AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯ ಪರಿಷ್ಕರಣೆ ಸಮಿತಿಯಿಂದ ಮತ್ತೊಂದು ಎಡವಟ್ಟು; ಗೊಂಬೆ ಕಲಿಸುವ ನೀತಿ ಪಾಠದ ಕವಿ ಹೆಸರು ತಿರುಚಿದ ಸಮಿತಿ, ಚಿ.ಉದಯ ಶಂಕರ್ ಬದಲಿಗೆ R.N.ಜಯಗೋಪಾಲ್ ಹೆಸರು

ಕನ್ನಡ ಭಾಷೆಯ 7ನೇ ತರಗತಿಯ ಶಾಲಾ ಪಠ್ಯದಲ್ಲಿ ಎಡವಟ್ಟು ನಡೆದಿದೆ. ಗೊಂಬೆ ಕಲಿಸುವ ನೀತಿ ಪಾಠದ ಕವಿ ಹೆಸರನ್ನು ರೋಹಿತ್ ಚಕ್ರತೀರ್ಥ ಸಮಿತಿ ತಿರುಚಿದೆ ಎನ್ನಲಾಗುತ್ತಿದೆ. ಚಿ.ಉದಯ ಶಂಕರ್ ಬರೆದ ಹಾಡನ್ನ R.N.ಜಯಗೋಪಾಲ್ ಬರೆದಿದ್ದಾರೆ ಎಂದು ಹೆಸರು ಹಾಕಲಾಗಿದೆ.

ಪಠ್ಯ ಪರಿಷ್ಕರಣೆ ಸಮಿತಿಯಿಂದ ಮತ್ತೊಂದು ಎಡವಟ್ಟು; ಗೊಂಬೆ ಕಲಿಸುವ ನೀತಿ ಪಾಠದ ಕವಿ ಹೆಸರು ತಿರುಚಿದ ಸಮಿತಿ, ಚಿ.ಉದಯ ಶಂಕರ್ ಬದಲಿಗೆ R.N.ಜಯಗೋಪಾಲ್ ಹೆಸರು
ರೋಹಿತ್ ಚಕ್ರತೀರ್ಥ
TV9 Web
| Edited By: |

Updated on:Jun 05, 2022 | 8:48 PM

Share

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಪಠ್ಯ ವಿಚಾರವಾಗಿ ಬಡಿದಾಟ ತೀವ್ರಗೊಳ್ಳುತ್ತಲೇ ಇದೆ. ಹೆಡ್ಗೆವಾರ್ ಅಧ್ಯಾಯ ಸೇರ್ಪಡೆಯ ಬೆಂಕಿ ಧಗಧಗಿಸುತ್ತಿರೋವಾಗ್ಲೇ, ಅಂಬೇಡ್ಕರ್ ವಿಚಾರವಾಗಿ ವಿವಾದ ಭುಗಿಲೆದ್ದಿದೆ. ಅಂಬೇಡ್ಕರ್ಗಿದ್ದ ಸಂವಿಧಾನ ಶಿಲ್ಪಿ ಬಿರುದನ್ನ ಪಠ್ಯದಿಂದ ರೋಹಿತ್ ಚಕ್ರತೀರ್ಥ ಸಮಿತಿ ಕೈಬಿಟ್ಟಿತ್ತು. ಬಸವಣ್ಣ, ಕುವೆಂಪು ಬಗ್ಗೆಯೂ ಕಡೆಗಣಿಸಲಾಗಿದೆ ಎಂಬ ವಿರೋಧ ವ್ಯಕ್ತವಾಗಿದೆ. ಇದೆಲ್ಲದರ ನಡುವೆ ಸದ್ಯ ಈಗ ಶಾಲಾ ಪಠ್ಯ ಪರಿಷ್ಕರಣೆ ಸಮಿತಿಯಿಂದ ಮತ್ತೊಂದು ಎಡವಟ್ಟು ಬಯಲಾಗಿದೆ.

rohit chakratirtha

ಪಠ್ಯ ಪರಿಷ್ಕರಣೆ ಸಮಿತಿಯಿಂದ ಮತ್ತೊಂದು ಎಡವಟ್ಟು

ಕನ್ನಡ ಭಾಷೆಯ 7ನೇ ತರಗತಿಯ ಶಾಲಾ ಪಠ್ಯದಲ್ಲಿ ಎಡವಟ್ಟು ನಡೆದಿದೆ. ಗೊಂಬೆ ಕಲಿಸುವ ನೀತಿ ಪಾಠದ ಕವಿ ಹೆಸರನ್ನು ರೋಹಿತ್ ಚಕ್ರತೀರ್ಥ ಸಮಿತಿ ತಿರುಚಿದೆ ಎನ್ನಲಾಗುತ್ತಿದೆ. ಚಿ.ಉದಯ ಶಂಕರ್ ಬರೆದ ಹಾಡನ್ನ R.N.ಜಯಗೋಪಾಲ್ ಬರೆದಿದ್ದಾರೆ ಎಂದು ಹೆಸರು ಹಾಕಲಾಗಿದೆ. ಡಾ.ರಾಜ್‌ ಅಭಿನಯದ ಕಸ್ತೂರಿ ನಿವಾಸ ಚಿತ್ರದ ಗೊಂಬೆ ಹಾಡನ್ನು ಚಿ.ಉದಯ ಶಂಕರ್ ಬರೆದಿದ್ದು ಅದನ್ನು R.N.ಜಯಗೋಪಾಲ್ ಬರೆದಿದ್ದಾರೆ ಎಂದು ಕವಿ ಪರಿಚಯದಲ್ಲಿ ಹಾಕಲಾಗಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿಯ ಎಡವಟ್ಟು ನಗೆಪಾಟಲಿಗೆ ಕಾರಣವಾಗುತ್ತಿದೆ. ಇದನ್ನೂ ಓದಿ: ಹೊಸಪೇಟೆಯಲ್ಲಿ ಪುನೀತ್ ಅಭಿಮಾನಿಗಳಿಂದ 7.4 ಅಡಿ ಎತ್ತರದ ಪುತ್ಥಳಿ ಅನಾವರಣ; ನೆಲಮುಟ್ಟಿ ನಮಸ್ಕರಿಸಿದ ರಾಘವೇಂದ್ರ ರಾಜಕುಮಾರ್

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:16 pm, Sun, 5 June 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ