AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಸ್ ರಸ್ತೆಯಲ್ಲಿ ವಾಹನಗಳ ಅಡ್ಡಗಟ್ಟಿ ಸುಲಿಗೆ: ಕೋಣನಕುಂಟೆ ಪೊಲೀಸರಿಂದ ಮೂವರು ಯುವಕರ ಅರೆಸ್ಟ್

ನೈಸ್ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡ್ತಿದ್ದ ಮೂವರು ಯುವಕರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಸುನಿಲ್, ಹರೀಶ್ ಮತ್ತು ನವೀನ್‌ ಬಂಧಿತರು. ಬೆಂಗಳೂರಿನ ಕೋಣನಕುಂಟೆ ಪೊಲೀಸರು ಮೂವರನ್ನೂ ಅರೆಸ್ಟ್ ಮಾಡಿದ್ದಾರೆ.

ನೈಸ್ ರಸ್ತೆಯಲ್ಲಿ ವಾಹನಗಳ ಅಡ್ಡಗಟ್ಟಿ ಸುಲಿಗೆ: ಕೋಣನಕುಂಟೆ ಪೊಲೀಸರಿಂದ ಮೂವರು ಯುವಕರ ಅರೆಸ್ಟ್
ನೈಸ್ ರಸ್ತೆಯಲ್ಲಿ ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿವೆ: ಕೋಣನಕುಂಟೆ ಪೊಲೀಸರು 3 ಯುವಕರನ್ನು ಅರೆಸ್ಟ್ ಮಾಡಿದ್ದಾರೆ. (ಚಿತ್ರದಲ್ಲಿ ಗಾಯಗೊಂಡಿರುವ ವಾಹನ ಸವಾರ)
TV9 Web
| Edited By: |

Updated on:Oct 12, 2021 | 5:17 PM

Share

ಬೆಂಗಳೂರು: ನೈಸ್ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡ್ತಿದ್ದ ಮೂವರು ಯುವಕರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಸುನಿಲ್, ಹರೀಶ್ ಮತ್ತು ನವೀನ್‌ ಬಂಧಿತರು. ಬೆಂಗಳೂರಿನ ಕೋಣನಕುಂಟೆ ಪೊಲೀಸರು ಮೂವರನ್ನೂ ಅರೆಸ್ಟ್ ಮಾಡಿದ್ದಾರೆ.

ಮೂವರೂ ಅರೋಪಿಗಳು ಪ್ಲಾನ್ ಮಾಡಿದ ನಂತರ ರಸ್ತೆ ಮಧ್ಯೆ ವಾಹನ ತಡೆದು ಚಾಕುವಿನಿಂದ ಹಲ್ಲೆ ಮಾಡ್ತಿದ್ದರು. ಚಾಕುವಿನಿಂದ ಹಲ್ಲೆ ಮಾಡಿದ ಬಳಿಕ ಅರೋಪಿಗಳನ್ನು ನಗ, ನಾಣ್ಯ ದೋಚುತಿದ್ದರು. ಕಳೆದ ಶುಕ್ರವಾರ ಇಂತಹುದೇ ಹಲ್ಲೆ ಮತ್ತು ಸುಲಿಗೆ ನಡೆದಿತ್ತು. ನಾಯಂಡಹಳ್ಳಿಯಲ್ಲಿ ಒರ್ವ ಅರೋಪಿ ಕ್ಯಾಂಟರ್ ಹತ್ತಿದ್ದ. ಬಳಿಕ ದಾರಿ ಮಧ್ಯೆ ಮತ್ತೆ ಮೂವರು ಅರೋಪಿಗಳು ಕ್ಯಾಟರ್ ಹತ್ತಿದ್ದರು. ಅದಾದ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಮೊಬೈಲ್ ಹಾಗು ಹಣ ದೋಚಿದ್ದರು.

ಇದನ್ನೂ ಓದಿ: ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ: ಬೆಂಗಳೂರಿನ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು ಹೇಗೆ?

ಇದನ್ನೂ ಓದಿ: ದೇವರಾಯನದುರ್ಗ ಬೆಟ್ಟದಲ್ಲಿ ರಸ್ತೆಗುರುಳಿದ ಬಂಡೆಗಳು; ‌ಭೋಗ ನರಸಿಂಹಸ್ವಾಮಿ ದೇಗುಲಕ್ಕೆ ತೆರಳುವ ರಸ್ತೆ ಬಂದ್

 

ಮಳೆ ಹೊಡೆತಕ್ಕೆ ನದಿ ಯಾವುದು, ಜಮೀನು ಯಾವುದು ಅನ್ನೋದೇ ತಿಳೀತಿಲ್ಲ|Mandya Rain effect|TV9 Kannada

Published On - 10:19 am, Tue, 12 October 21

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ