AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಪಬ್ಲಿಕ್ ಡೇ ಕರಾಟೆ ಚಾಂಪಿಯನ್​ಶಿಪ್​​ಗೆ ಬೆಂಗಳೂರಿಗೆ ಬಂದಿಳಿದ ಶ್ರೀಲಂಕಾ ಪಡೆ

ಈ ಕರಾಟೆ ಚಾಂಪಿಯನ್​ಶಿಪ್​​ಗೆ ಶ್ರೀಲಂಕಾದ ಕರಾಟೆ ಸ್ಪರ್ಧಾಳುಗಳು ಕೂಡ ಆಗಮಿಸಿದ್ದು, ಎಲ್ಲರ ಆಕರ್ಷಣೆಗೆ ಒಳಗಾಗಿದ್ದಾರೆ. ಇದರಿಂದ ಕರಾಟೆ ಟೂರ್ನಮೆಂಟ್ ಮತ್ತಷ್ಟು ರಂಗು ಪಡೆದುಕೊಂಡಿದೆ. ನಾಳೆ ಭಾನುವಾರದ ಶ್ರೀಲಂಕಾ ಸೇರಿದಂತೆ ಹಲವು ದೇಶಗಳ ಸ್ಪರ್ಧಾಳುಗಳ ಮಧ್ಯೆ ಪಂದ್ಯಗಳು ನಡೆಯಲಿವೆ.

ಸಾಧು ಶ್ರೀನಾಥ್​
|

Updated on: Jan 27, 2024 | 1:43 PM

Share

ಬೆಂಗಳೂರಿನಲ್ಲಿ ನಡೆಯುತ್ತಿರುವ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ (OSK Federation of India) ಪ್ರತಿಷ್ಠಿತ ರಿಪಬ್ಲಿಕ್ ಕರಾಟೆ ಅಂತಾರಾಷ್ಟ್ರೀಯ ಚಾಂಪಿಯನ್​ಶಿಪ್ (Republic Day 2024 International Karate and Kobudo Championship)​​ 2ನೇ ದಿನವೂ ಭಾರಿ ಸ್ಪರ್ಧೆಗಳಿಂದ ನಡೆಯುತ್ತಿದೆ.

ಮೊದಲ ದಿನ 6 ರಿಂದ 10 ವರ್ಷಗಳ ವಯೋಮಿತಿಯ ಕರಾಟೆ ವಿದ್ಯಾರ್ಥಿಗಳು ಕಾದಾಡಿದ್ರೆ, 2ನೇ ದಿನ 10ವರ್ಷದ ಮೇಲ್ಪಟ್ಟಿನ ಸ್ಪರ್ಧಾಳುಗಳ ಮಧ್ಯೆ ಫೈಟ್ ನಡೆಯುತ್ತಿದೆ. ದಿನದ ಆರಂಭದಿಂದಲೂ ಕುಮುಟೆ ಸ್ಪರ್ಧೆಗಳು ಏರ್ಪಟ್ಟಿದ್ದು, ನಂತರ ಕಟಾ ಸ್ಪರ್ಧೆ ಕೂಡ ನಡೆಯುತ್ತಿದೆ.

Also Read: ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲಿ ರೋಚಕ ಕರಾಟೆ ಕದನಗಳು; ಜಪಾನ್ ವಿಶ್ವ ಕರಾಟೆ ಸ್ಪರ್ಧೆ ಆರಂಭ

ಇನ್ನು ಈ ಕರಾಟೆ ಚಾಂಪಿಯನ್​ಶಿಪ್​​ಗೆ ಶ್ರೀಲಂಕಾದ ಕರಾಟೆ ಸ್ಪರ್ಧಾಳುಗಳು ಕೂಡ ಆಗಮಿಸಿದ್ದು, ಎಲ್ಲರ ಆಕರ್ಷಣೆಗೆ ಒಳಗಾಗಿದ್ದಾರೆ. ಇದರಿಂದ ಕರಾಟೆ ಟೂರ್ನಮೆಂಟ್ ಮತ್ತಷ್ಟು ರಂಗು ಪಡೆದುಕೊಂಡಿದೆ. ಈ ಚಾಂಪಿಯನ್​ಶಿಪ್​​ನಲ್ಲಿ ಈ ವರೆಗೆ ಗೆದ್ದ ಸ್ಪರ್ಧಾಳುಗಳಿಗೆ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ ಅಧ್ಯಕ್ಷರಾದ ಶೆನ್ಷಾಯ್ ಸುರೇಶ್ ಕೆನಿಚಿರಾ ಮೆಡಲ್ ನೀಡಿ ಗೌರವಿಸಿದ್ರು. ನಾಳೆ ಭಾನುವಾರದ ಶ್ರೀಲಂಕಾ ಸೇರಿದಂತೆ ಹಲವು ದೇಶಗಳ ಸ್ಪರ್ಧಾಳುಗಳ ಮಧ್ಯೆ ಪಂದ್ಯಗಳು ನಡೆಯಲಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?