AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂದಿಪಿನಿ ಶಾಲೆ ಮುಖ್ಯಸ್ಥ ಲೋಕೇಶ್ ತಾಳಿಕಟ್ಟೆ ನಕಲಿ NOC ನೀಡಿ CBSE ಶಾಲೆ ನಡೆಸುತ್ತಿದ್ದಾರಾ? ವಿಧಾನಸೌಧ ಪೊಲೀಸರಿಂದ ತೀವ್ರ ವಿಚಾರಣೆ

ಅಕ್ರಮವಾಗಿ CBSE ಪಠ್ಯಕ್ರಮದಲ್ಲಿ ಶಾಲೆ ನಡೆಸುತ್ತಿದ್ದ ಆರೋಪದಡಿ ಸಾಂದಿಪಿನಿ ಶಾಲೆಯ ಮುಖ್ಯಸ್ಥ ಲೋಕೇಶ್ ತಾಳಿಕಟ್ಟೆ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ.

ಸಾಂದಿಪಿನಿ ಶಾಲೆ ಮುಖ್ಯಸ್ಥ ಲೋಕೇಶ್ ತಾಳಿಕಟ್ಟೆ ನಕಲಿ NOC ನೀಡಿ  CBSE ಶಾಲೆ ನಡೆಸುತ್ತಿದ್ದಾರಾ? ವಿಧಾನಸೌಧ ಪೊಲೀಸರಿಂದ ತೀವ್ರ ವಿಚಾರಣೆ
ಲೋಕೇಶ್ ತಾಳಿಕಟ್ಟೆ
TV9 Web
| Edited By: |

Updated on:Feb 01, 2023 | 2:06 PM

Share

ಬೆಂಗಳೂರು: ನಕಲಿ NOC ಪತ್ರ ನೀಡಿ ಅಕ್ರಮವಾಗಿ CBSE ಪಠ್ಯಕ್ರಮದಲ್ಲಿ ಶಾಲೆ ನಡೆಸುತ್ತಿದ್ದ ಆರೋಪದಡಿ ಸಾಂದಿಪಿನಿ ಶಾಲೆಯ ಮುಖ್ಯಸ್ಥ ಲೋಕೇಶ್ ತಾಳಿಕಟ್ಟೆ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಲೋಕೇಶ್​ ಅವರಿಗೆ ವಿಚಾರಣೆಗೆ ಕರೆದಿದ್ದಾರೆ. ಸದ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿದ ಲೋಕೇಶ್ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

Lokesh Talikatte

ರಾಜ್ಯ ಸರ್ಕಾರದಿಂದ ಯಾವುದೇ ನಿರಾಕ್ಷೇಪಣಾ ಪತ್ರವನ್ನು ಪಡೆಯದೆ ನಕಲಿ ಪ್ರಮಾಣ ಪತ್ರವನ್ನು ಸೃಷ್ಟಿಸಿ ಅನಧಿಕೃತವಾಗಿ ಸಿಬಿಎಸ್​ಇ ಶಾಲೆಯನ್ನು ನಡೆಸುತ್ತಿದ್ದ ಆರೋಪ ರಾಜ್ಯ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ (ರುಪ್ಸಾ) ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ ಅವರ ವಿರುದ್ಧ ಕೇಳಿ ಬಂದಿದೆ.

Published On - 1:34 pm, Wed, 1 February 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!