AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಶುಲ್ಕ ವಿಚಾರ; ಪೋಷಕರಿಗೆ ಕಷ್ಟದ ಪರಿಸ್ಥಿತಿಗೆ ತಳ್ಳಿದ ಹೈಕೊರ್ಟ್ ಆದೇಶ, 12 ಗಂಟೆಗೆ ಪೋಷಕರಿಂದ ಸಭೆ

ಆಮ್ ಆದ್ಮಿ ಪಕ್ಷವು ಫೀಸ್ ಇಳಿಸಿ ಮಕ್ಕಳ ಭವಿಷ್ಯ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ರಾಜ್ಯಾದ್ಯಂತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಬಳಿಕ ಪೋಷಕರ ಸಮನ್ವಯ ಸಮಿತಿಯಿಂದ ಸಭೆ ನಡೆಸಲಿದ್ದಾರೆ.

ಶಾಲಾ ಶುಲ್ಕ ವಿಚಾರ; ಪೋಷಕರಿಗೆ ಕಷ್ಟದ ಪರಿಸ್ಥಿತಿಗೆ ತಳ್ಳಿದ ಹೈಕೊರ್ಟ್ ಆದೇಶ, 12 ಗಂಟೆಗೆ ಪೋಷಕರಿಂದ ಸಭೆ
ಸಂಗ್ರಹ ಚಿತ್ರ
TV9 Web
| Edited By: |

Updated on:Sep 26, 2021 | 9:52 AM

Share

ಬೆಂಗಳೂರು: ಸ್ಕೂಲ್ ಪೀಸ್ ವಿಚಾರಕ್ಕೆ ಸಂಬಂಧಿಸಿ ಹೈಕೊರ್ಟ್ ಫೀಸ್ ಆದೇಶದಿಂದ ಪೋಷಕರು ಕಂಗಾಲಾಗಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಫೀಸ್ ವಿನಾಯಿತಿ ಇಲ್ಲ. ಕಳೆದ ವರ್ಷ ಸರ್ಕಾರ ನೀಡಿದ್ದ ಫೀಸ್ ವಿನಾಯಿತಿಗೂ ಕೋರ್ಟ್ 15% ಕತ್ತರಿ ಹಾಕಿದೆ. ಹೀಗಾಗಿ ಶಾಲೆಗಳ‌ ಫೀಸ್ ಕಟ್ಟಲು ಪೋಷಕರು ಪರದಾಡುವಂತ ಪರಿಸ್ಥಿತಿ ಇರ್ಮಾಣವಾಗಿದೆ.

ಸರ್ಕಾರ ನೀಡಿದ 30% ರಿಯಾಯಿತಿ ವಿರೋಧಿಸಿ ಖಾಸಗಿ ಶಾಲೆಗಳ‌ ಒಕ್ಕೂಟ ಕೋರ್ಟ್ ಮೆಟ್ಟಿಲೇರಿತ್ತು. ಇನ್ನೂ ಕೋಟ್೯ ಸಹ ಖಾಸಗಿ ಶಾಲೆಗಳ ಒಕ್ಕೂಟದ ಪರವಾಗಿ ಆದೇಶ ನೀಡಿತ್ತು. ಶೇ30% ಶುಲ್ಕ ಬದಲು 15% ಶುಲ್ಕ ರಿಯಾಯಿತಿ ನೀಡಿ ಆದೇಶ ಹೊರಡಿಸಿತ್ತು. ಇದೀಗ ಪೋಷಕರು 85% ಶುಲ್ಕ ಕಟ್ಟಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಫೀಸ್ ವಿಚಾರದಲ್ಲಿ ಸರ್ಕಾರ ಶುಲ್ಕ ನಿಗಧಿ ಸಮಿತಿ ರಚಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ. ಹೀಗಾಗಿ ಪೋಷಕರ ಸಮನ್ವಯ ಸಮಿತಿಯಿಂದ ಇಂದು ಫೋಷಕರ ಸಭೆ ನಡೆಯಲಿದೆ. ಫ್ರೀಡಂ ಪಾರ್ಕ್ ನಲ್ಲಿ 12ಗಂಟೆಗೆ ಪೋಷಕರಿಂದ ಸಭೆ ನಡೆಯಲಿದೆ. ಮೊದಲು ಆಮ್ ಆದ್ಮಿ ವತಿಯಿಂದ ನಡೆಯುವ ಚಿಂತನ ಮಂಥನದಲ್ಲಿ ಪೋಷಕರು ಭಾಗಿಯಾಗುತ್ತಾರೆ.

ಆಮ್ ಆದ್ಮಿ ಪಕ್ಷವು ಫೀಸ್ ಇಳಿಸಿ ಮಕ್ಕಳ ಭವಿಷ್ಯ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ರಾಜ್ಯಾದ್ಯಂತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಬಳಿಕ ಪೋಷಕರ ಸಮನ್ವಯ ಸಮಿತಿಯಿಂದ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಫೀಸ್ ವಿಚಾರದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಹಾಗು ಎಚ್ಚರಿಸುವ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: Mann ki Baat: ಇಂದು ಪ್ರಧಾನಿ ಮೋದಿ ಮನ್​ ಕೀ ಬಾತ್​; ಎಲ್ಲೆಲ್ಲಿ ವೀಕ್ಷಿಸಬಹುದು? ಪ್ರಸಾರದ ಸಮಯ ಯಾವುದು? ಇಲ್ಲಿದೆ ಮಾಹಿತಿ

ಶಾಲೆ ಆರಂಭದ ಬೆನ್ನಲ್ಲೇ ಶುರುವಾಯ್ತು ಫೀಸ್ ಫೈಟ್, ಗೊಂದಲದಲ್ಲಿ ಪೋಷಕರು

Published On - 9:51 am, Sun, 26 September 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!