AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಶುಲ್ಕ ವಿಚಾರ; ಪೋಷಕರಿಗೆ ಕಷ್ಟದ ಪರಿಸ್ಥಿತಿಗೆ ತಳ್ಳಿದ ಹೈಕೊರ್ಟ್ ಆದೇಶ, 12 ಗಂಟೆಗೆ ಪೋಷಕರಿಂದ ಸಭೆ

ಆಮ್ ಆದ್ಮಿ ಪಕ್ಷವು ಫೀಸ್ ಇಳಿಸಿ ಮಕ್ಕಳ ಭವಿಷ್ಯ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ರಾಜ್ಯಾದ್ಯಂತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಬಳಿಕ ಪೋಷಕರ ಸಮನ್ವಯ ಸಮಿತಿಯಿಂದ ಸಭೆ ನಡೆಸಲಿದ್ದಾರೆ.

ಶಾಲಾ ಶುಲ್ಕ ವಿಚಾರ; ಪೋಷಕರಿಗೆ ಕಷ್ಟದ ಪರಿಸ್ಥಿತಿಗೆ ತಳ್ಳಿದ ಹೈಕೊರ್ಟ್ ಆದೇಶ, 12 ಗಂಟೆಗೆ ಪೋಷಕರಿಂದ ಸಭೆ
ಸಂಗ್ರಹ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Sep 26, 2021 | 9:52 AM

Share

ಬೆಂಗಳೂರು: ಸ್ಕೂಲ್ ಪೀಸ್ ವಿಚಾರಕ್ಕೆ ಸಂಬಂಧಿಸಿ ಹೈಕೊರ್ಟ್ ಫೀಸ್ ಆದೇಶದಿಂದ ಪೋಷಕರು ಕಂಗಾಲಾಗಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಫೀಸ್ ವಿನಾಯಿತಿ ಇಲ್ಲ. ಕಳೆದ ವರ್ಷ ಸರ್ಕಾರ ನೀಡಿದ್ದ ಫೀಸ್ ವಿನಾಯಿತಿಗೂ ಕೋರ್ಟ್ 15% ಕತ್ತರಿ ಹಾಕಿದೆ. ಹೀಗಾಗಿ ಶಾಲೆಗಳ‌ ಫೀಸ್ ಕಟ್ಟಲು ಪೋಷಕರು ಪರದಾಡುವಂತ ಪರಿಸ್ಥಿತಿ ಇರ್ಮಾಣವಾಗಿದೆ.

ಸರ್ಕಾರ ನೀಡಿದ 30% ರಿಯಾಯಿತಿ ವಿರೋಧಿಸಿ ಖಾಸಗಿ ಶಾಲೆಗಳ‌ ಒಕ್ಕೂಟ ಕೋರ್ಟ್ ಮೆಟ್ಟಿಲೇರಿತ್ತು. ಇನ್ನೂ ಕೋಟ್೯ ಸಹ ಖಾಸಗಿ ಶಾಲೆಗಳ ಒಕ್ಕೂಟದ ಪರವಾಗಿ ಆದೇಶ ನೀಡಿತ್ತು. ಶೇ30% ಶುಲ್ಕ ಬದಲು 15% ಶುಲ್ಕ ರಿಯಾಯಿತಿ ನೀಡಿ ಆದೇಶ ಹೊರಡಿಸಿತ್ತು. ಇದೀಗ ಪೋಷಕರು 85% ಶುಲ್ಕ ಕಟ್ಟಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಫೀಸ್ ವಿಚಾರದಲ್ಲಿ ಸರ್ಕಾರ ಶುಲ್ಕ ನಿಗಧಿ ಸಮಿತಿ ರಚಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ. ಹೀಗಾಗಿ ಪೋಷಕರ ಸಮನ್ವಯ ಸಮಿತಿಯಿಂದ ಇಂದು ಫೋಷಕರ ಸಭೆ ನಡೆಯಲಿದೆ. ಫ್ರೀಡಂ ಪಾರ್ಕ್ ನಲ್ಲಿ 12ಗಂಟೆಗೆ ಪೋಷಕರಿಂದ ಸಭೆ ನಡೆಯಲಿದೆ. ಮೊದಲು ಆಮ್ ಆದ್ಮಿ ವತಿಯಿಂದ ನಡೆಯುವ ಚಿಂತನ ಮಂಥನದಲ್ಲಿ ಪೋಷಕರು ಭಾಗಿಯಾಗುತ್ತಾರೆ.

ಆಮ್ ಆದ್ಮಿ ಪಕ್ಷವು ಫೀಸ್ ಇಳಿಸಿ ಮಕ್ಕಳ ಭವಿಷ್ಯ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ರಾಜ್ಯಾದ್ಯಂತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಬಳಿಕ ಪೋಷಕರ ಸಮನ್ವಯ ಸಮಿತಿಯಿಂದ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಫೀಸ್ ವಿಚಾರದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಹಾಗು ಎಚ್ಚರಿಸುವ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: Mann ki Baat: ಇಂದು ಪ್ರಧಾನಿ ಮೋದಿ ಮನ್​ ಕೀ ಬಾತ್​; ಎಲ್ಲೆಲ್ಲಿ ವೀಕ್ಷಿಸಬಹುದು? ಪ್ರಸಾರದ ಸಮಯ ಯಾವುದು? ಇಲ್ಲಿದೆ ಮಾಹಿತಿ

ಶಾಲೆ ಆರಂಭದ ಬೆನ್ನಲ್ಲೇ ಶುರುವಾಯ್ತು ಫೀಸ್ ಫೈಟ್, ಗೊಂದಲದಲ್ಲಿ ಪೋಷಕರು

Published On - 9:51 am, Sun, 26 September 21

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ