AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಆರ್​ಟಿಐ ಕಾರ್ಯಕರ್ತನ ಶವ ಪತ್ತೆ

ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಗ್ರಾಮದಲ್ಲಿ  ರಾತ್ರಿ ಮನೆಮುಂದೆ ನಿಲ್ಲಿಸಿದ್ದ ಬೈಕ್​ಗಳು ಬೆಳಗ್ಗೆ ನೋಡುವಷ್ಟರಲ್ಲಿ ಕಳ್ಳರು ಕದ್ದುಕೊಂಡು ಹೋದ ಘಟನೆ ನಡೆದಿದೆ. ಹೌದು, ಕಳೆದೊಂದು ತಿಂಗಳಿನಿಂದ ಹತ್ತಾರು ಬೈಕ್​ಗಳನ್ನು ಕದ್ದೊಯುತ್ತಿದ್ದು, ಪೊಲೀಸರು ಮಾತ್ರ ಈ ಕುರಿತು ಕ್ಯಾರೆ ಎನ್ನುತ್ತಿಲ್ಲ.

ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಆರ್​ಟಿಐ ಕಾರ್ಯಕರ್ತನ ಶವ ಪತ್ತೆ
ಮೃತ ಆರ್​ಟಿಐ ಕಾರ್ಯಕರ್ತ
ರಾಮು, ಆನೇಕಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 01, 2023 | 4:44 PM

Share

ಬೆಂಗಳೂರು, ಅ.01: ನೇಣುಬಿಗಿದ ಸ್ಥಿತಿಯಲ್ಲಿ ಆರ್​ಟಿಐ ಕಾರ್ಯಕರ್ತ(RTI Worker) ನ ಶವ ಪತ್ತೆಯಾದ ಘಟನೆ ಬೆಂಗಳೂರು ನಗರ(Bengaluru City) ಜಿಲ್ಲೆಯ ಆನೇಕಲ್(Anekal) ತಾಲೂಕಿನ ಮಾದಪಟ್ಟಣದಲ್ಲಿ ನಡೆದಿದೆ. ಪ್ರದೀಪ್(38) ಮೃತ ವ್ಯಕ್ತಿ. ಕಾರು ಶೆಡ್​ನಲ್ಲಿ ಅರೆನಗ್ನವಾಗಿ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಜಿಗಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

1 ತಿಂಗಳಿನಿಂದ ಹತ್ತಾರು ಬೈಕ್​ಗಳ ಕಳ್ಳತನ, ಕ್ಯಾರೆ ಎನ್ನದ ಪೊಲೀಸರು

ಬೆಂಗಳೂರು ನಗರ: ಜಿಲ್ಲೆಯ ಉತ್ತರ ತಾಲೂಕಿನ ಬೆಟ್ಟಹಲಸೂರು ಗ್ರಾಮದಲ್ಲಿ  ರಾತ್ರಿ ಮನೆಮುಂದೆ ನಿಲ್ಲಿಸಿದ್ದ ಬೈಕ್​ಗಳು ಬೆಳಗ್ಗೆ ನೋಡುವಷ್ಟರಲ್ಲಿ ಕಳ್ಳರು ಕದ್ದುಕೊಂಡು ಹೋದ ಘಟನೆ ನಡೆದಿದೆ. ಹೌದು, ಕಳೆದೊಂದು ತಿಂಗಳಿನಿಂದ ಹತ್ತಾರು ಬೈಕ್​ಗಳನ್ನು ಕದ್ದೊಯುತ್ತಿದ್ದು, ಪೊಲೀಸರು ಮಾತ್ರ ಈ ಕುರಿತು ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ ಸ್ಥಳೀಯರು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪ್ರತಿನಿತ್ಯ ಮನೆ ಬಳಿ ಇರುವ ಬೈಕ್​ಗಳನ್ನು ಕಳ್ಳರು ಎಸ್ಕೆಪ್ ಮಾಡುತ್ತಿದ್ದು,  ಖದೀಮರ ಕೈಚಳಕ, ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಕಮಿಷನರ್ ವಾರ್ನ್ ಮಾಡಿದರೂ ಬುದ್ಧಿ ಕಲಿಯದ ಕೆಲ ಕಿಡಿಗೇಡಿಗಳು: ಬೆಂಗಳೂರಲ್ಲಿ ಮತ್ತೆ ಮರುಕಳಿಸಿದ ರೋಡ್ ರೇಜ್ ಪ್ರಕರಣ

ಹೌದು, ಒಂದು ತಿಂಗಳಿನಿಂದ ಡಿಯೋ , ಪಲ್ಸರ್ ಬೈಕ್, ಎವಿ ಡ್ಯೂಟಿ, ಯಮಹಾ ಸೇರಿದಂತೆ ಹಲವು ಬೈಕ್​​ಗಳನ್ನು ಕಳವು ಮಾಡುತ್ತಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಇನ್ನು ನಾಲ್ಕೈದು ಕಳ್ಳರು ಗ್ರಾಮಕ್ಕೆ ಲಗ್ಗೆ ಹಾಕಿ ಬೈಕ್​ಗಳು ಕದಿಯುತ್ತಿರುವ ಶಂಕೆ ವ್ಯಕ್ತವಾಗಿದ್ದು, ಕಾರುಗಳಲ್ಲಿ ಬೈಕ್​ಗಳನ್ನು ತುಂಬಿಕೊಂಡು ಹೋಗುತ್ತಿದ್ದಾರೆ. ಈ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೈಕ್  ಕಳ್ಳರನ್ನು ಹಿಡಿಯಲು ಪೊಲೀಸರು ನಿರ್ಲಕ್ಷ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK