AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಎದುರಲ್ಲೇ ಕೈಗೆ ಕೋಳ ಹಾಕಿದ್ದಾಗಲೇ ಸಿಗರೇಟ್ ಸೇದಿದ ರೌಡಿಶೀಟರ್, ರೀಲ್ಸ್ ವೈರಲ್

ಈ ಹಿಂದೆ ಕೊಲೆಯತ್ನ ಕೇಸ್​ನಲ್ಲಿ ತಾಕತ್ ಇದ್ರೆ ಹಿಡಿಯಿರಿ ಎಂದು ಅವಾಜ್ ವಾಕಿ ವಿಡಿಯೋ ಮಾಡಿದ್ದ ಸ್ಟಾರ್ ರಾಹುಲ್ ಮತ್ತೊಂದು ರೀಲ್ಸ್ ಮಾಡಿದ್ದಾನೆ. ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡೆಸಿ ಹೊರ ಕರೆತರುವಾಗಲೂ ಸಹ Instagram ರೀಲ್ಸ್ ಮಾಡಿದ್ದಾನೆ.

ಪೊಲೀಸರ ಎದುರಲ್ಲೇ ಕೈಗೆ ಕೋಳ ಹಾಕಿದ್ದಾಗಲೇ ಸಿಗರೇಟ್ ಸೇದಿದ ರೌಡಿಶೀಟರ್, ರೀಲ್ಸ್ ವೈರಲ್
ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್
Follow us
Prajwal Kumar NY
| Updated By: ಆಯೇಷಾ ಬಾನು

Updated on:Oct 20, 2023 | 10:05 AM

ಬೆಂಗಳೂರು, ಅ.20:‘ಪೊಲೀಸರು ನನ್ನನ್ನು ಬಂಧಿಸಲು ಸಾಧ್ಯವಿಲ್ಲ’ ಎಂದು ವಿಡಿಯೋ ಮಾಡಿ ಹುಡುಗರಿಗೆ ಸ್ಟಾರ್ ಆಗಿದ್ದ ಸಿದ್ದಾಪುರ ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್ (Rowdy Sheeter Rahul) ಈಗ ಮತ್ತೊಂದು ರೀಲ್ಸ್ ಮಾಡಿ ಸುದ್ದಿಯಾಗಿದ್ದಾನೆ. ಪೊಲೀಸರ ಎದುರಲ್ಲೆ ಕೈಗೆ ಕೋಳ ಹಾಕಿದ್ದಾಗಲೇ ಸಿಗರೇಟ್ ಸೇದಿ ರೀಲ್ಸ್ ಮಾಡಿದ್ದಾನೆ. ಇದನ್ನು ಕಂಡ ಸಹಚರರು ಹೆಂಗೆ ನಮ್ಮಣ್ಣ ಎಂದು ಮೆರೆಯುತ್ತಿದ್ದಾರೆ.

ಈ ಹಿಂದೆ ಕೊಲೆಯತ್ನ ಕೇಸ್​ನಲ್ಲಿ ತಾಕತ್ ಇದ್ರೆ ಹಿಡಿಯಿರಿ ಎಂದು ಅವಾಜ್ ವಾಕಿ ವಿಡಿಯೋ ಮಾಡಿದ್ದ ಸ್ಟಾರ್ ರಾಹುಲ್ ಮತ್ತೊಂದು ರೀಲ್ಸ್ ಮಾಡಿದ್ದಾನೆ. ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡೆಸಿ ಹೊರ ಕರೆತರುವಾಗಲೂ ಸಹ Instagram ರೀಲ್ಸ್ ಮಾಡಿದ್ದಾನೆ. ಪೊಲೀಸರ ಎದುರಲ್ಲೇ ಸಿಗರೇಟ್ ಸೇದಿ ವಿಡಿಯೋ ಮಾಡಿಸಿ ನಾನ್ ಕಸ್ಟಡಿಯಲ್ಲಿದ್ದರೂ ರಾಜನೇ, ಪೊಲೀಸರು ನನಗೇನು ಮಾಡಲಾರರು ಎಂಬ ಸಂದೇಶ ರವಾನಿಸಿದ್ದಾನೆ. ಸದ್ಯ ನಗರದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ಮಾಡಿದವರಿಗೆ ಕೇಸ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮಂಡ್ಯ: ಪಿತೃಪಕ್ಷ ಹಬ್ಬ ಮಾಡಲು ಊರಿಗೆ ಬಂದಿದ್ದ ಹೆಂಡತಿ, ಮಗನಿಂದಲೇ ಹತ್ಯೆಗೀಡಾದ ವ್ಯಕ್ತಿ; ಇಲ್ಲಿದೆ ವಿವರ

ಕುಳ್ಳು ರಿಜ್ವಾನ್ ಅತ್ಯಾಪ್ತ ಸಹಚರರಲ್ಲಿ ಒಬ್ಬನಾಗಿದ್ದ ಸ್ಟಾರ್ ರಾಹುಲ್ ಮೇಲೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 960 ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಇನ್ಸ್ಟಾಗ್ರಾಂ ವಿಡಿಯೋ ಮಾಡಿದ್ದ ಸ್ಟಾರ್ ರಾಹುಲ್ ಸಿಸಿಬಿ ಹಾಗೂ ಬೆಂಗಳೂರು ಸೌತ್ ಪೊಲೀಸ್ರು ಪೂರ್ತಿ ಹುಡುಕುತ್ತಿದ್ದಾರೆ ಆದ್ರೂ ನಾನು ಸಿಗಲ್ಲ ಎಂದಿದ್ದ.

ಜೊತೆಗೆ ಇನ್ನೊಬ್ಬ ರೌಡಿಶೀಟರ್ ಸೈಕಲ್ ರವಿ ಅಪ್ತ ಬೇಕರಿ ರಘು ಹತ್ಯೆಗೆ ಯತ್ನಿಸಿರುವುದಾಗಿಯೂ ವಿಡಿಯೋದಲ್ಲಿ ಹೇಳಿ ಪೊಲೀಸ್ರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಹಿನ್ನಲೆ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಈತನ ಮೇಲೆ ಕೊಲೆಯತ್ನ, ಸುಲಿಗೆ, ಡಕಾಯಿತಿ ಸೇರಿದಂತೆ ಅನೇಕ ಪ್ರಕರಣಗಳಿವೆ. ಇನ್ನು ಕಳೆದ ವರ್ಷ ಗಾಂಜಾ ಕೇಸ್ ಸಂಬಂಧ ರೌಡಿಶೀಟರ್ ರಾಹುಲ್ ಕಾಲಿಗೆ ಗುಂಡು‌ ಹಾರಿಸಿ ಬಂಧಿಸಿದ್ದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:05 am, Fri, 20 October 23

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ