AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

POCSO Act: ಹೆಚ್ಚುತ್ತಿರುವ ಪೋಕ್ಸೋ ಕೇಸ್ -9ನೇ ತರಗತಿಯಿಂದ ಕಾಯ್ದೆ ಬಗ್ಗೆ ಶಿಕ್ಷಣ, ಪಠ್ಯ ರಚಿಸಲು ಹೈಕೋರ್ಟ್ ಸೂಚನೆ

Dharwad High Court Bench: 16 ವರ್ಷ ತುಂಬಿದವರು ಪ್ರೀತಿಸಿ, ಸಂಬಂಧ ಹೊಂದುವುದು ಹೆಚ್ಚುತ್ತಿದೆ. ಆದರೆ 16-18 ವರ್ಷದೊಳಗಿನವರ ಸಮ್ಮತಿಯನ್ನು ಕಾನೂನು ಪರಿಗಣಿಸಲ್ಲ. ಹಾಗಾಗಿ ಪೋಕ್ಸೋ ಕಾಯ್ದೆಯ ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು.

POCSO Act: ಹೆಚ್ಚುತ್ತಿರುವ ಪೋಕ್ಸೋ ಕೇಸ್ -9ನೇ ತರಗತಿಯಿಂದ ಕಾಯ್ದೆ ಬಗ್ಗೆ ಶಿಕ್ಷಣ, ಪಠ್ಯ ರಚಿಸಲು ಹೈಕೋರ್ಟ್ ಸೂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 07, 2022 | 6:11 PM

Share

ಬೆಂಗಳೂರು: ಹದಿಹರೆಯದವರ ಮೇಲೆ ಪೋಕ್ಸೋ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ 9ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆಯ (POCSO Act) ಬಗ್ಗೆ ಶಿಕ್ಷಣ (School curriculum) ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ಧಾರವಾಡ ಹೈಕೋರ್ಟ್ ಪೀಠವು (Dharwad High Court Bench), ಶಿಕ್ಷಣ ಇಲಾಖೆಗೆ ಈ ಸಂಬಂಧ ನಿರ್ದೇಶನ ನೀಡಿದೆ.

ಸಮಿತಿ ರಚಿಸಿ, ಪಠ್ಯ ರೂಪಿಸಲು ಸೂಚಿಸಿದ ಹೈಕೋರ್ಟ್ ಪೀಠ

16 ವರ್ಷ ತುಂಬಿದವರು ಪ್ರೀತಿಸಿ, ಸಂಬಂಧ ಹೊಂದುವುದು ಹೆಚ್ಚುತ್ತಿದೆ. ಆದರೆ 16-18 ವರ್ಷದೊಳಗಿನವರ ಸಮ್ಮತಿಯನ್ನು ಕಾನೂನು ಪರಿಗಣಿಸಲ್ಲ. ಪ್ರೀತಿಸಿ ಮದುವೆಯಾದರೂ ಪ್ರಕರಣ ದಾಖಲಾಗುವ ನಿದರ್ಶನಗಳಿವೆ. ಹಾಗಾಗಿ ಪೋಕ್ಸೋ ಕಾಯ್ದೆಯ ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು. ಕಾನೂನು ಆಯೋಗ ಈ ಬಗ್ಗೆ ಮರುಪರಿಶೀಲನೆ ನಡೆಸಬೇಕು ಎಂದು ನ್ಯಾ. ಸೂರಜ್ ಗೋವಿಂದರಾಜ್ ಮತ್ತು ನ್ಯಾ. ಜಿ. ಬಸವರಾಜ ಅವರಿದ್ದ ನ್ಯಾಯ ಪೀಠ ಆದೇಶ ನೀಡಿದೆ.

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ