AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್​ಡೌನ್ ಏರಿಯಾದಲ್ಲಿ ಮೃತದೇಹದಿಂದ ಉಂಟಾಯ್ತು ದೊಡ್ಡ ಗಲಾಟೆ!

ಬೆಂಗಳೂರು: ಶಂಕರನಗರದಲ್ಲಿ ಸಾವೊಂದು ಆತಂಕ ಸೃಷ್ಟಿಸಿದೆ. ಸಾವಿನ ಮನೆ ಮುಂದೆ ಅಕ್ಕಪಕ್ಕದ ಮನೆಯವರು ಗಲಾಟೆ ಮಾಡಿರುವ ಘಟನೆ ನಡೆದಿದೆ. ಶಂಕರನಗರ ಸೀಲ್​ಡೌನ್ ಆಗಿರುವ ಏರಿಯಾ. ಇಲ್ಲಿ ಕಳೆದ 3 ದಿನಗಳ ಹಿಂದೆ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಆದರೆ ಆ ಮನೆಯವರು ಮೃತದೇಹಕ್ಕೆ ಅಂತ್ಯಸಂಸ್ಕಾರ ಮಾಡದೆ ಮನೆಯಲ್ಲೇ ಇಟ್ಟುಕೊಂಡಿದ್ದಾರೆ. ಮುಂಬೈನಲ್ಲಿರುವ ಮಕ್ಕಳು ಬರಬೇಕೆಂದು ಮನೆಯಲ್ಲೇ ಮೃತದೇಹ ಇರಿಸಿಕೊಂಡಿದ್ರು. ಮೃತ ಮಹಿಳೆಯ ಮಕ್ಕಳು ಮುಂಬೈನಿಂದ ಆಗಮಿಸಿದ ಹಿನ್ನೆಲೆಯಲ್ಲಿ ಅವರಿಂದ ಕೊರೊನಾ ಹರಡುವ ಭೀತಿ ಜನರಲ್ಲಿ ಹೆಚ್ಚಾಗಿದೆ. ಸಾವಿನ ಮನೆ ಮುಂದೆಯೇ ಅಕ್ಕಪಕ್ಕದ […]

ಸೀಲ್​ಡೌನ್ ಏರಿಯಾದಲ್ಲಿ ಮೃತದೇಹದಿಂದ ಉಂಟಾಯ್ತು ದೊಡ್ಡ ಗಲಾಟೆ!
ಆಯೇಷಾ ಬಾನು
|

Updated on:Jun 12, 2020 | 2:27 PM

Share

ಬೆಂಗಳೂರು: ಶಂಕರನಗರದಲ್ಲಿ ಸಾವೊಂದು ಆತಂಕ ಸೃಷ್ಟಿಸಿದೆ. ಸಾವಿನ ಮನೆ ಮುಂದೆ ಅಕ್ಕಪಕ್ಕದ ಮನೆಯವರು ಗಲಾಟೆ ಮಾಡಿರುವ ಘಟನೆ ನಡೆದಿದೆ. ಶಂಕರನಗರ ಸೀಲ್​ಡೌನ್ ಆಗಿರುವ ಏರಿಯಾ. ಇಲ್ಲಿ ಕಳೆದ 3 ದಿನಗಳ ಹಿಂದೆ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಆದರೆ ಆ ಮನೆಯವರು ಮೃತದೇಹಕ್ಕೆ ಅಂತ್ಯಸಂಸ್ಕಾರ ಮಾಡದೆ ಮನೆಯಲ್ಲೇ ಇಟ್ಟುಕೊಂಡಿದ್ದಾರೆ. ಮುಂಬೈನಲ್ಲಿರುವ ಮಕ್ಕಳು ಬರಬೇಕೆಂದು ಮನೆಯಲ್ಲೇ ಮೃತದೇಹ ಇರಿಸಿಕೊಂಡಿದ್ರು.

ಮೃತ ಮಹಿಳೆಯ ಮಕ್ಕಳು ಮುಂಬೈನಿಂದ ಆಗಮಿಸಿದ ಹಿನ್ನೆಲೆಯಲ್ಲಿ ಅವರಿಂದ ಕೊರೊನಾ ಹರಡುವ ಭೀತಿ ಜನರಲ್ಲಿ ಹೆಚ್ಚಾಗಿದೆ. ಸಾವಿನ ಮನೆ ಮುಂದೆಯೇ ಅಕ್ಕಪಕ್ಕದ ಮನೆಯವರು ಗಲಾಟೆ ಶುರು ಮಾಡಿದ್ದಾರೆ. ಕೊನೆಗೆ ಕುಟುಂಬಸ್ಥರು ಌಂಬುಲೆನ್ಸ್​ನಲ್ಲಿ ಶವ ಕೊಂಡೊಯ್ದಿದ್ದಾರೆ.

Published On - 1:26 pm, Fri, 12 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ