AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲರ ಎಡಿಸಿ ಆಗಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ

ರಾಜ್ಯಪಾಲರ ಭದ್ರತೆ, ಎಲ್ಲ ಚಲನವಲನ ಮತ್ತು ಕಾರ್ಯಕ್ರಮಗಳನ್ನು ರೂಪಿಸುವ ಹೊಣೆಗಾರಿಕೆ ಸಂದೀಪ್‌ ಅವರದ್ದಾಗಿದೆ. ಸಂದೀಪ್‌ ಅವರು ರಾಜ್ಯಪಾಲರ ಎಡಿಸಿ(ಮಿಲಿಟರಿ) ಯಾಗಿ ಕಾರ್ಯಭಾರ ನಿರ್ವಹಿಸಲಿದ್ದಾರೆ.

ರಾಜ್ಯಪಾಲರ ಎಡಿಸಿ ಆಗಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ
ರಾಜ್ಯಪಾಲರ ಎಡಿಸಿ ಆಗಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ
TV9 Web
| Edited By: |

Updated on:Aug 28, 2022 | 5:24 PM

Share

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರ ಎಡಿಸಿ(ಮಿಲಿಟರಿ) ಆಗಿ ಭಾರತೀಯ ವಾಯುಪಡೆಯ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ(Sandeep Sharma) ಅಧಿಕಾರ ವಹಿಸಿಕೊಂಡಿದ್ದಾರೆ. ಆಗಸ್ಟ್ 18 ರಂದು ಸಂದೀಪ್ ಶರ್ಮಾ‌ ಎಡಿಸಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜಭವನದಲ್ಲಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಐಗುಲೆಟ್ ಅನ್ನು ತೊಡಿಸಿ ಶುಭ ಹಾರೈಸಿದರು.

ರಾಜ್ಯಪಾಲರ ಭದ್ರತೆ, ಎಲ್ಲ ಚಲನವಲನ ಮತ್ತು ಕಾರ್ಯಕ್ರಮಗಳನ್ನು ರೂಪಿಸುವ ಹೊಣೆಗಾರಿಕೆ ಸಂದೀಪ್‌ ಅವರದ್ದಾಗಿದೆ. ಸಂದೀಪ್‌ ಅವರು ರಾಜ್ಯಪಾಲರ ಎಡಿಸಿ(ಮಿಲಿಟರಿ) ಯಾಗಿ ಕಾರ್ಯಭಾರ ನಿರ್ವಹಿಸಲಿದ್ದಾರೆ. ಈ ಮೊದಲು ಆರ್ಮಿಯ ರಾಕಿ ತನ್ಮಯ್ ರಾಜ್ಯಪಾಲರ ಎಡಿಸಿ ಆಗಿದ್ದರು. ಈಗ ವಾಯುಪಡೆಯ ಸಂದೀಪ್ ಶರ್ಮಾ ಎಡಿಸಿ‌ ಆಗಿದ್ದಾರೆ.

Published On - 2:44 pm, Sun, 28 August 22

Follow Us
Web contact
Web contact

TV9 Kannada

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ