AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ

ರೋಗಿಗಳಿಗೆ ಬಳಕೆಯಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಲಿಂಗಪುರದಲ್ಲಿ ಡಂಪಿಂಗ್ ಮಾಡಿ, ಪುನಃ ಅದನ್ನೇ ಕ್ಲೀನ್ ಮಾಡಿ ಲಾರಿಗೆ ತುಂಬಿಸಿ ಆಸ್ಪತ್ರೆಗೆ ಕಳುಹಿಸುವ ಉತ್ತರ ಭಾರತದ ಯುವಕರ ಲಾರಿಯನ್ನು ಕನ್ನಡ ಪರ ಸಂಘಟನೆ ಸದಸ್ಯರು ದಾಳಿ ಮಾಡಿ ತಡೆದು ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ
ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 25, 2023 | 9:43 PM

ಬೆಂಗಳೂರು, ಡಿ.25: ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಬಳಸಿದ ವಸ್ತು ಸ್ವಚ್ಛಗೊಳಿಸಿ ಮರುಬಳಕೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಕನ್ನಡ ಪರ ಸಂಘಟನೆ ಸದಸ್ಯರು ದಾಳಿ ಮಾಡಿ ಮೆಡಿಕಲ್ ತ್ಯಾಜ್ಯ(Medical waste)ತುಂಬಿದ ಲಾರಿಯನ್ನು ಬೆಂಗಳೂರಿನ ಪೀಣ್ಯ(Peenya) ಕೈಗಾರಿಕಾ ಪ್ರದೇಶದಲ್ಲಿ ತಡೆದಿದ್ದಾರೆ.

ರೋಗಿಗಳಿಗೆ ಬಳಕೆಯಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಲಿಂಗಪುರದಲ್ಲಿ ಡಂಪಿಂಗ್ ಮಾಡಿ, ಪುನಃ ಅದನ್ನೇ ಕ್ಲೀನ್ ಮಾಡಿ ಲಾರಿಗೆ ತುಂಬಿಸಿ ಆಸ್ಪತ್ರೆಗೆ ಕಳುಹಿಸುವ ಉತ್ತರ ಭಾರತದ ಯುವಕರ ಲಾರಿಯನ್ನು ತಡೆದು ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

ಇದನ್ನೂ ಓದಿ:ರಾಜ್ಯ ಹೆದ್ದಾರಿಯಲ್ಲಿ ಕಾಮಗಾರಿ ಮುಗಿಯದೆ ಟೋಲ್ ವಸೂಲಿ ಆರೋಪ; ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ

ಮೈಸೂರು ಜಿಲ್ಲೆಯಲ್ಲಿ 4 ಒಮಿಕ್ರಾನ್ ಜೆಎನ್.1 ಕೇಸ್ ಪತ್ತೆ

ಮೈಸೂರು: ಅಮೆರಿಕದಿಂದ ಬಂದಿರುವ ಇಬ್ಬರಲ್ಲಿ ಜೆಎನ್.1 ಕಾಣಿಸಿಕೊಂಡಿದೆ. ಸಂಪರ್ಕಿತರನ್ನು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜೆಎನ್.1 ಸೋಂಕಿತ ನಾಲ್ವರಿಗೂ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದವರಲ್ಲಿಯೇ ಈ ವೈರಸ್​ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Mon, 25 December 23

ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?