AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಪಘಾತ ಹೆಚ್ಚಳ: ಜೀವ ರಕ್ಷಣೆಗಾಗಿ ಮಹತ್ವದ ಹೆಜ್ಜೆ ಇಟ್ಟ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ

ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜೀವ ರಕ್ಷಣೆಗೆ ಮಹತ್ವದ ಹೆಜ್ಜೆ ಇಟ್ಟ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ಆಕ್ಸಿಡೆಂಟ್ ಝೋನ್​ನಲ್ಲಿ ಬರುವ ಖಾಸಗಿ ಆಸ್ಪತ್ರೆಗಳನ್ನು ಅಪಘಾತ ಸಂತ್ರಸ್ತರ ಯೋಜನೆಯಡಿ ಸೇರಿಸಲು ಮುಂದಾಗಿದೆ.

ರಸ್ತೆ ಅಪಘಾತ ಹೆಚ್ಚಳ: ಜೀವ ರಕ್ಷಣೆಗಾಗಿ ಮಹತ್ವದ ಹೆಜ್ಜೆ ಇಟ್ಟ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ
ಆಕ್ಸಿಡೆಂಟ್ ವಲಯದ ಖಾಸಗಿ ಆಸ್ಪತ್ರೆಗಳನ್ನು ಅಪಘಾತ ಸಂತ್ರಸ್ತರ ಯೋಜನೆಯಡಿ ಸೇರಿಸಲು ಕ್ರಮ (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on: May 16, 2023 | 7:11 PM

Share

ಬೆಂಗಳೂರು: ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ರಸ್ತೆ ಅಪಘಾತಗಳ (Accident) ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜೀವ ರಕ್ಷಣೆಗೆ ಮಹತ್ವದ ಹೆಜ್ಜೆ ಇಟ್ಟ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ಆಕ್ಸಿಡೆಂಟ್ ಝೋನ್​ನಲ್ಲಿ ಬರುವ ಖಾಸಗಿ ಆಸ್ಪತ್ರೆಗಳನ್ನು ಅಪಘಾತ ಸಂತ್ರಸ್ತರ ಯೋಜನೆಯಡಿ (Accident Victim Scheme) ಸೇರಿಸಲು ಮುಂದಾಗಿದೆ. ಇಲಾಖೆಯಡಿ ಬರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಜಾರಿಗೊಳಿಸಲಾಗಿರುವ ಯೋಜನೆ ಇದಾಗಿದೆ.

ರಸ್ತೆ ಅಪಘಾತದ ಸಂತ್ರಸ್ತರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿ ಮಾಡಲಾಗಿದ್ದು, ಅಪಘಾತದ ಗೋಲ್ಡನ್ ಅವರ್‌ನಲ್ಲಿ ಮತ್ತು 48 ಗಂಟೆಗಳವಳಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಅಪಘಾತ ವಲಯದಲ್ಲಿರುವ ಖಾಸಗಿ ಆಸ್ಪತ್ರೆಗಳನ್ನು ಈ ಯೋಜನೆಯಡಿ ಸೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: shivamogga: ಭೀಕರ ರಸ್ತೆ ಅಪಘಾತ, 2 ಬಸ್​ಗಳ ನಡುವೆ ಡಿಕ್ಕಿ: ಇಬ್ಬರು ದುರ್ಮರಣ

ಖಾಸಗಿ ಆಸ್ಪತ್ರೆಯವರು ಚಿಕಿತ್ಸೆ ನೀಡಿದರೆ 1 ಲಕ್ಷದವರೆಗೇ ಕ್ಲೈಮ್ ಮಾಡಬಹುದು. ಇದುವರೆಗೂ 16 ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ ಪಡೆಯಬಹುದಿತ್ತು. ಆದರೆ ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಪಘಾತ ವಲಯಗಳನ್ನು ಪಟ್ಟಿ ಮಾಡಿ ಅದರ ಸುತ್ತವಿರುವ ಖಾಸಗಿ ಆಸ್ಪತ್ರೆಗಳನ್ನು ಈ ಯೋಜನೆಯಡಿ ಸೇರಿಸಲಾಗಿದೆ. ಈ ಬಗ್ಗೆ ಖಾಸಗಿ ಆಸ್ಪತ್ರೆಗಳಿಗೂ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ