AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಸ್ ರಸ್ತೆಯಲ್ಲಿ ವಾಹನಗಳ ಅಡ್ಡಗಟ್ಟಿ ಸುಲಿಗೆ: ಕೋಣನಕುಂಟೆ ಪೊಲೀಸರಿಂದ ಮೂವರು ಯುವಕರ ಅರೆಸ್ಟ್

ನೈಸ್ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡ್ತಿದ್ದ ಮೂವರು ಯುವಕರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಸುನಿಲ್, ಹರೀಶ್ ಮತ್ತು ನವೀನ್‌ ಬಂಧಿತರು. ಬೆಂಗಳೂರಿನ ಕೋಣನಕುಂಟೆ ಪೊಲೀಸರು ಮೂವರನ್ನೂ ಅರೆಸ್ಟ್ ಮಾಡಿದ್ದಾರೆ.

ನೈಸ್ ರಸ್ತೆಯಲ್ಲಿ ವಾಹನಗಳ ಅಡ್ಡಗಟ್ಟಿ ಸುಲಿಗೆ: ಕೋಣನಕುಂಟೆ ಪೊಲೀಸರಿಂದ ಮೂವರು ಯುವಕರ ಅರೆಸ್ಟ್
ನೈಸ್ ರಸ್ತೆಯಲ್ಲಿ ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿವೆ: ಕೋಣನಕುಂಟೆ ಪೊಲೀಸರು 3 ಯುವಕರನ್ನು ಅರೆಸ್ಟ್ ಮಾಡಿದ್ದಾರೆ. (ಚಿತ್ರದಲ್ಲಿ ಗಾಯಗೊಂಡಿರುವ ವಾಹನ ಸವಾರ)
TV9 Web
| Edited By: |

Updated on:Oct 12, 2021 | 5:17 PM

Share

ಬೆಂಗಳೂರು: ನೈಸ್ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡ್ತಿದ್ದ ಮೂವರು ಯುವಕರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಸುನಿಲ್, ಹರೀಶ್ ಮತ್ತು ನವೀನ್‌ ಬಂಧಿತರು. ಬೆಂಗಳೂರಿನ ಕೋಣನಕುಂಟೆ ಪೊಲೀಸರು ಮೂವರನ್ನೂ ಅರೆಸ್ಟ್ ಮಾಡಿದ್ದಾರೆ.

ಮೂವರೂ ಅರೋಪಿಗಳು ಪ್ಲಾನ್ ಮಾಡಿದ ನಂತರ ರಸ್ತೆ ಮಧ್ಯೆ ವಾಹನ ತಡೆದು ಚಾಕುವಿನಿಂದ ಹಲ್ಲೆ ಮಾಡ್ತಿದ್ದರು. ಚಾಕುವಿನಿಂದ ಹಲ್ಲೆ ಮಾಡಿದ ಬಳಿಕ ಅರೋಪಿಗಳನ್ನು ನಗ, ನಾಣ್ಯ ದೋಚುತಿದ್ದರು. ಕಳೆದ ಶುಕ್ರವಾರ ಇಂತಹುದೇ ಹಲ್ಲೆ ಮತ್ತು ಸುಲಿಗೆ ನಡೆದಿತ್ತು. ನಾಯಂಡಹಳ್ಳಿಯಲ್ಲಿ ಒರ್ವ ಅರೋಪಿ ಕ್ಯಾಂಟರ್ ಹತ್ತಿದ್ದ. ಬಳಿಕ ದಾರಿ ಮಧ್ಯೆ ಮತ್ತೆ ಮೂವರು ಅರೋಪಿಗಳು ಕ್ಯಾಟರ್ ಹತ್ತಿದ್ದರು. ಅದಾದ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಮೊಬೈಲ್ ಹಾಗು ಹಣ ದೋಚಿದ್ದರು.

ಇದನ್ನೂ ಓದಿ: ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ: ಬೆಂಗಳೂರಿನ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು ಹೇಗೆ?

ಇದನ್ನೂ ಓದಿ: ದೇವರಾಯನದುರ್ಗ ಬೆಟ್ಟದಲ್ಲಿ ರಸ್ತೆಗುರುಳಿದ ಬಂಡೆಗಳು; ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್

 

ಮಳೆ ಹೊಡೆತಕ್ಕೆ ನದಿ ಯಾವುದು, ಜಮೀನು ಯಾವುದು ಅನ್ನೋದೇ ತಿಳೀತಿಲ್ಲ|Mandya Rain effect|TV9 Kannada

Published On - 10:19 am, Tue, 12 October 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?