AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SC ST reservation: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆಗೆ ಸರ್ವಪಕ್ಷ ಸಭೆ ಕರೆದ ಸಿಎಂ ಬೊಮ್ಮಾಯಿ

All Party Meeting: ವಿಧಾನಸಭೆ ವಿಪಕ್ಷ ನಾಯಕರು, ಕಾಂಗ್ರೆಸ್, JDS ನಾಯಕರು, ಪರಿಷತ್ ವಿಪಕ್ಷ ನಾಯಕರನ್ನು ಒಳಗೊಂಡ ಸಭೆ ಆಯೋಜನೆ ಮಾಡಲಾಗಿದೆ. ಸಭೆ ನಡೆಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನ ಮಂಡಲ ಅಧಿವೇಶನದಲ್ಲೂ ಭರವಸೆ ನೀಡಿದ್ದರು.

SC ST reservation: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆಗೆ ಸರ್ವಪಕ್ಷ ಸಭೆ ಕರೆದ  ಸಿಎಂ ಬೊಮ್ಮಾಯಿ
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆಗೆ ಸರ್ವಪಕ್ಷ ಸಭೆ ಕರೆದ ಸಿಎಂ ಬೊಮ್ಮಾಯಿ
TV9 Web
| Edited By: ಸಾಧು ಶ್ರೀನಾಥ್​|

Updated on:Oct 01, 2022 | 6:08 PM

Share

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಸಿ, ಎಸ್‌ಟಿ) ಮೀಸಲಾತಿ (SC ST reservation issue) ಸಂಬಂಧ ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯ ಕುರಿತು ಚರ್ಚೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು (CM Basavaraj Bommai) ಸರ್ವಪಕ್ಷ ಸಭೆ ಕರೆದಿದ್ದಾರೆ. ಅಕ್ಟೋಬರ್‌ 7ರಂದು ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿದೆ.

ವಿಧಾನಸಭೆ ವಿಪಕ್ಷ ನಾಯಕರು, ಕಾಂಗ್ರೆಸ್, JDS ನಾಯಕರು, ಪರಿಷತ್ ವಿಪಕ್ಷ ನಾಯಕರನ್ನು ಒಳಗೊಂಡ ಸಭೆ (All Party Meeting) ಆಯೋಜನೆ ಮಾಡಲಾಗಿದೆ. ಸಭೆ ನಡೆಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನ ಮಂಡಲ ಅಧಿವೇಶನದಲ್ಲೂ ಭರವಸೆ ನೀಡಿದ್ದರು.

ST Reservation ಮೀಸಲಾತಿ ವಿಚಾರ: ಬೆಂಗಳೂರಿನಲ್ಲಿ ಅಕ್ಟೋಬರ್ 8ರಂದು ಸರ್ವಪಕ್ಷ ಸಭೆ ಎಂದಿದ್ದ ಸಚಿವ ರಾಮುಲು

ಕಗ್ಗಂಟಾಗಿ ಕಾಡುತ್ತಿರುವ ಮೀಸಲಾತಿ ವಿಚಾರವನ್ನು (ST Reservation) ಇತ್ಯರ್ಥಪಡಿಸಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಅಕ್ಟೋಬರ್ 8ರಂದು (October 8) ಸರ್ವಪಕ್ಷಗಳ ಸಭೆ ಕರೆಯಲಿದ್ದಾರೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು (B Sriramulu) ಈ ಹಿಂದೆ ಹೇಳಿದ್ದರು. ಸರ್ವಪಕ್ಷ ಸಭೆಯಲ್ಲಿ ಸಲಹೆ ಪಡೆದು ಮೀಸಲಾತಿ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದೆ. ST ಮೀಸಲಾತಿ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಸ್ವಾಮೀಜಿ, ಸಮುದಾಯದ ಹಿರಿಯರು ರಾಜಕೀಯ ಮಾಡಬಾರದು ಎಂದು ಹೇಳಿದ್ದರು.

Published On - 5:38 pm, Sat, 1 October 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!