AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ವಾಹನಗಳನ್ನ ಗುಜುರಿಗೆ ಹಾಕಲು ಆರ್​​ಟಿಒನಿಂದ ಸ್ಕ್ರ್ಯಾಪಿಂಗ್ ಕೇಂದ್ರ ಸ್ಥಾಪನೆ

ಹಳೆ ವಾಹನಗಳನ್ನ ಗುಜುರಿಗೆ ಹಾಕಲು ಆರ್​​ಟಿಒನಿಂದ ಸ್ಕ್ರಾಪಿಂಗ್​ ಕೇಂದ್ರ ಸ್ಥಾಪನೆ ಮುಂದಾಗಿದ್ದು, M/s Mahindra M5TC Recycling Pvt Ltd, ವಿಜಯಪುರ, ದೇವನಹಳ್ಳಿ ಇವರಿಗೆ ಮೊಟ್ಟ ಮೊದಲ ಸ್ಕ್ರಾಪಿಂಗ್ ಕೇಂದ್ರವನ್ನು ಸ್ಥಾಪಿಸಲು ಇಂದಿನಿಂದ ಜಾರಿಗೆ ಬರುವಂತೆ ಆರ್​​ಟಿಒ ನೋಂದಣಿ ಪತ್ರ ನೀಡಿದೆ.

ಹಳೆ ವಾಹನಗಳನ್ನ ಗುಜುರಿಗೆ ಹಾಕಲು ಆರ್​​ಟಿಒನಿಂದ ಸ್ಕ್ರ್ಯಾಪಿಂಗ್ ಕೇಂದ್ರ ಸ್ಥಾಪನೆ
ಪ್ರಾತಿನಿಧಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Sep 14, 2023 | 9:15 PM

Share

ಬೆಂಗಳೂರು, ಸೆಪ್ಟೆಂಬರ್​ 14: ಹಳೆ ವಾಹನಗಳನ್ನ ಗುಜುರಿಗೆ ಹಾಕಲು ಆರ್​​ಟಿಒನಿಂದ ಸ್ಕ್ರ್ಯಾಪಿಂಗ್ (Vehicle Scrap) ಕೇಂದ್ರ ಸ್ಥಾಪನೆ ಮುಂದಾಗಿದ್ದು, M/s Mahindra M5TC Recycling Pvt Ltd, ವಿಜಯಪುರ, ದೇವನಹಳ್ಳಿ ಇವರಿಗೆ ಮೊಟ್ಟ ಮೊದಲ ಸ್ಕ್ರ್ಯಾಪಿಂಗ್ ಕೇಂದ್ರವನ್ನು ಸ್ಥಾಪಿಸಲು ಇಂದಿನಿಂದ ಜಾರಿಗೆ ಬರುವಂತೆ ಆರ್​​ಟಿಒ ನೋಂದಣಿ ಪತ್ರ ನೀಡಿದೆ.

ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಆದೇಶದನ್ವಯ ಸಾರಿಗೆ ಇಲಾಖೆಯು ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ನೀತಿ  ಡಿಸೆಂಬರ್ 30, 2022ರಲ್ಲಿ ಜಾರಿಗೊಳಿಸಿದ್ದು, ಸಾರಿಗೆ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು.

ಇದನ್ನೂ ಓದಿ: ಚೀನಾದ ಕೀಪ್ ಶೇರರ್ ಮೊಬೈಲ್​ ಆ್ಯಪ್​ ಮೂಲಕ ವಂಚನೆ: 6. 71 ಕೋಟಿ ರೂ. ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

M/s Mahindra MSTC Recycling Pvt. Ltd, ವಿಜಯಪುರ, ದೇವನಹಳ್ಳಿ ತಾಲೂಕು ಇವರಿಗೆ ಮೊಟ್ಟ ಮೊದಲನೇ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ಕೇಂದ್ರ ಸ್ಥಾಪಿಸಲು ಸೆಪ್ಟೆಂಬರ್​​​ 14, 2023 ರಿಂದ ಜಾರಿಗೆ ಬರುವಂತೆ ನೋಂದಣಿ ಪುಮಾಣ ಪತ್ರವನ್ನು ನೀಡಲಾಗಿದೆ. ಹಾಗಾಗಿ ಸಾರ್ವಜನಿಕರು ತಮ್ಮ ಹಳೆಯ ಅನರ್ಹ ವಾಹನಗಳನ್ನು ಸ್ವಯಂ ಪ್ರೇರಿತರಾಗಿ ನಾಶಪಡಿಸಲು ಈ ಕೇಂದ್ರದ ಉಪಯೋಗ ಪಡೆದುಕೊಳ್ಳಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸಿಸಿಬಿ ಎದುರು ವಿಚಾರಣೆಗೆ ಹಾಜರಾಗಿ ಹೊರಬಂದ ಗೋವಿಂದ ಬಾಬು ಮಾಧ್ಯಮದವರ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಲಿಲ್ಲ

ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಹೊಸ ನೀತಿ ಪ್ರಕಾರ ಈ ಕೇಂದ್ರವನ್ನು ಆರಂಭಿಸಲಾಗಿದೆ. 15 ವರ್ಷಕ್ಕಿಂತ ಹಳೆಯದಾದ, ಅನರ್ಹ ವಾಹನಗಳನ್ನು ಹಾಗೂ ಮಾಲಿನ್ಯ ಉಂಟು ಮಾಡುವ ವಾಹನಗಳನ್ನು ನೋಂದಾಯಿತ ವಾಹನ ಗುಜರಿ ಕೇಂದ್ರಕ್ಕೆ ತಂದು ಸ್ಕ್ರ್ಯಾಪಿಂಗ್ ಮಾಡಬಹುದಾಗಿದೆ. 15 ವರ್ಷ ಓಡಿರುವ ಎಲ್ಲ ಸರ್ಕಾರಿ ವಾಹಗಳನ್ನು ಸ್ಕ್ರ್ಯಾಪಿಂಗ್​ ಹಾಕಬೇಕು.

ಭಾರತದಾದ್ಯಂತ ಸುಮಾರು 60 ಆರ್‌ವಿಎಸ್‌ಎಫ್‌ಗಳಿವೆ. ಆದರೆ, ಕರ್ನಾಟಕದಲ್ಲಿ ಯಾವುದೂ ಇಲ್ಲ ಎಂದು ಸಾರಿಗೆ ಇಲಾಖೆಯ ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ