AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SC, ST Reservation Hike: ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಳ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗೆಗಿನ ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.

SC, ST Reservation Hike: ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಳ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್Image Credit source: wikipedia.org
TV9 Web
| Edited By: |

Updated on: Jan 12, 2023 | 10:03 PM

Share

ಬೆಂಗಳೂರು: ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ (SC/ST Reservation) ಹೆಚ್ಚಿಸುವ ಬಗೆಗಿನ ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಎಸ್​ಸಿ‌,‌ ಎಸ್​ಟಿ ಮೀಸಲಾತಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ‘ಕರ್ನಾಟಕ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆ ಹಾಗೂ ಪರಿಷತ್​ನಲ್ಲಿ ಅಂಗೀಕಾರಗೊಂಡಿತ್ತು. ಇದೀಗ ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕುರಿತು ಇಂದು(ಜನವರಿ12) ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ.

ಎಸ್‌ಸಿ ವರ್ಗಕ್ಕೆ ಶೇ.15ರಷ್ಟಿದ್ದ ಮೀಸಲಾತಿಯನ್ನು ಶೇ.17ಕ್ಕೆ ಮತ್ತು ಎಸ್‌ಟಿ ವರ್ಗಕ್ಕೆ ಶೇ.3ರಷ್ಟಿದ್ದ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಿ ಇತ್ತೀಚೆಗೆ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆಗೆ ಅನುಮೋದನೆ ಪಡೆಯಲಾಗಿತ್ತು. ಈ ಮೂಲಕ ಎರಡು ಸಮುದಾಯದ ಬಹು ವರ್ಷಗಳ ಬೇಡಿಕೆ ಈಡೇರಿದೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ