AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ

ರೋಗಿಗಳಿಗೆ ಬಳಕೆಯಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಲಿಂಗಪುರದಲ್ಲಿ ಡಂಪಿಂಗ್ ಮಾಡಿ, ಪುನಃ ಅದನ್ನೇ ಕ್ಲೀನ್ ಮಾಡಿ ಲಾರಿಗೆ ತುಂಬಿಸಿ ಆಸ್ಪತ್ರೆಗೆ ಕಳುಹಿಸುವ ಉತ್ತರ ಭಾರತದ ಯುವಕರ ಲಾರಿಯನ್ನು ಕನ್ನಡ ಪರ ಸಂಘಟನೆ ಸದಸ್ಯರು ದಾಳಿ ಮಾಡಿ ತಡೆದು ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ
ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 25, 2023 | 9:43 PM

Share

ಬೆಂಗಳೂರು, ಡಿ.25: ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಬಳಸಿದ ವಸ್ತು ಸ್ವಚ್ಛಗೊಳಿಸಿ ಮರುಬಳಕೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಕನ್ನಡ ಪರ ಸಂಘಟನೆ ಸದಸ್ಯರು ದಾಳಿ ಮಾಡಿ ಮೆಡಿಕಲ್ ತ್ಯಾಜ್ಯ(Medical waste)ತುಂಬಿದ ಲಾರಿಯನ್ನು ಬೆಂಗಳೂರಿನ ಪೀಣ್ಯ(Peenya) ಕೈಗಾರಿಕಾ ಪ್ರದೇಶದಲ್ಲಿ ತಡೆದಿದ್ದಾರೆ.

ರೋಗಿಗಳಿಗೆ ಬಳಕೆಯಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಲಿಂಗಪುರದಲ್ಲಿ ಡಂಪಿಂಗ್ ಮಾಡಿ, ಪುನಃ ಅದನ್ನೇ ಕ್ಲೀನ್ ಮಾಡಿ ಲಾರಿಗೆ ತುಂಬಿಸಿ ಆಸ್ಪತ್ರೆಗೆ ಕಳುಹಿಸುವ ಉತ್ತರ ಭಾರತದ ಯುವಕರ ಲಾರಿಯನ್ನು ತಡೆದು ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

ಇದನ್ನೂ ಓದಿ:ರಾಜ್ಯ ಹೆದ್ದಾರಿಯಲ್ಲಿ ಕಾಮಗಾರಿ ಮುಗಿಯದೆ ಟೋಲ್ ವಸೂಲಿ ಆರೋಪ; ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ

ಮೈಸೂರು ಜಿಲ್ಲೆಯಲ್ಲಿ 4 ಒಮಿಕ್ರಾನ್ ಜೆಎನ್.1 ಕೇಸ್ ಪತ್ತೆ

ಮೈಸೂರು: ಅಮೆರಿಕದಿಂದ ಬಂದಿರುವ ಇಬ್ಬರಲ್ಲಿ ಜೆಎನ್.1 ಕಾಣಿಸಿಕೊಂಡಿದೆ. ಸಂಪರ್ಕಿತರನ್ನು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜೆಎನ್.1 ಸೋಂಕಿತ ನಾಲ್ವರಿಗೂ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದವರಲ್ಲಿಯೇ ಈ ವೈರಸ್​ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Mon, 25 December 23

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ