AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SC, ST Reservation Hike: ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಳ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗೆಗಿನ ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.

SC, ST Reservation Hike: ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಳ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್Image Credit source: wikipedia.org
TV9 Web
| Edited By: |

Updated on: Jan 12, 2023 | 10:03 PM

Share

ಬೆಂಗಳೂರು: ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ (SC/ST Reservation) ಹೆಚ್ಚಿಸುವ ಬಗೆಗಿನ ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಎಸ್​ಸಿ‌,‌ ಎಸ್​ಟಿ ಮೀಸಲಾತಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ‘ಕರ್ನಾಟಕ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆ ಹಾಗೂ ಪರಿಷತ್​ನಲ್ಲಿ ಅಂಗೀಕಾರಗೊಂಡಿತ್ತು. ಇದೀಗ ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕುರಿತು ಇಂದು(ಜನವರಿ12) ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ.

ಎಸ್‌ಸಿ ವರ್ಗಕ್ಕೆ ಶೇ.15ರಷ್ಟಿದ್ದ ಮೀಸಲಾತಿಯನ್ನು ಶೇ.17ಕ್ಕೆ ಮತ್ತು ಎಸ್‌ಟಿ ವರ್ಗಕ್ಕೆ ಶೇ.3ರಷ್ಟಿದ್ದ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಿ ಇತ್ತೀಚೆಗೆ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆಗೆ ಅನುಮೋದನೆ ಪಡೆಯಲಾಗಿತ್ತು. ಈ ಮೂಲಕ ಎರಡು ಸಮುದಾಯದ ಬಹು ವರ್ಷಗಳ ಬೇಡಿಕೆ ಈಡೇರಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ