AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೀಡುವೆ: ಬಿಸಿ ನಾಗೇಶ್

ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಇಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರಿಗೆ ನೀಡುವೆ ಎಂದು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೀಡುವೆ: ಬಿಸಿ ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ
TV9 Web
| Edited By: |

Updated on: Jun 03, 2022 | 7:01 PM

Share

ಬೆಂಗಳೂರು:  ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಇಂದು ಮುಖ್ಯಮಂತ್ರಿ ಬಸವರಾಜ್​ (CM Basavraj Bommai) ಬೊಮ್ಮಾಯಿ ಅವರಿಗೆ ನೀಡುವೆ ಎಂದು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ್ (BC Nagesh) ಹೇಳಿದ್ದಾರೆ. ವಿಪಕ್ಷದ ನಾಯಕರಿಗೆ ರಾಷ್ಟ್ರೀಯ ವಿಚಾರ ಸಹಿಸಲು ಆಗ್ತಿಲ್ಲ. ಇಷ್ಟು ದಿನ ಇಸ್ಲಾಂ, ಕ್ರೈಸ್ತರ ವಿಚಾರಗಳನ್ನ ಬೋಧಿಸಲಾಗ್ತಿತ್ತು. ಈಗ ಹಿಂದೂ ಧರ್ಮದ ವಿಚಾರಗಳನ್ನ ಬೋಧಿಸಲಾಗ್ತಿದೆ. ವಿರೋಧ ಪಕ್ಷದವರಿಗೆ ಇದನ್ನು ಸಹಿಸಲು ಸಾಧ್ಯವಾಗ್ತಿಲ್ಲ. ಅವರು ಇಷ್ಟು ದಿನ ಏನು ಮಾಡಿದ್ದಾರೆ ಅನ್ನೋದು ಜನರಿಗೆ ಗೊತ್ತು.

ಇದನ್ನು ಓದಿ: ರೈಲು ಪ್ರಯಾಣಿಕರೆ ಗಮನಿಸಿ ಎರ್ನಾಕುಲಂ ಎಕ್ಸ್ಪ್ರೆಸ್ ರೈಲು ಬಾಣಸವಾಡಿ ನಿಲ್ದಾಣದ ಬದಲಾಗಿ ಸರ್ ಎಂ. ವಿಶ್ವೇಶ್ವರಯ್ಯ ಕೊನೆದಾಣ

ಮೇ 29ರಂದೇ ಸಾಹಿತಿ ದೇವನೂರು ಮಹದೇವ ಅವರ ಪತ್ರ ಕೈಸೇರಿದೆ. ಅಂದೇ ಅವರಿಗೆ ನಾನು ಪತ್ರ ಬರೆದೆ. ನಿಮ್ಮಂತಹ ಹಿರಿಯ ಸಾಹಿತಿಗಳ ಪಾಠ ಇರಬೇಕೆಂದು ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ PSI ಹಲ್ಲೆ? ಹಲ್ಲೆ ಮಾಡಿದ ಕಾನ್ಸ್​ಟೇಬಲ್​​ ಸಸ್ಪೆಂಡ್​

ಬಸವಣ್ಣರವರ ಪಠ್ಯವನ್ನು ಯಾರು ತಿರುಚಿದ್ದಾರೆ? ಉಪನಯನ ಮಾಡಿಕೊಂಡು ಜನಿವಾರ ಕಿತ್ತೆಸೆದರೆಂಬ ಪದವಿದೆ. ಪಠ್ಯದಲ್ಲಿ ಈ ಹಿಂದೆಯಿಂದಲೂ ಈ ಪದವಿದೆ.ಬಸವಣ್ಣ ಕುರಿತು ಯಾವುದೇ ಪಠ್ಯ ಪರಿಷ್ಕೃತ ಮಾಡಿಲ್ಲ, ತಿರುಚಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ