AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲರ ಎಡಿಸಿ ಆಗಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ

ರಾಜ್ಯಪಾಲರ ಭದ್ರತೆ, ಎಲ್ಲ ಚಲನವಲನ ಮತ್ತು ಕಾರ್ಯಕ್ರಮಗಳನ್ನು ರೂಪಿಸುವ ಹೊಣೆಗಾರಿಕೆ ಸಂದೀಪ್‌ ಅವರದ್ದಾಗಿದೆ. ಸಂದೀಪ್‌ ಅವರು ರಾಜ್ಯಪಾಲರ ಎಡಿಸಿ(ಮಿಲಿಟರಿ) ಯಾಗಿ ಕಾರ್ಯಭಾರ ನಿರ್ವಹಿಸಲಿದ್ದಾರೆ.

ರಾಜ್ಯಪಾಲರ ಎಡಿಸಿ ಆಗಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ
ರಾಜ್ಯಪಾಲರ ಎಡಿಸಿ ಆಗಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ
TV9 Web
| Updated By: ಆಯೇಷಾ ಬಾನು|

Updated on:Aug 28, 2022 | 5:24 PM

Share

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರ ಎಡಿಸಿ(ಮಿಲಿಟರಿ) ಆಗಿ ಭಾರತೀಯ ವಾಯುಪಡೆಯ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ(Sandeep Sharma) ಅಧಿಕಾರ ವಹಿಸಿಕೊಂಡಿದ್ದಾರೆ. ಆಗಸ್ಟ್ 18 ರಂದು ಸಂದೀಪ್ ಶರ್ಮಾ‌ ಎಡಿಸಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜಭವನದಲ್ಲಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಐಗುಲೆಟ್ ಅನ್ನು ತೊಡಿಸಿ ಶುಭ ಹಾರೈಸಿದರು.

ರಾಜ್ಯಪಾಲರ ಭದ್ರತೆ, ಎಲ್ಲ ಚಲನವಲನ ಮತ್ತು ಕಾರ್ಯಕ್ರಮಗಳನ್ನು ರೂಪಿಸುವ ಹೊಣೆಗಾರಿಕೆ ಸಂದೀಪ್‌ ಅವರದ್ದಾಗಿದೆ. ಸಂದೀಪ್‌ ಅವರು ರಾಜ್ಯಪಾಲರ ಎಡಿಸಿ(ಮಿಲಿಟರಿ) ಯಾಗಿ ಕಾರ್ಯಭಾರ ನಿರ್ವಹಿಸಲಿದ್ದಾರೆ. ಈ ಮೊದಲು ಆರ್ಮಿಯ ರಾಕಿ ತನ್ಮಯ್ ರಾಜ್ಯಪಾಲರ ಎಡಿಸಿ ಆಗಿದ್ದರು. ಈಗ ವಾಯುಪಡೆಯ ಸಂದೀಪ್ ಶರ್ಮಾ ಎಡಿಸಿ‌ ಆಗಿದ್ದಾರೆ.

Published On - 2:44 pm, Sun, 28 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ