AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಪಬ್ಲಿಕ್ ಡೇ ಕರಾಟೆ ಚಾಂಪಿಯನ್​ಶಿಪ್​​ಗೆ ಬೆಂಗಳೂರಿಗೆ ಬಂದಿಳಿದ ಶ್ರೀಲಂಕಾ ಪಡೆ

ಈ ಕರಾಟೆ ಚಾಂಪಿಯನ್​ಶಿಪ್​​ಗೆ ಶ್ರೀಲಂಕಾದ ಕರಾಟೆ ಸ್ಪರ್ಧಾಳುಗಳು ಕೂಡ ಆಗಮಿಸಿದ್ದು, ಎಲ್ಲರ ಆಕರ್ಷಣೆಗೆ ಒಳಗಾಗಿದ್ದಾರೆ. ಇದರಿಂದ ಕರಾಟೆ ಟೂರ್ನಮೆಂಟ್ ಮತ್ತಷ್ಟು ರಂಗು ಪಡೆದುಕೊಂಡಿದೆ. ನಾಳೆ ಭಾನುವಾರದ ಶ್ರೀಲಂಕಾ ಸೇರಿದಂತೆ ಹಲವು ದೇಶಗಳ ಸ್ಪರ್ಧಾಳುಗಳ ಮಧ್ಯೆ ಪಂದ್ಯಗಳು ನಡೆಯಲಿವೆ.

ಸಾಧು ಶ್ರೀನಾಥ್​
|

Updated on: Jan 27, 2024 | 1:43 PM

Share

ಬೆಂಗಳೂರಿನಲ್ಲಿ ನಡೆಯುತ್ತಿರುವ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ (OSK Federation of India) ಪ್ರತಿಷ್ಠಿತ ರಿಪಬ್ಲಿಕ್ ಕರಾಟೆ ಅಂತಾರಾಷ್ಟ್ರೀಯ ಚಾಂಪಿಯನ್​ಶಿಪ್ (Republic Day 2024 International Karate and Kobudo Championship)​​ 2ನೇ ದಿನವೂ ಭಾರಿ ಸ್ಪರ್ಧೆಗಳಿಂದ ನಡೆಯುತ್ತಿದೆ.

ಮೊದಲ ದಿನ 6 ರಿಂದ 10 ವರ್ಷಗಳ ವಯೋಮಿತಿಯ ಕರಾಟೆ ವಿದ್ಯಾರ್ಥಿಗಳು ಕಾದಾಡಿದ್ರೆ, 2ನೇ ದಿನ 10ವರ್ಷದ ಮೇಲ್ಪಟ್ಟಿನ ಸ್ಪರ್ಧಾಳುಗಳ ಮಧ್ಯೆ ಫೈಟ್ ನಡೆಯುತ್ತಿದೆ. ದಿನದ ಆರಂಭದಿಂದಲೂ ಕುಮುಟೆ ಸ್ಪರ್ಧೆಗಳು ಏರ್ಪಟ್ಟಿದ್ದು, ನಂತರ ಕಟಾ ಸ್ಪರ್ಧೆ ಕೂಡ ನಡೆಯುತ್ತಿದೆ.

Also Read: ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲಿ ರೋಚಕ ಕರಾಟೆ ಕದನಗಳು; ಜಪಾನ್ ವಿಶ್ವ ಕರಾಟೆ ಸ್ಪರ್ಧೆ ಆರಂಭ

ಇನ್ನು ಈ ಕರಾಟೆ ಚಾಂಪಿಯನ್​ಶಿಪ್​​ಗೆ ಶ್ರೀಲಂಕಾದ ಕರಾಟೆ ಸ್ಪರ್ಧಾಳುಗಳು ಕೂಡ ಆಗಮಿಸಿದ್ದು, ಎಲ್ಲರ ಆಕರ್ಷಣೆಗೆ ಒಳಗಾಗಿದ್ದಾರೆ. ಇದರಿಂದ ಕರಾಟೆ ಟೂರ್ನಮೆಂಟ್ ಮತ್ತಷ್ಟು ರಂಗು ಪಡೆದುಕೊಂಡಿದೆ. ಈ ಚಾಂಪಿಯನ್​ಶಿಪ್​​ನಲ್ಲಿ ಈ ವರೆಗೆ ಗೆದ್ದ ಸ್ಪರ್ಧಾಳುಗಳಿಗೆ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ ಅಧ್ಯಕ್ಷರಾದ ಶೆನ್ಷಾಯ್ ಸುರೇಶ್ ಕೆನಿಚಿರಾ ಮೆಡಲ್ ನೀಡಿ ಗೌರವಿಸಿದ್ರು. ನಾಳೆ ಭಾನುವಾರದ ಶ್ರೀಲಂಕಾ ಸೇರಿದಂತೆ ಹಲವು ದೇಶಗಳ ಸ್ಪರ್ಧಾಳುಗಳ ಮಧ್ಯೆ ಪಂದ್ಯಗಳು ನಡೆಯಲಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ