಿಸಲಾಗ್ತಿತ್ತು. ಈಗ ಹಿಂದೂ ಧರ್ಮದ ವಿಚಾರಗಳನ್ನ ಬೋಧಿಸಲಾಗ್ತಿದೆ. ವಿರೋಧ ಪಕ್ಷದವರಿಗೆ ಇದನ್ನು ಸಹಿಸಲು ಸಾಧ್ಯವಾಗ್ತಿಲ್ಲ. ಅವರು ಇಷ್ಟು ದಿನ ಏನು ಮಾಡಿದ್ದಾರೆ ಅನ್ನೋದು ಜನರಿಗೆ ಗೊತ್ತು.

ಇದನ್ನು ಓದಿ: ರೈಲು ಪ್ರಯಾಣಿಕರೆ ಗಮನಿಸಿ ಎರ್ನಾಕುಲಂ ಎಕ್ಸ್ಪ್ರೆಸ್ ರೈಲು ಬಾಣಸವಾಡಿ ನಿಲ್ದಾಣದ ಬದಲಾಗಿ ಸರ್ ಎಂ. ವಿಶ್ವೇಶ್ವರಯ್ಯ ಕೊನೆದಾಣ

ಮೇ 29ರಂದೇ ಸಾಹಿತಿ ದೇವನೂರು ಮಹದೇವ ಅವರ ಪತ್ರ ಕೈಸೇರಿದೆ. ಅಂದೇ ಅವರಿಗೆ ನಾನು ಪತ್ರ ಬರೆದೆ. ನಿಮ್ಮಂತಹ ಹಿರಿಯ ಸಾಹಿತಿಗಳ ಪಾಠ ಇರಬೇಕೆಂದು ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ PSI ಹಲ್ಲೆ? ಹಲ್ಲೆ ಮಾಡಿದ ಕಾನ್ಸ್​ಟೇಬಲ್​​ ಸಸ್ಪೆಂಡ್​

ಬಸವಣ್ಣರವರ ಪಠ್ಯವನ್ನು ಯಾರು ತಿರುಚಿದ್ದಾರೆ? ಉಪನಯನ ಮಾಡಿಕೊಂಡು ಜನಿವಾರ ಕಿತ್ತೆಸೆದರೆಂಬ ಪದವಿದೆ. ಪಠ್ಯದಲ್ಲಿ ಈ ಹಿಂದೆಯಿಂದಲೂ ಈ ಪದವಿದೆ.ಬಸವಣ್ಣ ಕುರಿತು ಯಾವುದೇ ಪಠ್ಯ ಪರಿಷ್ಕೃತ ಮಾಡಿಲ್ಲ, ತಿರುಚಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ