AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಸರ್ಕಾರಿ ಅಧಿಕಾರಿ ಕುಟುಂಬಸ್ಥರಿಂದ ಗೂಂಡಾಗಿರಿ; ವಂಚನೆ ದೂರು ನೀಡಿದ್ದಕ್ಕೆ ಯುವಕನ ಮೇಲೆ ಹಲ್ಲೆ

ಇತ್ತೀಚಿಗೆ ರೆಹಮಾನ್ ತನ್ನ ಮನೆಯ ಮೇಲ್ಭಾಗದಲ್ಲಿ ಕೊಠಡಿ ನಿರ್ಮಾಣ ಕಾರ್ಯ ಆರಂಭಿಸಿದ್ದರು. ಇದನ್ನೆ ನೆಪ ಮಾಡಿಕೊಂಡ ಶಮೀವುಲ್ಲಾ ತಮ್ಮ ಕಟ್ಟಡದ ಗೋಡೆಯಿಂದ 3 ಅಡಿ ಅಂತರ ಬಿಟ್ಟಿದ್ದಕ್ಕೆ 6 ಅಡಿ‌ ಅಂತರ ಕಾಪಾಡುವಂತೆ ಹೇಳಿ ಗಲಾಟೆ ಮಾಡಿದ್ದಾರೆ.

ನಿವೃತ್ತ ಸರ್ಕಾರಿ ಅಧಿಕಾರಿ ಕುಟುಂಬಸ್ಥರಿಂದ ಗೂಂಡಾಗಿರಿ; ವಂಚನೆ ದೂರು ನೀಡಿದ್ದಕ್ಕೆ ಯುವಕನ ಮೇಲೆ ಹಲ್ಲೆ
ಅಜ್ಮಲ್ ಷರೀಫ್ ಮತ್ತು ಶಮೀವುಲ್ಲಾ
TV9 Web
| Edited By: |

Updated on: Aug 15, 2021 | 8:06 AM

Share

ಬೆಂಗಳೂರು: ವಂಚನೆ ಬಗ್ಗೆ ದೂರು ನೀಡಿದ್ದಕ್ಕೆ ನಿರ್ಮಾಣ ಹಂತದ ಕಟ್ಟಡದ ಗೋಡೆ ವಿಚಾರಕ್ಕೆ ಜಗಳ ತೆಗೆದು ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಆರ್.ಕೆ.ಹೆಗಡೆ ನಗರದಲ್ಲಿ ನಡೆದಿದೆ. ಯುವಕ ರೆಹಮಾನ್ ಮೇಲೆ ಹಾಡಹಗಲೇ ನಿವೃತ್ತ ಸರ್ಕಾರಿ ಅಧಿಕಾರಿ ಮತ್ತು ಆತನ ಪುತ್ರ ಹಲ್ಲೆ ಮಾಡಿದ್ದಾರೆ.

ವಕೀಲೆಯಾಗಿರುವ ರೆಹಮಾನ್ ತಾಯಿಯನ್ನು ಯಾಮಾರಿಸಿ, ನಿವೇಶನ ಲಪಟಾಯಿಸಿದ ಆರೋಪದ ಮೇಲೆ ರೆಹಮಾನ್ ಶಮೀವುಲ್ಲಾ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಹೀಗಾಗಿ ಪಕ್ಕದ ಮನೆಯ ರೆಹಮಾನ್ ಮೇಲೆ ಶಮೀವುಲ್ಲಾ, ಆತನ ಪುತ್ರ ಅಜ್ಮಲ್ ಷರೀಫ್ ಹಾಗೂ ಮನೆ ಕೆಲಸಗಾರ ಅಲ್ತಾಫ್ ಹಲ್ಲೆ ಮಾಡಿದ್ದಾರೆ.

ಇತ್ತೀಚಿಗೆ ರೆಹಮಾನ್ ತನ್ನ ಮನೆಯ ಮೇಲ್ಭಾಗದಲ್ಲಿ ಕೊಠಡಿ ನಿರ್ಮಾಣ ಕಾರ್ಯ ಆರಂಭಿಸಿದ್ದರು. ಇದನ್ನೆ ನೆಪ ಮಾಡಿಕೊಂಡ ಶಮೀವುಲ್ಲಾ ತಮ್ಮ ಕಟ್ಟಡದ ಗೋಡೆಯಿಂದ 3 ಅಡಿ ಅಂತರ ಬಿಟ್ಟಿದ್ದಕ್ಕೆ 6 ಅಡಿ‌ ಅಂತರ ಕಾಪಾಡುವಂತೆ ಹೇಳಿ ಗಲಾಟೆ ಮಾಡಿದ್ದಾರೆ. ಸದ್ಯ ಯುವಕನ ಮೇಲಿನ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಂಪಿಗೆಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾರಿಗೆ ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತನ ಮೇಲೆ ಕೃಷ್ಣ ಭೈರೇಗೌಡ ಕಡೆವರಿಂದ ಹಲ್ಲೆ ಆರೋಪ, ಗಾಯಾಳು ಆಸ್ಪತ್ರೆ ದಾಖಲು

ತಡರಾತ್ರಿ ಕಾರಿನಲ್ಲಿ ಎಣ್ಣೆ ಹಾಕ್ತಿದ್ದ ರೌಡಿಗಳು, ಪ್ರಶ್ನಿಸಿದ್ದಕ್ಕೆ ಸಬ್​​ಇನ್ಸ್​ಪೆಕ್ಟರ್​​ ಮೇಲೆ ಹಲ್ಲೆಗೆ ಯತ್ನ, ಮೂವರು ಎಸ್ಕೇಪ್

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು