ದೇವನಹಳ್ಳಿ: ವಿಮಾನದಲ್ಲಿ ಸಿಬ್ಬಂದಿ ಜೊತೆ ಪ್ರಯಾಣಿಕನ ಅಸಭ್ಯ ವರ್ತನೆ; ಬಂಧನ

ವಿಮಾನದಲ್ಲಿ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಕೆಂಪೇಗೌಡ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ 6E556 ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದೆ.

ದೇವನಹಳ್ಳಿ: ವಿಮಾನದಲ್ಲಿ ಸಿಬ್ಬಂದಿ ಜೊತೆ ಪ್ರಯಾಣಿಕನ ಅಸಭ್ಯ ವರ್ತನೆ; ಬಂಧನ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆ
Follow us
| Updated By: ವಿವೇಕ ಬಿರಾದಾರ

Updated on: Nov 19, 2023 | 10:11 AM

ದೇವನಹಳ್ಳಿ ನ.19: ವಿಮಾನದಲ್ಲಿ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಕೆಂಪೇಗೌಡ ವಿಮಾನ ನಿಲ್ದಾಣ (Kempegowda International Airport) ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ರಣದೀರ್ ಸಿಂಗ್ ಬಂಧಿತ ಪ್ರಯಾಣಿಕ ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ 6E556 ಇಂಡಿಗೋ ವಿಮಾನದಲ್ಲಿ ರಣದೀರ್ ಸಿಂಗ್ ನಶೆಯಲ್ಲಿ ಪ್ಲೈಟ್ ಕ್ಯಾಬಿನ್ ಸ್ಟಾಪ್​​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಣಬೀರ್​ ಸಿಂಗ್​​ನನ್ನು ಬಂಧಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3 ಪ್ರತ್ಯೇಕ ಪ್ರಕರಣಗಳಲ್ಲಿ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​​ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಬ್ಯಾಂಕಾಕ್, ಕೊಲಂಬೋ ಮತ್ತು ಮಸ್ಕಟ್​​ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಕೆಜಿಗೂ ಅಧಿಕ‌‌ ಚಿನ್ನವನ್ನು ಜಪ್ತಿ ಮಾಡಿದ್ದರು.

ಇದನ್ನೂ ಓದಿ: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ಬ್ಯಾಂಕಾಕ್​ನಿಂದ ಮೂವರು ಪುರುಷರು, ಕೊಲಂಬೋದ ಇಬ್ಬರು ಮಹಿಳೆಯರು ಮತ್ತು ಮಸ್ಕಟ್​ನ ಒರ್ವ ಪ್ರಯಾಣಿಕ ಶರ್ಟ್ ಮತ್ತು ಒಳ ಉಡುಪಿನಲ್ಲಿ ಚಿನ್ನದ ಕಟ್ ಫಿಸ್​​ಗಳನ್ನು ಅಡಗಿಸಿಟ್ಟುಕೊಂಡು ತಂದಿದ್ದರು.‌ ಕಸ್ಟಮ್ಸ್​​ ಅಧಿಕಾರಿಗಳ ತಪಾಸಣೆ ವೇಳೆ ಮೂರು ಪ್ರಕರಣಗಳಿಂದ 1,26,58, 618 ರೂ. ಮೌಲ್ಯದ 2 ಕೆಜಿ 79 ಗ್ರಾಂ ತೂಕದ ಚಿನ್ನ ಪತ್ತೆಯಾಗಿತ್ತು. ಮೂರು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಅಧಿಕಾರಿಗಳು ಪಡೆದು ವಿಚಾರಣೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್