AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಟಿ ಸದಸ್ಯರಾಗಿ ನಿವೃತ್ತ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್​ ನೇಮಕ

ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದು ಕೊರತೆ ನಿವಾರಣೆ ಹಾಗೂ ಪಿಂಚಣಿ ಸಚಿವಾಲಯ ರಾಷ್ಟ್ರಪತಿಗಳ ಆದೇಶದಂತೆ ರಾಘವೇಂದ್ರ ಔರಾದ್ಕರ್​ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 

ಕೆಎಟಿ ಸದಸ್ಯರಾಗಿ ನಿವೃತ್ತ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್​ ನೇಮಕ
ನಿವೃತ್ತ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್​
TV9 Web
| Edited By: |

Updated on: Jun 11, 2022 | 7:57 AM

Share

ಬೆಂಗಳೂರು: ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ ಸದಸ್ಯರಾಗಿ ನಿವೃತ್ತ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್​ ನೇಮಕ ಮಾಡಿದ್ದು, ಕೇಂದ್ರ ಸರ್ಕಾರದ ನೇಮಕಾತಿ ಆದೇಶಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅಂಕಿತ ಹಾಕಿದ್ದಾರೆ.    ನಿವೃತ್ತ ಐಎಎಸ್​ ಅಧಿಕಾರಿ ಬದಲು ಮೊದಲ ಬಾರಿಗೆ ಐಪಿಎಸ್​ ಅಧಿಕಾರಿ ನೇಮಕ ಮಾಡಿದ್ದು, ಮುಂದಿನ 4 ವರ್ಷಗಳ ಕೆಎಟಿ ಸದಸ್ಯರಾಗಿರಲಿರುವ ರಾಘವೇಂದ್ರ ಔರಾದ್ಕರ್​ ಕಾರ್ಯನಿರ್ವಹಿಸಲಿದ್ದಾರೆ. ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದು ಕೊರತೆ ನಿವಾರಣೆ ಹಾಗೂ ಪಿಂಚಣಿ ಸಚಿವಾಲಯ ರಾಷ್ಟ್ರಪತಿಗಳ ಆದೇಶದಂತೆ ರಾಘವೇಂದ್ರ ಔರಾದ್ಕರ್​ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: IND vs SA: ಒಂದೇ ವಿಮಾನದಲ್ಲಿ ಕಟಕ್​ಗೆ ಬಂದ ಭಾರತ-ದಕ್ಷಿಣ ಆಫ್ರಿಕಾ ಆಟಗಾರರು: ವೈರಲ್ ವಿಡಿಯೋ ನೋಡಿ

ಕರ್ನಾಟಕ ರಾಜ್ಯ ಆಡಳಿತ ಮಂಡಳಿಯಲ್ಲಿ ಸದ್ಯ ಆರ್.ಬಿ.ಬೂದಿಹಾಳ್ ಅಧ್ಯಕ್ಷರಾಗಿದ್ದಾರೆ. ನ್ಯಾಯಾಂಗ ಸದಸ್ಯರಾಗಿ ನಾರಾಯಣ, ಟಿ.ನಾರಾಯಣಸ್ವಾಮಿ, ಆರ್. ಬಿ.ಸತ್ಯನಾರಾಯಣ ಸಿಂಗ್, ಆಡಳಿತ ಸದಸ್ಯರಾಗಿ ನಿವೃತ್ತ ಐಎಎಸ್ ಅಧಿಕಾರಿಗಳಾದ ಲತಾ ಕೃಷ್ಣ ರಾವ್, ಎಸ್.ಕೆ. ಪಟ್ನಾಯಕ್ , ಎನ್ .ಶಿವಶೈಲಂ ಕಾರ್ಯನಿರ್ವಹಿಸುತ್ತಿದ್ದಾರೆ. ಆ ಪೈಕಿ ಸತ್ಯನಾರಾಯಣ ಸಿಂಗ್ ಕಲಬುರಗಿ ಪೀಠದಲ್ಲಿ ಮತ್ತು ನಾರಾಯಣಸ್ವಾಮಿ ಬೆಳಗಾವಿ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!