AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ನೇರ ನೇಮಕಾತಿಗೆ ತಡೆ ನೀಡಿ‌ದ ಗ್ರಾಮೀಣಾಭಿವೃದ್ಧಿ ಇಲಾಖೆ

ನೇಮಕಾತಿಗೆ ತಡೆ ನೀಡುವಂತೆ ಈ ಹಿಂದೆ ಗ್ರಾಮೀಣಾಭಿವೃದ್ಧಿ ಇಲಾಖೆ ಎಸಿಎಸ್ ಗೆ ಗ್ರಾಮ ಪಂಚಾಯತ್ ನೌಕರರ ಸಂಘ ಮನವಿ ಮಾಡಿತ್ತು. ನೇಮಕಾತಿ ಬಗ್ಗೆ ಏಕರೂಪ ಮಾರ್ಗಸೂಚಿ ಹೊರಡಿಸುವ ಬಗ್ಗೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುವುದರಿಂದ ತಾತ್ಕಾಲಿಕ ತಡೆ ನೀಡಲಾಗಿದೆ.

ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ನೇರ ನೇಮಕಾತಿಗೆ ತಡೆ ನೀಡಿ‌ದ ಗ್ರಾಮೀಣಾಭಿವೃದ್ಧಿ ಇಲಾಖೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 18, 2022 | 3:32 PM

Share

ಬೆಂಗಳೂರು: ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ(ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವೃಂದಕ್ಕೆ ಸೇವೆಯೊಳಗಿನ ನೇರ ನೇಮಕಾತಿಗೆ ತಡೆ ನೀಡಲಾಗಿದೆ. ನೇಮಕಾತಿಗೆ ತಾತ್ಕಾಲಿಕವಾಗಿ ತಡೆ ನೀಡುವಂತೆ‌ ಗ್ರಾಮೀಣಾಭಿವೃದ್ಧಿ ಇಲಾಖೆ ಎಲ್ಲಾ ಜಿ.ಪಂ. ಸಿಇಒಗಳಿಗೆ ಸೂಚನೆ ನೀಡಿದೆ.

ನೇಮಕಾತಿಗೆ ತಡೆ ನೀಡುವಂತೆ ಈ ಹಿಂದೆ ಗ್ರಾಮೀಣಾಭಿವೃದ್ಧಿ ಇಲಾಖೆ ಎಸಿಎಸ್ ಗೆ ಗ್ರಾಮ ಪಂಚಾಯತ್ ನೌಕರರ ಸಂಘ ಮನವಿ ಮಾಡಿತ್ತು. ನೇಮಕಾತಿ ಬಗ್ಗೆ ಏಕರೂಪ ಮಾರ್ಗಸೂಚಿ ಹೊರಡಿಸುವ ಬಗ್ಗೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುವುದರಿಂದ ತಾತ್ಕಾಲಿಕ ತಡೆ ನೀಡಲಾಗಿದೆ. ಈಗಾಗಲೇ ನೇಮಕಾತಿ ಮಾಡಿರುವ ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳಲ್ಲಿ ನೇಮಕಾತಿ ತಾತ್ಕಾಲಿಕ ತಡೆಗೆ ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಡೆತೆ ವಿಚಾರದಲ್ಲಿ ಕಡಿಮೆ‌ ಅಂಕ ನೀಡಿದ್ದಕ್ಕೆ ಪ್ರತಿಭಟನೆ

ಯಾದಗಿರಿ: ಅರಣ್ಯ ಇಲಾಖೆ ಸಿಬ್ಬಂದಿಯಿಂದ ತಮ್ಮದೆ ಇಲಾಖೆ‌ ಅಧಿಕಾರಿ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿರುವ ಘಟನೆ ಯಾದಗಿರಿ ವಲಯ ಅರಣ್ಯಾಧಿಕಾರಿ ಕಚೇರಿ ಮುಂದೆ ನಡೆದಿದೆ.  ನಡೆತೆ ವಿಚಾರದಲ್ಲಿ ಕಡಿಮೆ‌ ಅಂಕ ನೀಡಿದ್ದಕ್ಕೆ ಅರಣ್ಯ ಇಲಾಖೆ ಆರ್‌ಎಫ್‌ಒ‌ ಜಯವರ್ಧನೆ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ವೈಯಕ್ತಿಕ ದ್ವೇಷದಿಂದ ಕಡಿಮೆ ಅಂಕ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಡಿಮೆ ಅಂಕ‌ ನೀಡಿದ್ದಕೆ ವರ್ಗಾವಣೆ ಆಗ್ತಾಯಿಲ್ಲ. ಇಲಾಖೆ ನಿಯಮ ಪ್ರಕಾರ ಕಡಿಮೆ‌ ಅಂಕ ಕೊಡಲು ಬರೋದಿಲ್ಲ. ಕೆಲಸ ಮಾಡಿದ್ರು ಕಡಿಮೆ‌ ಅಂಕ ನೀಡಿ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಐದು ವರ್ಷ ಸತತ ಒಂದೆ ಕಡೆ ಸೇವೆ ಸಲ್ಲಿಸಿದ ಬಳಿಕ ಸಿಬ್ಬಂದಿ ವರ್ಗಾವಣೆಗೆ ಮುಂದಾಗಿದ್ದರು. ವರ್ಗಾವಣೆ ವೇಳೆ ನಡತೆ ಸರ್ಟಿಫಿಕೇಟ್ ತೆಗೆದುಕೊಂಡು ಹೋಗಬೇಕಿತ್ತು. ಆದ್ರೆ‌ ಸರ್ಟಿಫಿಕೇಟ್ ನಲ್ಲಿ ಕಡಿಮೆ ಅಂಕ ನೀಡಿ ವರ್ಗಾವಣೆ ಆಗದಂತೆ ನೋಡಿಕೊಂಡಿದ್ದಾರೆ. ಹೀಗಾಗಿ ನ್ಯಾಯ ಸಿಗುವವರೆಗೆ ಪ್ರತಿಭಟನೆ ನಡೆಸೋದಾಗಿ ಅರಣ್ಯ ರಕ್ಷಕ,ಉಪ ಅರಣ್ಯ ವಲಯ ಅಧಿಕಾರಿಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

Published On - 3:19 pm, Thu, 18 August 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು