AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮನ್ವಯ ಹೆಲ್ತ್‌ಕೇರ್‌ನ ಎಂಡಿ ರಾಘವೇಂದ್ರ ಶಾಸ್ತ್ರಿಗೆ ಸಿಂಗಾಪುರ ಸರ್ಕಾರದ ಪ್ರೆಸಿಡೆನ್ಶಿಯಲ್ ರೆಸಿಲಿಯನ್ಸ್ ಪದಕ

ಕೋವಿಡ್ ಸಮಯದಲ್ಲಿ 2 ತಿಂಗಳ ಕಾಲ ಪ್ರತಿದಿನ ಹಣ್ಣುಗಳು, ಬಿಸಿ ತಿಂಡಿಗಳು, ಪಾನೀಯಗಳ ಪೂರೈಕೆಯೊಂದಿಗೆ ಎಲ್ಲಾ ಆಸ್ಪತ್ರೆಗಳ ವೈದ್ಯಕೀಯ ವಿಭಾಗ ಮತ್ತು ಆರೋಗ್ಯ ರಕ್ಷಣೆಗೆ  ಸಹಕಾರ ನೀಡಿದ್ದರು.ರಾಘವೇಂದ್ರ ಶಾಸ್ತ್ರಿ ಅವರು ವಿವಿಧ ನೈಸರ್ಗಿಕ ಪದಾರ್ಥಗಳ ಬಳಕೆಯಿಂದ ರೋಗನಿರೋಧಕ ಶಕ್ತಿಯನ್ನು ಉತ್ತೇಜಿಸುವ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು.

ಸಮನ್ವಯ ಹೆಲ್ತ್‌ಕೇರ್‌ನ ಎಂಡಿ ರಾಘವೇಂದ್ರ ಶಾಸ್ತ್ರಿಗೆ ಸಿಂಗಾಪುರ ಸರ್ಕಾರದ ಪ್ರೆಸಿಡೆನ್ಶಿಯಲ್ ರೆಸಿಲಿಯನ್ಸ್ ಪದಕ
ರಾಘವೇಂದ್ರ ಶಾಸ್ತ್ರಿ
Follow us
ರಶ್ಮಿ ಕಲ್ಲಕಟ್ಟ
|

Updated on:Dec 12, 2023 | 8:25 PM

ಬೆಂಗಳೂರು ಡಿಸೆಂಬರ್ 12: ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಮಾಡಿದ ಅತ್ಯುತ್ತಮ ಕೆಲಸವನ್ನು ಗುರುತಿಸಿ ಸಮನ್ವಯ ಹೆಲ್ತ್‌ಕೇರ್‌ನ (Samanvay Healthcare) ವ್ಯವಸ್ಥಾಪಕ ನಿರ್ದೇಶಕರಾದ ರಾಘವೇಂದ್ರ ಶಾಸ್ತ್ರಿ (Raghavendra Shastry) ಅವರಿಗೆ ಸಿಂಗಾಪುರ ಸರ್ಕಾರವು (Singapore) ಪ್ರೆಸಿಡೆನ್ಶಿಯಲ್ ರೆಸಿಲಿಯನ್ಸ್ ಪದಕ (Presidential Resilience Medal) ನೀಡಿ ಗೌರವಿಸಿದೆ.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಬೆಂಗಳೂರಿನವರಾದ ರಾಘವೇಂದ್ರ ಶಾಸ್ತ್ರಿ ಅವರು ವಿವಿಧ ನೈಸರ್ಗಿಕ ಪದಾರ್ಥಗಳ ಬಳಕೆಯಿಂದ ರೋಗನಿರೋಧಕ ಶಕ್ತಿಯನ್ನು ಉತ್ತೇಜಿಸುವ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು. ಕೋವಿಡ್ ಸಮಯದಲ್ಲಿ ಅವರು 2 ತಿಂಗಳ ಕಾಲ ಪ್ರತಿದಿನ ಹಣ್ಣುಗಳು, ಬಿಸಿ ತಿಂಡಿಗಳು, ಪಾನೀಯಗಳ ಪೂರೈಕೆಯೊಂದಿಗೆ ಎಲ್ಲಾ ಆಸ್ಪತ್ರೆಗಳ ವೈದ್ಯಕೀಯ ವಿಭಾಗ ಮತ್ತು ಆರೋಗ್ಯ ರಕ್ಷಣೆಗೆ  ಸಹಕಾರ ನೀಡಿದ್ದರು. ಶುಂಠಿ, ವಿವಿಧ ತೈಲ ಸಾರದ ಬಳಕೆ ಮಾಡುವ ಮೂಲಕ ಹೆಚ್ಚಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು ಎಂದು ಅವರು ಹೇಳಿದ್ದರು.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅವರ ಕಠಿಣ ಪರಿಶ್ರಮಕ್ಕಾಗಿ ವೈದ್ಯಕೀಯ ವಿಭಾಗ ಮತ್ತು ಆರೋಗ್ಯ ಕಾರ್ಯಕರ್ತರನ್ನು ಬೆಂಬಲಿಸಲು” ಇದು ಉತ್ತಮ ಸಮಯ ಎಂದು ಶಾಸ್ತ್ರಿ ಹೇಳಿದರು. ಈಗ ಇಲ್ಲದಿದ್ದರೆ, ಯಾವಾಗ ಎಂದು ನಾನು ಕೇಳಿದ್ದೆ ಅಂತಾರೆ ಶಾಸ್ತ್ರಿ.

ಇದನ್ನೂ ಓದಿ:Economy: ಕೋವಿಡ್ ಬಾರದೇ ಹೋಗಿದ್ದರೆ ಭಾರತದ ಆರ್ಥಿಕತೆ ಹೇಗಿರುತ್ತಿತ್ತು? ಎಷ್ಟು ಹಿಂದೆಬಿದ್ದಿದೆ? ಆರ್ಥಿಕ ತಜ್ಞ ನೀಲಕಾಂತ್ ಮಿಶ್ರ ಅಭಿಪ್ರಾಯ ಇದು 

ಶಾಸ್ತ್ರಿ ಅವರ ಕೆಲಸ “ನಿಜವಾಗಿಯೂ ಶ್ಲಾಘನೀಯ” ಎಂದು ಸಂಸ್ಕೃತಿ, ಸಮುದಾಯ ಮತ್ತು ಯುವಕರ ಸಂಸದೀಯ ಕಾರ್ಯದರ್ಶಿ ಎರಿಕ್ ಚುವಾ ಹೇಳಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:22 pm, Tue, 12 December 23

ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ