AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾಲುವೆಯಲ್ಲಿ ಶವ ಪತ್ತೆ ಪ್ರಕರಣ; ಪಟಾಕಿ ಖರೀದಿಸಿ ಬರ್ತೀನಿ ಎಂದು ಹೋದ ಯುವಕನ ಬರ್ಬರ ಹತ್ಯೆ

ಪೊಲೀಸರು ಕೊಲೆಯಾಗಿದ್ದ ಯುವಕನ ಗುರುತು ಪತ್ತೆ ಹಚ್ಚಿದ್ದಾರೆ. ಭಾರತಿನಗರ ನಿವಾಸಿ ತರುಣ್(20) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ನಾಪತ್ತೆಯಾದವರ ಕೇಸ್‌ಗಳ ಪರಿಶೀಲನೆ ವೇಳೆ ಗುರುತು ಪತ್ತೆ ಮಾಡಲಾಗಿದೆ.

ರಾಜಕಾಲುವೆಯಲ್ಲಿ ಶವ ಪತ್ತೆ ಪ್ರಕರಣ; ಪಟಾಕಿ ಖರೀದಿಸಿ ಬರ್ತೀನಿ ಎಂದು ಹೋದ ಯುವಕನ ಬರ್ಬರ ಹತ್ಯೆ
ಆರ್ಆರ್ ನಗರ ರಾಜ ಕಾಲುವೆಯಲ್ಲಿ ಚೀಲದೊಳಗೆ ಶವ ಪತ್ತೆಯಾಗಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ
TV9 Web
| Edited By: |

Updated on: Nov 03, 2021 | 7:54 AM

Share

ಬೆಂಗಳೂರು: ನಿನ್ನೆ (ನವೆಂಬರ್ 2) ನಗರದ ರಾಜಕಾಲುವೆಯಲ್ಲಿ ಸಿಕ್ಕ ಅಪರಿಚಿತ ಶವದಿಂದ ಜನ ಬೆಚ್ಚಿಬಿದ್ದಿದ್ದರು. ಮೃತ ಯುವಕನ ಗುರುತು ಪತ್ತೆ ಹಚ್ಚಲು ಪೊಲೀಸರು ಹರ ಸಾಹಸ ಮಾಡಿದ್ದು ಸದ್ಯ ಯುವಕ ಯಾರೆಂಬುವುದು ಪತ್ತೆಯಾಗಿದೆ.

ಪೊಲೀಸರು ಕೊಲೆಯಾಗಿದ್ದ ಯುವಕನ ಗುರುತು ಪತ್ತೆ ಹಚ್ಚಿದ್ದಾರೆ. ಭಾರತಿನಗರ ನಿವಾಸಿ ತರುಣ್(20) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ನಾಪತ್ತೆಯಾದವರ ಕೇಸ್‌ಗಳ ಪರಿಶೀಲನೆ ವೇಳೆ ಗುರುತು ಪತ್ತೆ ಮಾಡಲಾಗಿದೆ. ಹೊಸೂರಿಗೆ ಸ್ನೇಹಿತರೊಂದಿಗೆ ಪಟಾಕಿ ತರುವುದಕ್ಕೆ ಮನೆಯಿಂದ ಹೋಗಿದ್ದ ತರುಣ್ ನಾಪತ್ತೆಯಾಗಿದ್ದ. ಪಟಾಕಿ ತರಲು ತಂದೆಯಿಂದ ಎರಡು ಸಾವಿರ ಹಣ ಪಡೆದಿದ್ದ. ಪಟಾಕಿ ತರ್ತೀನಿ ಎಂದು ಹೇಳಿ ಹೊರಟ್ಟಿದ್ದ ತರುಣ್ ಮತ್ತೆ ಮನೆಗೆ ವಾಪಾಸ್ ಬರಲೇ ಇಲ್ಲ. ಭಾರತಿನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸದ್ಯ R.R.ನಗರ ಬಳಿ ನಿನ್ನೆ ರಾಜಕಾಲುವೆಯಲ್ಲಿ ಪತ್ತೆಯಾಗಿದ್ದ ಶವ ತರುಣ್ ಎಂದು ಗುರುತಿಸಲಾಗಿದೆ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದು ಕೊಲೆಯ ಹಿಂದಿನ ಕಾರಣವನ್ನು  ಬೇಧಿಸುತ್ತಿದ್ದಾರೆ.

ರಾಜಕಾಲುವೆಯಲ್ಲಿ ಶವ ಪತ್ತೆ ಕೊಲೆಗಾರ ಯುವಕನನ್ನು ಕೊಂದು ಹಗ್ಗದಲ್ಲಿ ಕಟ್ಟಿ ದೇಹವನ್ನು ರೋಲ್ ಮಾಡಿ ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಮೂಟೆ ಕಟ್ಟಿ ರಾಜ ಕಾಲುವೆಯಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗಿರುವುದು ಓರ್ವ ಯುವಕ ಎಂಬುದು ಪತ್ತೆಯಾಗಿದ್ದು ಶ್ವಾನದಳ ಮತ್ತು ಎಫ್ಎಸ್ ಅಧಿಕಾರಿಗಳಿಗೆ ರಾಜರಾಜೇಶ್ವರಿ ನಗರ ಪೊಲೀಸರು ಮಾಹಿತಿ ನೀಡಿದ್ದಾರೆ. ಪರಿಶೀಲನೆ ಬಳಿಕ ಮತ್ತಷ್ಟು ಮಾಹಿತಿ ಹೊರ ಬೀಳಲಿದೆ.

ಇದನ್ನೂ ಓದಿ: ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೂಟೆಕಟ್ಟಿ ಕಾಲುವೆಗೆ ಎಸೆದ ಕೊಲೆಗಾರ, ರಾಜ ಕಾಲುವೆಯಲ್ಲಿ ಚೀಲದೊಳಗೆ ಶವ ಪತ್ತೆ

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ