AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಆರ್​ಟಿಐ ಕಾರ್ಯಕರ್ತನ ಶವ ಪತ್ತೆ

ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಗ್ರಾಮದಲ್ಲಿ  ರಾತ್ರಿ ಮನೆಮುಂದೆ ನಿಲ್ಲಿಸಿದ್ದ ಬೈಕ್​ಗಳು ಬೆಳಗ್ಗೆ ನೋಡುವಷ್ಟರಲ್ಲಿ ಕಳ್ಳರು ಕದ್ದುಕೊಂಡು ಹೋದ ಘಟನೆ ನಡೆದಿದೆ. ಹೌದು, ಕಳೆದೊಂದು ತಿಂಗಳಿನಿಂದ ಹತ್ತಾರು ಬೈಕ್​ಗಳನ್ನು ಕದ್ದೊಯುತ್ತಿದ್ದು, ಪೊಲೀಸರು ಮಾತ್ರ ಈ ಕುರಿತು ಕ್ಯಾರೆ ಎನ್ನುತ್ತಿಲ್ಲ.

ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಆರ್​ಟಿಐ ಕಾರ್ಯಕರ್ತನ ಶವ ಪತ್ತೆ
ಮೃತ ಆರ್​ಟಿಐ ಕಾರ್ಯಕರ್ತ
ರಾಮು, ಆನೇಕಲ್​
| Edited By: |

Updated on: Oct 01, 2023 | 4:44 PM

Share

ಬೆಂಗಳೂರು, ಅ.01: ನೇಣುಬಿಗಿದ ಸ್ಥಿತಿಯಲ್ಲಿ ಆರ್​ಟಿಐ ಕಾರ್ಯಕರ್ತ(RTI Worker) ನ ಶವ ಪತ್ತೆಯಾದ ಘಟನೆ ಬೆಂಗಳೂರು ನಗರ(Bengaluru City) ಜಿಲ್ಲೆಯ ಆನೇಕಲ್(Anekal) ತಾಲೂಕಿನ ಮಾದಪಟ್ಟಣದಲ್ಲಿ ನಡೆದಿದೆ. ಪ್ರದೀಪ್(38) ಮೃತ ವ್ಯಕ್ತಿ. ಕಾರು ಶೆಡ್​ನಲ್ಲಿ ಅರೆನಗ್ನವಾಗಿ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಜಿಗಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

1 ತಿಂಗಳಿನಿಂದ ಹತ್ತಾರು ಬೈಕ್​ಗಳ ಕಳ್ಳತನ, ಕ್ಯಾರೆ ಎನ್ನದ ಪೊಲೀಸರು

ಬೆಂಗಳೂರು ನಗರ: ಜಿಲ್ಲೆಯ ಉತ್ತರ ತಾಲೂಕಿನ ಬೆಟ್ಟಹಲಸೂರು ಗ್ರಾಮದಲ್ಲಿ  ರಾತ್ರಿ ಮನೆಮುಂದೆ ನಿಲ್ಲಿಸಿದ್ದ ಬೈಕ್​ಗಳು ಬೆಳಗ್ಗೆ ನೋಡುವಷ್ಟರಲ್ಲಿ ಕಳ್ಳರು ಕದ್ದುಕೊಂಡು ಹೋದ ಘಟನೆ ನಡೆದಿದೆ. ಹೌದು, ಕಳೆದೊಂದು ತಿಂಗಳಿನಿಂದ ಹತ್ತಾರು ಬೈಕ್​ಗಳನ್ನು ಕದ್ದೊಯುತ್ತಿದ್ದು, ಪೊಲೀಸರು ಮಾತ್ರ ಈ ಕುರಿತು ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ ಸ್ಥಳೀಯರು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪ್ರತಿನಿತ್ಯ ಮನೆ ಬಳಿ ಇರುವ ಬೈಕ್​ಗಳನ್ನು ಕಳ್ಳರು ಎಸ್ಕೆಪ್ ಮಾಡುತ್ತಿದ್ದು,  ಖದೀಮರ ಕೈಚಳಕ, ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಕಮಿಷನರ್ ವಾರ್ನ್ ಮಾಡಿದರೂ ಬುದ್ಧಿ ಕಲಿಯದ ಕೆಲ ಕಿಡಿಗೇಡಿಗಳು: ಬೆಂಗಳೂರಲ್ಲಿ ಮತ್ತೆ ಮರುಕಳಿಸಿದ ರೋಡ್ ರೇಜ್ ಪ್ರಕರಣ

ಹೌದು, ಒಂದು ತಿಂಗಳಿನಿಂದ ಡಿಯೋ , ಪಲ್ಸರ್ ಬೈಕ್, ಎವಿ ಡ್ಯೂಟಿ, ಯಮಹಾ ಸೇರಿದಂತೆ ಹಲವು ಬೈಕ್​​ಗಳನ್ನು ಕಳವು ಮಾಡುತ್ತಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಇನ್ನು ನಾಲ್ಕೈದು ಕಳ್ಳರು ಗ್ರಾಮಕ್ಕೆ ಲಗ್ಗೆ ಹಾಕಿ ಬೈಕ್​ಗಳು ಕದಿಯುತ್ತಿರುವ ಶಂಕೆ ವ್ಯಕ್ತವಾಗಿದ್ದು, ಕಾರುಗಳಲ್ಲಿ ಬೈಕ್​ಗಳನ್ನು ತುಂಬಿಕೊಂಡು ಹೋಗುತ್ತಿದ್ದಾರೆ. ಈ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೈಕ್  ಕಳ್ಳರನ್ನು ಹಿಡಿಯಲು ಪೊಲೀಸರು ನಿರ್ಲಕ್ಷ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​