AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಸರ್ಕಾರಿ ಅಧಿಕಾರಿ ಕುಟುಂಬಸ್ಥರಿಂದ ಗೂಂಡಾಗಿರಿ; ವಂಚನೆ ದೂರು ನೀಡಿದ್ದಕ್ಕೆ ಯುವಕನ ಮೇಲೆ ಹಲ್ಲೆ

ಇತ್ತೀಚಿಗೆ ರೆಹಮಾನ್ ತನ್ನ ಮನೆಯ ಮೇಲ್ಭಾಗದಲ್ಲಿ ಕೊಠಡಿ ನಿರ್ಮಾಣ ಕಾರ್ಯ ಆರಂಭಿಸಿದ್ದರು. ಇದನ್ನೆ ನೆಪ ಮಾಡಿಕೊಂಡ ಶಮೀವುಲ್ಲಾ ತಮ್ಮ ಕಟ್ಟಡದ ಗೋಡೆಯಿಂದ 3 ಅಡಿ ಅಂತರ ಬಿಟ್ಟಿದ್ದಕ್ಕೆ 6 ಅಡಿ‌ ಅಂತರ ಕಾಪಾಡುವಂತೆ ಹೇಳಿ ಗಲಾಟೆ ಮಾಡಿದ್ದಾರೆ.

ನಿವೃತ್ತ ಸರ್ಕಾರಿ ಅಧಿಕಾರಿ ಕುಟುಂಬಸ್ಥರಿಂದ ಗೂಂಡಾಗಿರಿ; ವಂಚನೆ ದೂರು ನೀಡಿದ್ದಕ್ಕೆ ಯುವಕನ ಮೇಲೆ ಹಲ್ಲೆ
ಅಜ್ಮಲ್ ಷರೀಫ್ ಮತ್ತು ಶಮೀವುಲ್ಲಾ
TV9 Web
| Edited By: |

Updated on: Aug 15, 2021 | 8:06 AM

Share

ಬೆಂಗಳೂರು: ವಂಚನೆ ಬಗ್ಗೆ ದೂರು ನೀಡಿದ್ದಕ್ಕೆ ನಿರ್ಮಾಣ ಹಂತದ ಕಟ್ಟಡದ ಗೋಡೆ ವಿಚಾರಕ್ಕೆ ಜಗಳ ತೆಗೆದು ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಆರ್.ಕೆ.ಹೆಗಡೆ ನಗರದಲ್ಲಿ ನಡೆದಿದೆ. ಯುವಕ ರೆಹಮಾನ್ ಮೇಲೆ ಹಾಡಹಗಲೇ ನಿವೃತ್ತ ಸರ್ಕಾರಿ ಅಧಿಕಾರಿ ಮತ್ತು ಆತನ ಪುತ್ರ ಹಲ್ಲೆ ಮಾಡಿದ್ದಾರೆ.

ವಕೀಲೆಯಾಗಿರುವ ರೆಹಮಾನ್ ತಾಯಿಯನ್ನು ಯಾಮಾರಿಸಿ, ನಿವೇಶನ ಲಪಟಾಯಿಸಿದ ಆರೋಪದ ಮೇಲೆ ರೆಹಮಾನ್ ಶಮೀವುಲ್ಲಾ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಹೀಗಾಗಿ ಪಕ್ಕದ ಮನೆಯ ರೆಹಮಾನ್ ಮೇಲೆ ಶಮೀವುಲ್ಲಾ, ಆತನ ಪುತ್ರ ಅಜ್ಮಲ್ ಷರೀಫ್ ಹಾಗೂ ಮನೆ ಕೆಲಸಗಾರ ಅಲ್ತಾಫ್ ಹಲ್ಲೆ ಮಾಡಿದ್ದಾರೆ.

ಇತ್ತೀಚಿಗೆ ರೆಹಮಾನ್ ತನ್ನ ಮನೆಯ ಮೇಲ್ಭಾಗದಲ್ಲಿ ಕೊಠಡಿ ನಿರ್ಮಾಣ ಕಾರ್ಯ ಆರಂಭಿಸಿದ್ದರು. ಇದನ್ನೆ ನೆಪ ಮಾಡಿಕೊಂಡ ಶಮೀವುಲ್ಲಾ ತಮ್ಮ ಕಟ್ಟಡದ ಗೋಡೆಯಿಂದ 3 ಅಡಿ ಅಂತರ ಬಿಟ್ಟಿದ್ದಕ್ಕೆ 6 ಅಡಿ‌ ಅಂತರ ಕಾಪಾಡುವಂತೆ ಹೇಳಿ ಗಲಾಟೆ ಮಾಡಿದ್ದಾರೆ. ಸದ್ಯ ಯುವಕನ ಮೇಲಿನ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಂಪಿಗೆಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾರಿಗೆ ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತನ ಮೇಲೆ ಕೃಷ್ಣ ಭೈರೇಗೌಡ ಕಡೆವರಿಂದ ಹಲ್ಲೆ ಆರೋಪ, ಗಾಯಾಳು ಆಸ್ಪತ್ರೆ ದಾಖಲು

ತಡರಾತ್ರಿ ಕಾರಿನಲ್ಲಿ ಎಣ್ಣೆ ಹಾಕ್ತಿದ್ದ ರೌಡಿಗಳು, ಪ್ರಶ್ನಿಸಿದ್ದಕ್ಕೆ ಸಬ್​​ಇನ್ಸ್​ಪೆಕ್ಟರ್​​ ಮೇಲೆ ಹಲ್ಲೆಗೆ ಯತ್ನ, ಮೂವರು ಎಸ್ಕೇಪ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್