AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ

ರೋಗಿಗಳಿಗೆ ಬಳಕೆಯಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಲಿಂಗಪುರದಲ್ಲಿ ಡಂಪಿಂಗ್ ಮಾಡಿ, ಪುನಃ ಅದನ್ನೇ ಕ್ಲೀನ್ ಮಾಡಿ ಲಾರಿಗೆ ತುಂಬಿಸಿ ಆಸ್ಪತ್ರೆಗೆ ಕಳುಹಿಸುವ ಉತ್ತರ ಭಾರತದ ಯುವಕರ ಲಾರಿಯನ್ನು ಕನ್ನಡ ಪರ ಸಂಘಟನೆ ಸದಸ್ಯರು ದಾಳಿ ಮಾಡಿ ತಡೆದು ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ
ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 25, 2023 | 9:43 PM

Share

ಬೆಂಗಳೂರು, ಡಿ.25: ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಬಳಸಿದ ವಸ್ತು ಸ್ವಚ್ಛಗೊಳಿಸಿ ಮರುಬಳಕೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಕನ್ನಡ ಪರ ಸಂಘಟನೆ ಸದಸ್ಯರು ದಾಳಿ ಮಾಡಿ ಮೆಡಿಕಲ್ ತ್ಯಾಜ್ಯ(Medical waste)ತುಂಬಿದ ಲಾರಿಯನ್ನು ಬೆಂಗಳೂರಿನ ಪೀಣ್ಯ(Peenya) ಕೈಗಾರಿಕಾ ಪ್ರದೇಶದಲ್ಲಿ ತಡೆದಿದ್ದಾರೆ.

ರೋಗಿಗಳಿಗೆ ಬಳಕೆಯಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಲಿಂಗಪುರದಲ್ಲಿ ಡಂಪಿಂಗ್ ಮಾಡಿ, ಪುನಃ ಅದನ್ನೇ ಕ್ಲೀನ್ ಮಾಡಿ ಲಾರಿಗೆ ತುಂಬಿಸಿ ಆಸ್ಪತ್ರೆಗೆ ಕಳುಹಿಸುವ ಉತ್ತರ ಭಾರತದ ಯುವಕರ ಲಾರಿಯನ್ನು ತಡೆದು ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

ಇದನ್ನೂ ಓದಿ:ರಾಜ್ಯ ಹೆದ್ದಾರಿಯಲ್ಲಿ ಕಾಮಗಾರಿ ಮುಗಿಯದೆ ಟೋಲ್ ವಸೂಲಿ ಆರೋಪ; ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ

ಮೈಸೂರು ಜಿಲ್ಲೆಯಲ್ಲಿ 4 ಒಮಿಕ್ರಾನ್ ಜೆಎನ್.1 ಕೇಸ್ ಪತ್ತೆ

ಮೈಸೂರು: ಅಮೆರಿಕದಿಂದ ಬಂದಿರುವ ಇಬ್ಬರಲ್ಲಿ ಜೆಎನ್.1 ಕಾಣಿಸಿಕೊಂಡಿದೆ. ಸಂಪರ್ಕಿತರನ್ನು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜೆಎನ್.1 ಸೋಂಕಿತ ನಾಲ್ವರಿಗೂ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದವರಲ್ಲಿಯೇ ಈ ವೈರಸ್​ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Mon, 25 December 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ