AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಸ್ವೆಟರ್ ಹರಾಜು ಹಾಕಿ ಪ್ರತಿಭಟನೆ, ನೇರವಾಗಿ ಬಿಬಿಎಂಪಿ ಅಧಿಕಾರಿಗಳಿಗೆ ಆಫರ್!

ಕಳೆದ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳೇ ನಡೆದಿಲ್ಲ. ಆದರೆ ಮಕ್ಕಳಿಗೆ ಸ್ಪೆಟರ್ ನೀಡಿದ್ದೇವೆ ಎಂದು ಒಂದು ಮುಕ್ಕಾಲು ಕೋಟಿ ರೂಪಾಯಿ ಹಣವನ್ನು ಪಾಲಿಕೆ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ ಎಂದು ಖಂಡಿಸಿ ಪಾಲಿಕೆಯ ಪ್ರಧಾನ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿದೆ.

ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಸ್ವೆಟರ್ ಹರಾಜು ಹಾಕಿ ಪ್ರತಿಭಟನೆ, ನೇರವಾಗಿ ಬಿಬಿಎಂಪಿ ಅಧಿಕಾರಿಗಳಿಗೆ ಆಫರ್!
ಬಿಬಿಎಂಪಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 24, 2021 | 12:20 PM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಅಪರೂಪದ ಪ್ರತಿಭಟನೆ ನಡೆದಿದೆ. ಅದೂ ರಾಜಧಾನಿಯ ಕ್ಷೇಮಾಭ್ಯುದಯದ ಹೊಣೆಹೊತ್ತಿರುವ ಬಿಬಿಎಂಪಿಯ ಕೇಂದ್ರ ಕಚೇರಿ ಎದುರು ಇಂತಹ ಪ್ರತಿಭಟನೆ ನಡೆದಿದೆ. ವಿಷಯವೂ ಗಂಭೀರವಾಗಿಯೇ ಇದೆ. ಶಾಲಾ ಮಕ್ಕಳಿಗೆ ವಿತರಿಸುವ ಸ್ವೆಟರ್ ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಇಂದು ಸ್ಪೆಟರ್​ಗಳನ್ನು ಹರಾಜು ಹಾಕುವ ಮೂಲಕ ಪ್ರತಿಭಟನೆ ನಡೆಸಲಾಗಿದೆ. ನೂರಾರು ಸ್ಪೆಟರ್ ಗಳನ್ನು ಕಮಿಷನರ್ ಕಚೇರಿ ಮುಂಭಾಗ ಸುರಿದು, ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ, ಹರಾಜು ಹಾಕಲಾಗಿದೆ. ಒಂದು ಸ್ಪೆಟರ್ 50 ಬೆಲೆ ನಿಗದಿ ಮಾಡಿ ಹರಾಜು ಹಾಕಲಾಗಿದೆ.

ನೇರವಾಗಿ ಬಿಬಿಎಂಪಿ ಅಧಿಕಾರಿಗಳಿಗೆ ಆಫರ್! ಕಳೆದ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳೇ ನಡೆದಿಲ್ಲ. ಆದರೆ ಮಕ್ಕಳಿಗೆ ಸ್ಪೆಟರ್ ನೀಡಿದ್ದೇವೆ ಎಂದು ಒಂದು ಮುಕ್ಕಾಲು ಕೋಟಿ ರೂಪಾಯಿ ಹಣವನ್ನು ಪಾಲಿಕೆ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ ಎಂದು ಖಂಡಿಸಿ ಪಾಲಿಕೆಯ ಪ್ರಧಾನ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಇದೇ ವೇಳೆಗೆ ಬಿಬಿಎಂಪಿ ಅಧಿಕಾರಿಗಳಿಗೆ ಉಚಿತ ಸ್ಪೆಟರ್ ಎಂದು ಪ್ರತಿಭಟನಾಕಾರರು ಕೂಗು ಹಾಕಿದ್ದಾರೆ.

ಬಿಬಿಎಂಪಿ ಜಾಗವನ್ನೇ ಅಡವಿಟ್ಟು ಬ್ಯಾಂಕ್​ನಲ್ಲಿ ಸಾಲ ಎತ್ತಿ ಭಾರೀ ವಂಚನೆ! ಏನಿದು ಮಹಾವೀರ್ ಜೈನ್ ಆಸ್ಪತ್ರೆಯ ವಂಚನೆ ಪುರಾಣ? (school children sweaters auctioned in front of bbmp office)

Published On - 12:19 pm, Tue, 24 August 21

ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್