AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

POCSO Act: ಹೆಚ್ಚುತ್ತಿರುವ ಪೋಕ್ಸೋ ಕೇಸ್ -9ನೇ ತರಗತಿಯಿಂದ ಕಾಯ್ದೆ ಬಗ್ಗೆ ಶಿಕ್ಷಣ, ಪಠ್ಯ ರಚಿಸಲು ಹೈಕೋರ್ಟ್ ಸೂಚನೆ

Dharwad High Court Bench: 16 ವರ್ಷ ತುಂಬಿದವರು ಪ್ರೀತಿಸಿ, ಸಂಬಂಧ ಹೊಂದುವುದು ಹೆಚ್ಚುತ್ತಿದೆ. ಆದರೆ 16-18 ವರ್ಷದೊಳಗಿನವರ ಸಮ್ಮತಿಯನ್ನು ಕಾನೂನು ಪರಿಗಣಿಸಲ್ಲ. ಹಾಗಾಗಿ ಪೋಕ್ಸೋ ಕಾಯ್ದೆಯ ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು.

POCSO Act: ಹೆಚ್ಚುತ್ತಿರುವ ಪೋಕ್ಸೋ ಕೇಸ್ -9ನೇ ತರಗತಿಯಿಂದ ಕಾಯ್ದೆ ಬಗ್ಗೆ ಶಿಕ್ಷಣ, ಪಠ್ಯ ರಚಿಸಲು ಹೈಕೋರ್ಟ್ ಸೂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 07, 2022 | 6:11 PM

Share

ಬೆಂಗಳೂರು: ಹದಿಹರೆಯದವರ ಮೇಲೆ ಪೋಕ್ಸೋ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ 9ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆಯ (POCSO Act) ಬಗ್ಗೆ ಶಿಕ್ಷಣ (School curriculum) ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ಧಾರವಾಡ ಹೈಕೋರ್ಟ್ ಪೀಠವು (Dharwad High Court Bench), ಶಿಕ್ಷಣ ಇಲಾಖೆಗೆ ಈ ಸಂಬಂಧ ನಿರ್ದೇಶನ ನೀಡಿದೆ.

ಸಮಿತಿ ರಚಿಸಿ, ಪಠ್ಯ ರೂಪಿಸಲು ಸೂಚಿಸಿದ ಹೈಕೋರ್ಟ್ ಪೀಠ

16 ವರ್ಷ ತುಂಬಿದವರು ಪ್ರೀತಿಸಿ, ಸಂಬಂಧ ಹೊಂದುವುದು ಹೆಚ್ಚುತ್ತಿದೆ. ಆದರೆ 16-18 ವರ್ಷದೊಳಗಿನವರ ಸಮ್ಮತಿಯನ್ನು ಕಾನೂನು ಪರಿಗಣಿಸಲ್ಲ. ಪ್ರೀತಿಸಿ ಮದುವೆಯಾದರೂ ಪ್ರಕರಣ ದಾಖಲಾಗುವ ನಿದರ್ಶನಗಳಿವೆ. ಹಾಗಾಗಿ ಪೋಕ್ಸೋ ಕಾಯ್ದೆಯ ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು. ಕಾನೂನು ಆಯೋಗ ಈ ಬಗ್ಗೆ ಮರುಪರಿಶೀಲನೆ ನಡೆಸಬೇಕು ಎಂದು ನ್ಯಾ. ಸೂರಜ್ ಗೋವಿಂದರಾಜ್ ಮತ್ತು ನ್ಯಾ. ಜಿ. ಬಸವರಾಜ ಅವರಿದ್ದ ನ್ಯಾಯ ಪೀಠ ಆದೇಶ ನೀಡಿದೆ.

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ