AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡಿಎನಲ್ಲಿ ಪ್ರಗತಿಗಿಂತ ಭ್ರಷ್ಟಾಚಾರವೇ ಹೆಚ್ಚು ಸದ್ದು ಮಾಡ್ತಿದೆ: BDA ನೂತನ ಅಧ್ಯಕ್ಷ S R ವಿಶ್ವನಾಥ್

ನನ್ನ ಸಾಮರ್ಥ್ಯ ಗುರುತಿಸಿ ಮುಖ್ಯಮಂತ್ರಿಗಳು ಈ ಜವಾಬ್ದಾರಿ ಕೊಟ್ಟಿದ್ದಾರೆ. ಒಂದು ವರ್ಷದಲ್ಲಿ ಬಿಡಿಎ ಅಕೌಂಟ್​ನಲ್ಲಿ ಎರಡು ಮೂರು ಸಾವಿರ ಕೋಟಿ ಇರುವಂತೆ ಮಾಡ್ತೀನಿ.

ಬಿಡಿಎನಲ್ಲಿ ಪ್ರಗತಿಗಿಂತ ಭ್ರಷ್ಟಾಚಾರವೇ ಹೆಚ್ಚು ಸದ್ದು ಮಾಡ್ತಿದೆ: BDA ನೂತನ ಅಧ್ಯಕ್ಷ S R ವಿಶ್ವನಾಥ್
BDA ಅಧ್ಯಕ್ಷ S R ವಿಶ್ವನಾಥ್ (ಸಾಂದರ್ಭಿಕ ಚಿತ್ರ)
ಪೃಥ್ವಿಶಂಕರ
|

Updated on:Nov 26, 2020 | 4:07 PM

Share

ಬೆಂಗಳೂರು: ಒಂದು ಕಾಲದಲ್ಲಿ ವೈಭವದಿಂದ ಕೂಡಿದ್ದ ಸಂಸ್ಥೆ ಈಗ ಕಳೆಗುಂದಿದೆ ಎಂದು ಬಿಡಿಎ ನೂತನ ಅಧ್ಯಕ್ಷ ಎಸ್​.ಆರ್.ವಿಶ್ವನಾಥ್ ಹೇಳಿದರು.

ಬಿಡಿಎ ಕೇಂದ್ರ ಕಚೇರಿಯಲ್ಲಿ ಬಿಡಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿ, ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು.

ಬಿಡಿಎ ಯಲ್ಲಿ ಪ್ರಗತಿಗಿಂತ ಭ್ರಷ್ಟಾಚಾರವೇ ಹೆಚ್ಚು ಸದ್ದುಮಾಡ್ತಿದೆ. ಯಾವುದೇ ಅಧಿಕಾರಿಗಳ ಮುಲಾಜು ನಾನು ನೋಡುವುದಿಲ್ಲ. ನಾನು ಬೇರೆಯದ್ದೇ ಆದ ರೀತಿಯಲ್ಲಿ ಕೆಲಸ ಮಾಡ್ತೀನಿ. ನಾಳೆ ಆಗೋ ಕೆಲ್ಸ ಇಂದೇ ಆಗ್ಬೇಕು ಅನ್ನೋದು ನನ್ನ ಉದ್ದೇಶ ಎಂದು ನುಡಿದರು.

ನನ್ನ ಸಾಮರ್ಥ್ಯ ಗುರುತಿಸಿ ಮುಖ್ಯಮಂತ್ರಿಗಳು ಈ ಜವಾಬ್ದಾರಿ ಕೊಟ್ಟಿದ್ದಾರೆ. ಒಂದು ವರ್ಷದಲ್ಲಿ ಬಿಡಿಎ ಅಕೌಂಟ್​ನಲ್ಲಿ ಎರಡು ಮೂರು ಸಾವಿರ ಕೋಟಿ ಇರುವಂತೆ ಮಾಡ್ತೀನಿ. ಹಂಚಿಕೆ ಬಾಕಿ ಇರುವ ನಿವೇಶನಗಳನ್ನು ಇತ್ಯರ್ಥ ಪಡಿಸ್ತೀನಿ ಎಂದರು.

ಪೆರಿಫೆರಲ್ ರಸ್ತೆ ನಮ್ಮ ಮುಂದಿನ ಟಾರ್ಗೆಟ್. ನಿರೀಕ್ಷೆ ಮೀರಿ ಕೆಲ್ಸ ಮಾಡ್ತೀನಿ, ಬಿಡಿಎ ಅಂದ್ರೇನು ಅಂತ ತೋರಿಸ್ತೀನಿ. ಜನಸಾಮಾನ್ಯರಿಗೆ ತೊಂದರೆಕೊಡೋ ಅಧಿಕಾರಿಗಳನ್ನ ಕ್ಷಣಕಾಲವೂ ಇಲ್ಲಿ ಬಿಡೋದಿಲ್ಲ. ಫ್ರೀ ಹ್ಯಾಂಡ್ ಬಿಡಿ ಎಂದು ಈಗಾಗಲೇ ಸಿಎಂಗೆ ನಾನು ಮಾಡಿಕೊಂಡಿದ್ದೇನೆ ಎಂದು ಹೇಳಿದರು.

ವಿಶ್ವನಾಥ್ ಅವರಿಗೆ ಶಾಸಕರಾದ ಬೈರತಿ ಬಸವರಾಜ್, ಮುನಿರತ್ನ ಶುಭ ಕೋರಿದ್ದಾರೆ.

Published On - 3:12 pm, Thu, 26 November 20

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ