AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಟಿ ಸದಸ್ಯರಾಗಿ ನಿವೃತ್ತ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್​ ನೇಮಕ

ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದು ಕೊರತೆ ನಿವಾರಣೆ ಹಾಗೂ ಪಿಂಚಣಿ ಸಚಿವಾಲಯ ರಾಷ್ಟ್ರಪತಿಗಳ ಆದೇಶದಂತೆ ರಾಘವೇಂದ್ರ ಔರಾದ್ಕರ್​ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 

ಕೆಎಟಿ ಸದಸ್ಯರಾಗಿ ನಿವೃತ್ತ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್​ ನೇಮಕ
ನಿವೃತ್ತ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್​
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 11, 2022 | 7:57 AM

Share

ಬೆಂಗಳೂರು: ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ ಸದಸ್ಯರಾಗಿ ನಿವೃತ್ತ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್​ ನೇಮಕ ಮಾಡಿದ್ದು, ಕೇಂದ್ರ ಸರ್ಕಾರದ ನೇಮಕಾತಿ ಆದೇಶಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅಂಕಿತ ಹಾಕಿದ್ದಾರೆ.    ನಿವೃತ್ತ ಐಎಎಸ್​ ಅಧಿಕಾರಿ ಬದಲು ಮೊದಲ ಬಾರಿಗೆ ಐಪಿಎಸ್​ ಅಧಿಕಾರಿ ನೇಮಕ ಮಾಡಿದ್ದು, ಮುಂದಿನ 4 ವರ್ಷಗಳ ಕೆಎಟಿ ಸದಸ್ಯರಾಗಿರಲಿರುವ ರಾಘವೇಂದ್ರ ಔರಾದ್ಕರ್​ ಕಾರ್ಯನಿರ್ವಹಿಸಲಿದ್ದಾರೆ. ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದು ಕೊರತೆ ನಿವಾರಣೆ ಹಾಗೂ ಪಿಂಚಣಿ ಸಚಿವಾಲಯ ರಾಷ್ಟ್ರಪತಿಗಳ ಆದೇಶದಂತೆ ರಾಘವೇಂದ್ರ ಔರಾದ್ಕರ್​ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: IND vs SA: ಒಂದೇ ವಿಮಾನದಲ್ಲಿ ಕಟಕ್​ಗೆ ಬಂದ ಭಾರತ-ದಕ್ಷಿಣ ಆಫ್ರಿಕಾ ಆಟಗಾರರು: ವೈರಲ್ ವಿಡಿಯೋ ನೋಡಿ

ಕರ್ನಾಟಕ ರಾಜ್ಯ ಆಡಳಿತ ಮಂಡಳಿಯಲ್ಲಿ ಸದ್ಯ ಆರ್.ಬಿ.ಬೂದಿಹಾಳ್ ಅಧ್ಯಕ್ಷರಾಗಿದ್ದಾರೆ. ನ್ಯಾಯಾಂಗ ಸದಸ್ಯರಾಗಿ ನಾರಾಯಣ, ಟಿ.ನಾರಾಯಣಸ್ವಾಮಿ, ಆರ್. ಬಿ.ಸತ್ಯನಾರಾಯಣ ಸಿಂಗ್, ಆಡಳಿತ ಸದಸ್ಯರಾಗಿ ನಿವೃತ್ತ ಐಎಎಸ್ ಅಧಿಕಾರಿಗಳಾದ ಲತಾ ಕೃಷ್ಣ ರಾವ್, ಎಸ್.ಕೆ. ಪಟ್ನಾಯಕ್ , ಎನ್ .ಶಿವಶೈಲಂ ಕಾರ್ಯನಿರ್ವಹಿಸುತ್ತಿದ್ದಾರೆ. ಆ ಪೈಕಿ ಸತ್ಯನಾರಾಯಣ ಸಿಂಗ್ ಕಲಬುರಗಿ ಪೀಠದಲ್ಲಿ ಮತ್ತು ನಾರಾಯಣಸ್ವಾಮಿ ಬೆಳಗಾವಿ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!